ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಾಮನೂರು ಶಿವಶಂಕರಪ್ಪ ನಿಧನ; ಸಂತಾಪ ಸೂಚಿಸಿ ಕಣ್ಣೀರು ಹಾಕಿದ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ* *شمانور شیواشنکرپا کا انتقال وزیر تعلیم ایس مدھو بنگارپا نے تعزیت میں آنسو بہائے* *Shamanur Shivashankarappa passes away; Education Minister S. Madhu Bangarappa sheds tears in condolence*

*ಶಾಮನೂರು ಶಿವಶಂಕರಪ್ಪ ನಿಧನ; ಸಂತಾಪ ಸೂಚಿಸಿ ಕಣ್ಣೀರು ಹಾಕಿದ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ* *شمانور شیواشنکرپا کا انتقال وزیر تعلیم ایس مدھو بنگارپا نے تعزیت میں آنسو بہائے* *Shamanur Shivashankarappa passes away; Education Minister S. Madhu Bangarappa sheds tears in condolence* ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಗೌರವಾಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರು ಇಂದು ನಿಧನರಾದ ವಿಷಯ ತಿಳಿದು…

Read More

*ಡಿ 28, 29 ಮತ್ತು 30ರಂದು ಯಾದಗಿರಿಯಲ್ಲಿ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ* *ಸಾಹಿತ್ಯ ಕ್ಷೇತ್ರಕ್ಕೆ ವಿ.ಟಿ.ಸ್ವಾಮಿ ಸಾಗರ ಇವರಿಗೆ ವಿಶೇಷ ಸಾಹಿತ್ಯ ಸೇವಾ ರತ್ನ” ರಾಜ್ಯ ಮಟ್ಟದ ಪ್ರಶಸ್ತಿ* *ಹೆಚ್.ಎನ್.ಪ್ರಶಸ್ತಿ ವಿರೂಪಾಕ್ಷ ಎಸ್.ಡಿ.* *ಚೈತನ್ಯಶ್ರೀ ಪ್ರಶಸ್ತಿ ಸೊರಬದ ಪವಿತ್ರರಿಗೆ*

*ಡಿ 28, 29 ಮತ್ತು 30ರಂದು ಯಾದಗಿರಿಯಲ್ಲಿ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ* *ಸಾಹಿತ್ಯ ಕ್ಷೇತ್ರಕ್ಕೆ ವಿ.ಟಿ.ಸ್ವಾಮಿ ಸಾಗರ ಇವರಿಗೆ ವಿಶೇಷ ಸಾಹಿತ್ಯ ಸೇವಾ ರತ್ನ” ರಾಜ್ಯ ಮಟ್ಟದ ಪ್ರಶಸ್ತಿ* *ಹೆಚ್.ಎನ್.ಪ್ರಶಸ್ತಿ ವಿರೂಪಾಕ್ಷ ಎಸ್.ಡಿ.* *ಚೈತನ್ಯಶ್ರೀ ಪ್ರಶಸ್ತಿ ಸೊರಬದ ಪವಿತ್ರರಿಗೆ* ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29 ಮತ್ತು 30 ರಂದು ಮೂರುದಿನಗಳ ಕಾಲ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಯಾದಗಿರಿಯ ಜಿಲ್ಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ…

Read More

*ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರಕ್ಕೆ ಕಲ್ಲೇಶ್ವರ ಮಿಲ್ ನಲ್ಲಿ ಸಿದ್ಧತೆ* *ತಂದೆ-ತಾಯಿ-ಧರ್ಮಪತ್ನಿ ಸಮಾಧಿ ಪಕ್ಕದಲ್ಲೇ ಚಿರನಿದ್ರೆ ಮಾಡಲಿದ್ದಾರೆ ಶಾಮನೂರು* *کلیشور مل میں شمانورو شیواشنکرپا کی آخری رسومات کی تیاریاں* *شامانورو اپنے والد-ماں-بیوی کی قبر کے پاس سکون سے آرام کرے گا* *Preparations for Shamanuru Shivashankarappa’s last rites at Kalleshwara Mill* *Shamanuru will rest in peace next to his father-mother-wife’s grave*

*ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರಕ್ಕೆ ಕಲ್ಲೇಶ್ವರ ಮಿಲ್ ನಲ್ಲಿ ಸಿದ್ಧತೆ* *ತಂದೆ-ತಾಯಿ-ಧರ್ಮಪತ್ನಿ ಸಮಾಧಿ ಪಕ್ಕದಲ್ಲೇ ಚಿರನಿದ್ರೆ ಮಾಡಲಿದ್ದಾರೆ ಶಾಮನೂರು* *کلیشور مل میں شمانورو شیواشنکرپا کی آخری رسومات کی تیاریاں* *شامانورو اپنے والد-ماں-بیوی کی قبر کے پاس سکون سے آرام کرے گا* *Preparations for Shamanuru Shivashankarappa’s last rites at Kalleshwara Mill* *Shamanuru will rest in peace next to his father-mother-wife’s grave*…

Read More

*ಡಿಸೆಂಬರ್ 14-16; ಚಳಿ ಜೊತೆ ಶೀತಗಾಳಿ* *ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಸೂಚನೆ* *December 14-16; Cold with cold wind* *Yellow alert issued for Shivamogga district* *دسمبر 14-16؛ ٹھنڈی ہوا کے ساتھ سرد* *شیواموگا ضلع کے لیے یلو الرٹ جاری*

*ಡಿಸೆಂಬರ್ 14-16; ಚಳಿ ಜೊತೆ ಶೀತಗಾಳಿ* *ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಸೂಚನೆ* *December 14-16; Cold with cold wind* *Yellow alert issued for Shivamogga district* *دسمبر 14-16؛ ٹھنڈی ہوا کے ساتھ سرد* *شیواموگا ضلع کے لیے یلو الرٹ جاری* ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿ (Weather Forecast) ಜನಜೀವನವನ್ನು ತತ್ತರಗೊಳಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್…

Read More

*ಕಾರಲ್ಲಿ ಗಾಂಜಾ ಮಾರುತ್ತಿದ್ದವನನ್ನು ಬಂಧಿಸಿದ ದೊಡ್ಡಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ರವಿ ಪಾಟೀಲ್ ತಂಡ* *2 ಲಕ್ಷ ರೂ.,ಗಳ ಮೌಲ್ಯದ 4 ಕೆ.ಜಿ.130 ಗ್ರಾಂ ತೂಕದ ಗಾಂಜಾ ಸೊಪ್ಪು ವಶಪಡಿಸಿಕೊಂಡ ಪೊಲೀಸರು*

*ಕಾರಲ್ಲಿ ಗಾಂಜಾ ಮಾರುತ್ತಿದ್ದವನನ್ನು ಬಂಧಿಸಿದ ದೊಡ್ಡಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ರವಿ ಪಾಟೀಲ್ ತಂಡ* *2 ಲಕ್ಷ ರೂ.,ಗಳ ಮೌಲ್ಯದ 4 ಕೆ.ಜಿ.130 ಗ್ರಾಂ ತೂಕದ ಗಾಂಜಾ ಸೊಪ್ಪು ವಶಪಡಿಸಿಕೊಂಡ ಪೊಲೀಸರು* ಕಾರಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು, ಸುಮಾರು 2 ಲಕ್ಷ ರೂ.,ಗಳ ಮೌಲ್ಯದ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 12 ರಂದು ಶಿವಮೊಗ್ಗ ನಗರ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋಶಂಕರ ಲೇಔಟ್ ಒಳಗೆ ಒಬ್ಬ ವ್ಯಕ್ತಿ ಮಾರುತಿ ಸ್ವಿಪ್ಟ್ ಸಿಲ್ವರ್ ಕಲರ್…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ದಾರಿ ಕಠಿಣವಿದ್ದರೆ… ಗುರಿಯೂ ಅದ್ಭುತವೂ 2. ಕನಸೇನೆಂದು ಗೊತ್ತಾ ನಿನಗೆ? ಅದೊಂದು ನೀನಷ್ಟೇ ಇರುವ ಅದ್ಭುತ ಜಗತ್ತು! 3. ನೀನು ಬರೀ ನೀನಲ್ಲ ಸುಂದರವಾದ ಅಭ್ಯಾಸವು! – *ಶಿ.ಜು.ಪಾಶ* 8050112067 (14/12/2025)

Read More

*ಪ್ರೇಮಿಗಳಿಗೆ ಬೆಂಬಲಿಸಿದರೆಂದು ಇಬ್ಬರ ಕೊಲೆ ಮಾಡಿದ ಐವರು!* *ಭದ್ರಾವತಿ ನಡುಗಿಸಿದ್ದ ಜೋಡಿ ಕೊಲೆ;* *ಐದು ಜನರನ್ನು ಬಂಧಿಸಿದ ಪೊಲೀಸರು*

*ಪ್ರೇಮಿಗಳಿಗೆ ಬೆಂಬಲಿಸಿದರೆಂದು ಇಬ್ಬರ ಕೊಲೆ ಮಾಡಿದ ಐವರು!* *ಭದ್ರಾವತಿ ನಡುಗಿಸಿದ್ದ ಜೋಡಿ ಕೊಲೆ;* *ಐದು ಜನರನ್ನು ಬಂಧಿಸಿದ ಪೊಲೀಸರು* ಭದ್ರಾವತಿಯ ಅವಳಿ ಕೊಲೆಗಳಿಗೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಿರುವ ಪೊಲೀಸರು, ಪ್ರೇಮಿಸಿ ವಿವಾಹವಾದ ಇಬ್ಬರಿಗೂ ರಕ್ಷಣೆ ನೀಡಿದ್ದಾರೆ. ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರನ್ನು ಬೆಂಬಲಿಸುತ್ತಿದ್ದಾರೆಂಬ ಕಾರಣಕ್ಕೆ ಐವರು ಕಿರಣ್(25) ಮತ್ತು ಮಂಜುನಾಥ್(65) ಚಾಕು ಇರಿದು ಕೊಂದಿದ್ದರು. ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಎರಡು ದಿನಗಳ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದ ನಂದೀಶ್…

Read More

*ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಶಿವಮೊಗ್ಗ ಮಹಾನಗರ ಪಾಲಿಕೆ ಬಡವರ ಪಾಲಿನ ನರಕ* *ವಾಣಿಜ್ಯ ಕಟ್ಟಡಗಳ ವಿಚಾರದಲ್ಲಿ ಆಯುಕ್ತರ ನಿರ್ಲಕ್ಷ್ಯವೇಕೆ?*

*ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಶಿವಮೊಗ್ಗ ಮಹಾನಗರ ಪಾಲಿಕೆ ಬಡವರ ಪಾಲಿನ ನರಕ* *ವಾಣಿಜ್ಯ ಕಟ್ಟಡಗಳ ವಿಚಾರದಲ್ಲಿ ಆಯುಕ್ತರ ನಿರ್ಲಕ್ಷ್ಯವೇಕೆ?* ಶಿವಮೊಗ್ಗ ಮಹಾನಗರ ಪಾಲಿಕೆ ಬಡವರ ಪಾಲಿಗೆ ನರಕ ಆಗಿಬಿಟ್ಟಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಇ.ಕಾಂತೇಶ್ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಶಿವಮೊಗ್ಗ ನಗರ ಸ್ಥಳೀಯ ಆಡಳಿತದ ವೈಫಲ್ಯ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯತನದಿಂದ ಶಿವಮೊಗ್ಗ ದಿನದಿಂದ ದಿನಕ್ಕೆ ಸಮಸ್ಯೆಗಳ ಆಗರವಾಗುತ್ತಿದೆ. ಜನ ಪ್ರತಿನಿಧಿಗಳಿಲ್ಲದ ಮಹಾನಗರ ಪಾಲಿಕೆ, ಅಧಿಕಾರಿಗಳ ದುರಾಡಳಿತದಿಂದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಮಸ್ಯೆಗಳು ಬಂದರೆ Part of life ಅಂದು ಕೋ ಹೃದಯವೇ… ಆ ಸಮಸ್ಯೆಗಳಿಂದ ಮುಗುಳ್ನಕ್ಕು ಹೊರ ಬಂದುಬಿಡು Art of life ಆಗುವುದಾಗ! 2. ಒಂದಿಷ್ಟು ಖಾಲಿತನವಿರಲಿ ನಿನ್ನಲ್ಲಿ… ನೀನೇ ನಿನ್ನೊಳಗಿಂದ ಹೊರ ಹೋಗದ ಸ್ಥಿತಿ ಬರದಿರಲಿ – *ಶಿ.ಜು.ಪಾಶ* 8050112067 (13/12/2025)

Read More

*ಗ್ರಂಥಪಾಲಕರ ಹಕ್ಕುಗಳಿಗೆ* *ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತಿದ ಶಾಸಕ ಡಿ.ಎಸ್.ಅರುಣ್*

*ಗ್ರಂಥಪಾಲಕರ ಹಕ್ಕುಗಳಿಗೆ* *ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತಿದ ಶಾಸಕ ಡಿ.ಎಸ್.ಅರುಣ್* ಬೆಳಗಾವಿ; ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು. ರಾಜ್ಯಾದ್ಯಂತ ಸಾವಿರಾರು ಗ್ರಂಥಪಾಲಕರು ತಿಂಗಳ ಕನಿಷ್ಠ ವೇತನಕ್ಕೂ ವಂಚಿತರಾಗುತ್ತಿರುವ ಬಗ್ಗೆ ಹಲವು ಜಿಲ್ಲೆಗಳಿಂದ ಬಂದಿರುವ ದೂರುಗಳು ಭಾರೀ…

Read More