ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್*

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್* ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕಿನ‌ ಉಪಾಧ್ಯಕ್ಷರೂ ಆಗಿರುವ ಎಸ್.ಕೆ.ಮರಿಯಪ್ಪ ತಂಡದಿಂದ ಯುವ ಸಹಕಾರಿ ಕೆ.ರಂಗನಾಥ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಿ.ಹೊನ್ನಪ್ಪ, ಖಜಾಂಚಿಯಾಗಿ ಘನಶ್ಯಾಮ್ ಕೂಡ ಅವಿರೋಧವಾಗಿ ಆಯ್ಕೆಯಾದರು. 115 ವರ್ಷಗಳ ಇತಿಹಾಸವಿರುವ ಶಿವಮೊಗ್ಗದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ರಂಗನಾಥ್…

Read More

ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್

ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್ ಶಿವಮೊಗ್ಗ: ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿಗೆ ಇಲ್ಲವೇ ಇಲ್ಲ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸರ್ಜಿ ಎಂಬ ಡಾಕ್ಟರ್ ರಾತ್ರೋರಾತ್ರಿ ಫ್ಲೆಕ್ಸ್ ಗಳ ಮೂಲಕ ಪ್ರಚಾರಕ್ಕೆ ಬಂದಿದ್ದು ಎಲ್ಲರಿಗೂ ತಿಳಿದೇ ಇದೆ. ಪದವೀಧರರ ಕ್ಷೇತ್ರದಿಂದ ಹೇಗೆ ಆಯ್ಕೆಯಾಗಿದ್ದು ಎಂಬುದು ಕೂಡ ಬಹಿರಂಗ ಸತ್ಯ. ರಾಜ್ಯ ಸರ್ಕಾರವನ್ನು…

Read More

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ. 2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ…

Read More

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್* *ಸಂತಸ ವ್ಯಕ್ತ ಪಡಿಸಿದ ರಾಷ್ಷ್ರ ಭಕ್ತರ ಬಳಗದ ಪ್ರಮುಖ ಕೆ.ಇ.ಕಾಂತೇಶ್* *ಬಳಗಕ್ಕೆ ಸಂದ ತಾತ್ಕಾಲಿಕ ಜಯವೆಂದ ಕಾಂತೇಶ್*

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್* *ಸಂತಸ ವ್ಯಕ್ತ ಪಡಿಸಿದ ರಾಷ್ಷ್ರ ಭಕ್ತರ ಬಳಗದ ಪ್ರಮುಖ ಕೆ.ಇ.ಕಾಂತೇಶ್* *ಬಳಗಕ್ಕೆ ಸಂದ ತಾತ್ಕಾಲಿಕ ಜಯವೆಂದ ಕಾಂತೇಶ್*

Read More

*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ*

*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ* ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂ.ಆರ್.ಪಿ ಗಿಂತ ಹೆಚ್ಚಿನ ಹಣ ಪಡೆದಿರುತ್ತಾರೆ ಎಂದು ನೀಡಿದ ದೂರನ್ನು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ…

Read More

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ* *ಫೆ. 7-8 ರಂದು ನಡೆಯುವ ಪಂದ್ಯಾವಳಿ* *ವಿನ್ನರ್ ಗೆ ಎರಡು ಟಗರು,* *ರನ್ನರ್ ತಂಡಕ್ಕೆ ಒಂದು ಟಗರು ಬಹುಮಾನ*

*ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ* *ಫೆ. 7-8 ರಂದು ನಡೆಯುವ ಪಂದ್ಯಾವಳಿ* *ವಿನ್ನರ್ ಗೆ ಎರಡು ಟಗರು,* *ರನ್ನರ್ ತಂಡಕ್ಕೆ ಒಂದು ಟಗರು ಬಹುಮಾನ* ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವನ್ನು ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇದೇ ಮೊದಲ ಬಾರಿ ಜಾತ್ರೆಯ ಪ್ರಯುಕ್ತ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದ ವತಿಯಿಂದ ‘ಮಾರಿಕಾಂಬ ಕಪ್’ ಟೆನ್ನಿಸ್ ಬಾಲ್…

Read More

ನ್ಯಾಯಾಲಯದ ಆದೇಶದಂತೆ ಶಿವಮೊಗ್ಗದ ದುರ್ಗಿಗುಡಿ ರಸ್ತೆಯಲ್ಲಿರುವ ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ಸ್ ಬಹು ಮಹಡಿ ಕಟ್ಟಡವನ್ನು ಶಿವಮೊಗ್ಗ ಮಹಾನಗರ ಪಾಲಿಕೆ ತನ್ನ ವಶಕ್ಕೆ ಪಡೆದಿದ್ದು, ಆ ಕಟ್ಟಡದ ಮುಂದೆ *ಇದು ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿ* ಎಂದು ಬೋರ್ಡ್ ಹಾಕಿದೆ.

ನ್ಯಾಯಾಲಯದ ಆದೇಶದಂತೆ ಶಿವಮೊಗ್ಗದ ದುರ್ಗಿಗುಡಿ ರಸ್ತೆಯಲ್ಲಿರುವ ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ಸ್ ಬಹು ಮಹಡಿ ಕಟ್ಟಡವನ್ನು ಶಿವಮೊಗ್ಗ ಮಹಾನಗರ ಪಾಲಿಕೆ ತನ್ನ ವಶಕ್ಕೆ ಪಡೆದಿದ್ದು, ಆ ಕಟ್ಟಡದ ಮುಂದೆ *ಇದು ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿ* ಎಂದು ಬೋರ್ಡ್ ಹಾಕಿದೆ.

Read More

*ಶಿವಮೊಗ್ಗದ ಜೈಲಿನ ಕಾಂಪೌಂಡ್ ಒಳಗೆ ಸಿಗರೇಟ್,ಬೀಡಿ, ಮೊಬೈಲ್ ಎಸೆದು ಪರಾರಿಯಾಗಿದ್ದ ಮೂವರು ಯುವಕರ ಬಂಧನ*

*ಶಿವಮೊಗ್ಗದ ಜೈಲಿನ ಕಾಂಪೌಂಡ್ ಒಳಗೆ ಸಿಗರೇಟ್,ಬೀಡಿ, ಮೊಬೈಲ್ ಎಸೆದು ಪರಾರಿಯಾಗಿದ್ದ ಮೂವರು ಯುವಕರ ಬಂಧನ* ಶಿವಮೊಗ್ಗ ಸೋಗಾನೆಯ ಜೈಲಿನೊಳಗೆ ಮೊಬೈಲ್, ಸಿಗರೇಟ್ ಮತ್ತು ಬೀಡಿ ಪ್ಯಾಕೇಟುಗಳನ್ನು ಎಸೆದಿದ್ದ ಟಿಪ್ಪು ನಗರದ ಇಬ್ಬರು, ಅಂಬೇಡ್ಕರ್ ನಗರದ ಓರ್ವನನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಜ.31ರಂದು ಸಿಗರೇಟ್, ಬೀಡಿ, ಮೊಬೈಲನ್ನು ಗಮ್ ಟೇಪಿನಿಂದ ಸುತ್ತಿ ಟಿಪ್ಪುನಗರದ ಇಮ್ರಾನ್ ಪಾಷ @ ಇಮ್ಮು, ಸೈಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್, ಅಂಬೇಡ್ಕರ್ ನಗರದ ಅಲ್ಲಾಬಕಶ್ @ ಪೊಟ್ಯಾಟೋ ಎಂಬುವವರನ್ನು ಬಂಧಿಸಲಾಗಿದೆ….

Read More

*ಶಿವಮೊಗ್ಗದ ಜೈಲಿನ ಕಾಂಪೌಂಡ್ ಒಳಗೆ ಸಿಗರೇಟ್,ಬೀಡಿ, ಮೊಬೈಲ್ ಎಸೆದು ಪರಾರಿಯಾಗಿದ್ದ ಮೂವರು ಯುವಕರ ಬಂಧನ*

*ಶಿವಮೊಗ್ಗದ ಜೈಲಿನ ಕಾಂಪೌಂಡ್ ಒಳಗೆ ಸಿಗರೇಟ್,ಬೀಡಿ, ಮೊಬೈಲ್ ಎಸೆದು ಪರಾರಿಯಾಗಿದ್ದ ಮೂವರು ಯುವಕರ ಬಂಧನ* ಶಿವಮೊಗ್ಗ ಸೋಗಾನೆಯ ಜೈಲಿನೊಳಗೆ ಮೊಬೈಲ್, ಸಿಗರೇಟ್ ಮತ್ತು ಬೀಡಿ ಪ್ಯಾಕೇಟುಗಳನ್ನು ಎಸೆದಿದ್ದ ಟಿಪ್ಪು ನಗರದ ಇಬ್ಬರು, ಅಂಬೇಡ್ಕರ್ ನಗರದ ಓರ್ವನನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಜ.31ರಂದು ಸಿಗರೇಟ್, ಬೀಡಿ, ಮೊಬೈಲನ್ನು ಗಮ್ ಟೇಪಿನಿಂದ ಸುತ್ತಿ ಟಿಪ್ಪುನಗರದ ಇಮ್ರಾನ್ ಪಾಷ @ ಇಮ್ಮು, ಸೈಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್, ಅಂಬೇಡ್ಕರ್ ನಗರದ ಅಲ್ಲಾಬಕಶ್ @ ಪೊಟ್ಯಾಟೋ ಎಂಬುವವರನ್ನು ಬಂಧಿಸಲಾಗಿದೆ….

Read More

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ* *ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ* *ನನ್ನ ಅವಧಿಯಲ್ಲಿ ಪಾರ್ಕ್ ಗಳ ಅಭಿವೃದ್ಧಿಯಷ್ಟೇ* *ಭ್ರಷ್ಟಾಚಾರ ಮಾಡಿದ್ರೆ ಶಿಕ್ಷೆ ಅನುಭವಿಸ್ತಾರೆ*

*ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ* *ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ* *ನನ್ನ ಅವಧಿಯಲ್ಲಿ ಪಾರ್ಕ್ ಗಳ ಅಭಿವೃದ್ಧಿಯಷ್ಟೇ* *ಭ್ರಷ್ಟಾಚಾರ ಮಾಡಿದ್ರೆ ಶಿಕ್ಷೆ ಅನುಭವಿಸ್ತಾರೆ* ಸೂಡಾದಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ ಎಂದು ಸವಾಲು ಹಾಕಿದರು. 2021ರಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಆರೋಪಗಳು ಬಂದಿವೆ. ಆ ಪ್ರಕರಣ ಲೋಕಾಯುಕ್ತದಲ್ಲಿದೆ. ಯಾರು ಬೇಕಾದರೂ ತನಿಖೆ ಮಾಡಬಹುದು. ನನ್ನ ಅವಧಿಯಲ್ಲಿ…

Read More