ಏಕತಾ ನಡಿಗೆ ಜಾಥಾ *ದೇಶಕ್ಕಾಗಿ ಪ್ರಾಣವನ್ನು ಬಲಿದಾನ ಮಾಡಿದ ನಾಯಕರನ್ನು ಸ್ಮರಿಸೋಣ : ಬಿ.ವೈ.ರಾಘವೇಂದ್ರ*
ಏಕತಾ ನಡಿಗೆ ಜಾಥಾ *ದೇಶಕ್ಕಾಗಿ ಪ್ರಾಣವನ್ನು ಬಲಿದಾನ ಮಾಡಿದ ನಾಯಕರನ್ನು ಸ್ಮರಿಸೋಣ : ಬಿ.ವೈ.ರಾಘವೇಂದ್ರ* ಶಿವಮೊಗ್ಗ ದೇಶಕ್ಕೆ ಸ್ವಾತಂತ್ರö್ಯ ತಂದುಕೊಡಲು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿಕೊಂಡು ನಾವೆಲ್ಲ ಅವರ ಮಾರ್ಗದಲ್ಲಿ ಸಾಗುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮದಿನೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಏಕತಾ ನಡಿಗೆ ಜಾಥಾವನ್ನು ಗೋವು ಪೂಜೆ ಮಾಡುವ ಮೂಲಕ ಚಾಲನೆ ನೀಡಿ…


