ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ?
ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ? ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಖುದ್ದು ಮೈಸೂರು ಲೋಕಾಯುಕ್ತ ಎಸ್ಪಿ ಎಸ್ಪಿ ಉದೇಶ್ ಅವರೇ ಕುಳಿತು ಟೈಪ್ ಮಾಡಿ ಎಫ್ಐಆರ್ ದಾಖಲಿಸಿದ್ದಾರೆ. ಹಾಗಾದ್ರೆ, ಸಿಎಂ ವಿರುದ್ಧ ಯಾವೆಲ್ಲಾ ಸೆಕ್ಷನ್ಗಳನ್ನು ಹಾಕಲಾಗಿದೆ? ಮುಂದಿನ ಕ್ರಮವೇನು ಎನ್ ಮೈಸೂರು, (ಸೆಪ್ಟೆಂಬರ್ 27): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ…


