Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 580

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230
ಶಿ.ಜು.ಪಾಶ/Shi.ju.pasha MalenaduExpress, Author at Malenadu Express - Page 78 of 299

ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*

*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*

Read More

ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*

*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?* ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ…

Read More

*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

Read More

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ*

*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಾಗಿಲಲ್ಲಿ ರೋಗಿ ಮತ್ತು ರೋಗಿಯ ಸಂಬಂಧಿಕರು ಇಂದು ಧರಣಿ ಆರಂಭಿಸಿದರು. ಸಾಗರ ಮೂಲದ ಪಾರ್ಶ್ವವಾಯು ಪೀಡಿತ ರೋಗಿ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದು, ವಾರದಲ್ಲಿ ಮೂರು ದಿನ ಮಾತ್ರ ನರರೋಗ ತಜ್ಞರು ಸಿಗುತ್ತಾರೆಂದು ಹೇಳಿ ಸಿಬ್ಬಂದಿ ಮನೆಗೆ ಹಿಂದಿರುಗಲು ಹೇಳಿದ್ದಾರೆ. ಖಾಸಗಿ ನರ್ಸಿಂಗ್ ಹೋಂಗೆ ಹೋಗುವಷ್ಟು ಶಕ್ತಿಯಿಲ್ಲದ ಈ ರೋಗಿ ವಕೀಲ, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲರಿಗೆ…

Read More

ದೀಪಾವಳಿ ಹಬ್ಬದ ರೈಲು ಪ್ರಯಾಣಿಕರಿಗೆ ಶುಭವಾರ್ತೆ!* *ಯಶವಂತಪುರ- ತಾಳಗುಪ್ಪ ವಿಶೇಷ ರೈಲುಗಳಿಗೆ ಟಿಕೆಟ್ ಬುಕ್ಕಿಂಗ್ ಆರಂಭ*

*ದೀಪಾವಳಿ ಹಬ್ಬದ ರೈಲು ಪ್ರಯಾಣಿಕರಿಗೆ ಶುಭವಾರ್ತೆ!* *ಯಶವಂತಪುರ- ತಾಳಗುಪ್ಪ ವಿಶೇಷ ರೈಲುಗಳಿಗೆ ಟಿಕೆಟ್ ಬುಕ್ಕಿಂಗ್ ಆರಂಭ* ದೀಪಾವಳಿ ಹಬ್ಬದ ಸಂದರ್ಭದಲ್ಲಿನ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಿಸಲಾಗಿದೆ. 👉 ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು -ಮರುದಿನ ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ. 👉 ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ರೈಲು ಅಕ್ಟೋಬರ್…

Read More

ಸಿಸಿ- ಓಸಿ ಪಡೆಯದೇ ಕಟ್ಟಿರೋ ಮನೆಗಳಿಗೆ ನೀರು- ಕರೆಂಟು‌ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧಾರ* *ಏನಿದು ಮಹತ್ವದ ನಿರ್ಧಾರ?*

*ಸಿಸಿ- ಓಸಿ ಪಡೆಯದೇ ಕಟ್ಟಿರೋ ಮನೆಗಳಿಗೆ ನೀರು- ಕರೆಂಟು‌ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧಾರ* *ಏನಿದು ಮಹತ್ವದ ನಿರ್ಧಾರ?* ಸಿಸಿ , ಓಸಿ ಪಡೆಯದೇ ಕಟ್ಟಿರುವ ನೂತನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಇಂದು (ಅಕ್ಟೋಬರ್ 08) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯದ್ಯಾಂತ 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಮತ್ತು ನೀರು ನೀಡಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ…

Read More

ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್‌ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ

ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್‌ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ ಮಂಗಳೂರು: ಸಂವಿಧಾನದ ಮೇಲೆ ಶಪಥ ಮಾಡಿದ ನಾವು ಸಂವಿಧಾನದ ಆಶಯದಂತೆ ಅಧಿಕಾರ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ ಕೊಟ್ಟಿರುವ ಅಧಿಕಾರ ಬಳಸಿ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದೇವೆ. ಆದರೆ ಬಿಜೆಪಿಯ ನಾಯಕರುಗಳು ಸಮೀಕ್ಷೆಗೆ ಅವಕಾಶ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಯಾವುದಕ್ಕೂ ಜಗ್ಗದ ನಮ್ಮ ಶಿಕ್ಷಕರು ರಾಜ್ಯದಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ…

Read More

ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು*

*ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು* ಕಳೆದ ಅ.2 ರ ರಾತ್ರಿ ಶಿವಮೊಗ್ಗದ ಮಾರ್ನಮಿ ಬೈಲಿನ ಬಳಿ ಆಯುಧಗಳಿಂದ ತೀವ್ರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ ಅಮ್ಜದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಸೇರಿದಂತೆ 6 ಜನರನ್ನು…

Read More

ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು*

*ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು* ಕಳೆದ ಅ.2 ರ ರಾತ್ರಿ ಶಿವಮೊಗ್ಗದ ಮಾರ್ನಮಿ ಬೈಲಿನ ಬಳಿ ಆಯುಧಗಳಿಂದ ತೀವ್ರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ ಅಮ್ಜದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಸೇರಿದಂತೆ 6 ಜನರನ್ನು…

Read More

ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು?

ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು? ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಇಂದು ಮಂಗಳೂರಿನ ಒಸಿಯನ್ parls ಹೋಟೆಲ್ ನಲ್ಲಿ ರಾಜ್ಯ ಮಟ್ಟದ ಮುಖಂಡರ ಹಾಗೂ ವಿಭಾಗೀಯ ಜಿಲ್ಲಾಧ್ಯಕ್ಷರುಗಳ ಸಭೆಯು ಶಿಕ್ಷಣ ಮಂತ್ರಿ ಎಸ್.ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆಸಲಾಯಿತು. *ಸಾಮಾಜಿಕ ನ್ಯಾಯ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲ ಒಂದು ಎಂಬ ಘೋಷಣೆಯ ಅಡಿಯಲ್ಲಿ ಈ ಭಾಗದ ಎಲ್ಲ ವರ್ಗದ…

Read More