*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ* ಇದು ಅಭಿವೃದ್ಧಿ ಅಲ್ಲ- ಸಾಮೂಹಿಕ ಆತ್ಮಹತ್ಯೆ
*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ* ಇದು ಅಭಿವೃದ್ಧಿ ಅಲ್ಲ- ಸಾಮೂಹಿಕ ಆತ್ಮಹತ್ಯೆ ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾವನ್ನು ಫೆ.12ರ ಗುರುವಾರ ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದ್ದೇವೆ ಎಂದು ಪ್ರೊ.ಬಿ.ಎಂ.ಕುಮಾರಸ್ವಾಮಿ, ಶ್ರೀಪತಿ, ಶೇಖರ್ ಗೌಳೇರ್ ಸೇರಿದಂತೆ ಹಲವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಂದು ಬೆಳಗ್ಗೆ 10ಕ್ಕೆ ಶೀನಪ್ಪ ಶೆಟ್ಟಿ ವೃತ್ತದಿಂದ…


