ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು
*ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ” ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ…
20 ಕ್ಕೂ ಹೆಚ್ಚಿನ ಕೇಸ್ ಗಳಿದ್ದ ಕಡೇಕಲ್ ಆಬೀದ್ ಕಾಲಿಗೆ ಗುಂಡು ಹೊಡೆದ ಪಿಎಸ್ ಐ ನಾಗಮ್ಮ*
*20 ಕ್ಕೂ ಹೆಚ್ಚಿನ ಕೇಸ್ ಗಳಿದ್ದ ಕಡೇಕಲ್ ಆಬೀದ್ ಕಾಲಿಗೆ ಗುಂಡು ಹೊಡೆದ ಪಿಎಸ್ ಐ ನಾಗಮ್ಮ* ಭದ್ರಾವತಿ ಪೇಪರ್ ಟೌನ್ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಕಡೇಕಲ್ ಆಬೀದ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣ ಮಂಗಳವಾರದಂದು ನಡೆದಿದೆ. ಪೇಪರ್ ಟೌನ್ ಇನ್ಸ್ಪೆಕ್ಟರ್ ನಾಗಮ್ಮ ಆರೋಪಿ ಕಡೇಕಲ್ ಆಬೀದ್ ನನ್ನು ವಶಕ್ಕೆ ಪಡೆದಿದ್ದಾರೆ. ಕಡೇಕಲ್ ಆಬೀದ್ ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಪಿಎಸ್ ಐ ನಾಗಮ್ಮ ಮತ್ತು ತಂಡ ಅವನನ್ನು ಹುಡುಕುತ್ತಿತ್ತು….
ಶಿವಮೊಗ್ಗದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಪ್ರೆಸ್ ಮೀಟ್ ಹೈ ಲೈಟ್ಸ್…*
*ಶಿವಮೊಗ್ಗದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಪ್ರೆಸ್ ಮೀಟ್ ಹೈ ಲೈಟ್ಸ್…* ಶಿವಮೊಗ್ಗದಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿಕೆ ಅತ್ಯಂತ ಬೇಜವ್ದಾರಿಯಿಂದ ವಿರೋದ ಪಕ್ಷ ಈ ಬಾರಿ ನಡೆದುಕೊಂಡಿದೆ ಜನರ ಸಮಸ್ಯೆ ಬಗ್ಗೆ ಚೆರ್ಚೆ ಮಾಡದೆ ಬಜೆಟ್ ಚೆರ್ಚೆ ಮುಕ್ತಾಯ ಆಗಿದೆ ಗಲಾಟೆ ಮಾಡುತ್ತಿದ್ದ ಸದಸ್ಯರನ್ನ ಹೊರ ಹಾಕಿ ಸದನ ನಡೆಸುವ ಪರಿಸ್ಥಿತಿಯನ್ನ ವಿರೋಧ ಪಕ್ಷ ಮಾಡಿಕೊಟ್ತು ಸಭಾಧ್ಯಕ್ಷರ ನಿರ್ಣಯವನ್ನು ಕ್ಷುಲ್ಲಕ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಸದನದ ನಿರ್ಣಯವನ್ನು ಹೊರಗಡೆ ಬಂದು ತುಘಲಕ್…
ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ*
*ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ* ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್ (KMF) ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ….
ಜೈಲಲ್ಲಿ ಪ್ರೇಮಿಯ ಜೊತೆ ಸಹ ಜೀವನ, ಡ್ರಗ್ಸ್ಗೆ ಬೇಡಿಕೆ ಇಟ್ಟಳಯ ಹಂತಕಿ* *ಮರ್ಚಂಟ್ ನೇವಿ ಅಧಿಕಾರಿ ಕೊಂದ ಹಂತಕಿ ಇವಳು*
*ಜೈಲಲ್ಲಿ ಪ್ರೇಮಿಯ ಜೊತೆ ಸಹ ಜೀವನ, ಡ್ರಗ್ಸ್ಗೆ ಬೇಡಿಕೆ ಇಟ್ಟಳಯ ಹಂತಕಿ* *ಮರ್ಚಂಟ್ ನೇವಿ ಅಧಿಕಾರಿ ಕೊಂದ ಹಂತಕಿ ಇವಳು* ಮರ್ಚಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಜೈಲಿನ ಒಂದೇ ಕೋಣೆಯಲ್ಲಿರಲು ವಿನಂತಿಸಿದ್ದಾರೆ. ಡ್ರಗ್ಸ್ ವ್ಯಸನಿಗಳಾಗಿರುವ ಇವರು ಜೈಲಿನಲ್ಲಿ ಡ್ರಗ್ಸ್ ಸಿಗದ ಕಾರಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇರಠ್ (ಉ.ಪ್ರ.): ಮರ್ಚಂಟ್ ನೇವಿ ಅಧಿಕಾರಿ ಪತಿ ಸೌರಭ್ ರಜಪೂತ್ರನ್ನು ಕ್ರೂರವಾಗಿ ಕೊಂದು ದೇಹವನ್ನು ತುಂಡರಿಸಿ ಡ್ರಂನಲ್ಲಿ ತುಂಬಿಟ್ಟ…
ಹನಿಟ್ರ್ಯಾಪ್; ಕಾನೂನು ಏನು ಹೇಳುತ್ತೆ? ಏನು ಶಿಕ್ಷೆ?* ಹನಿಟ್ರಾಪ್ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹ* ಹೈಕಮಾಂಡ್ ನಾಯಕರ ಭೇಟಿಗೆ ನಿರ್ಧಾರ*
*ಹನಿಟ್ರ್ಯಾಪ್; ಕಾನೂನು ಏನು ಹೇಳುತ್ತೆ? ಏನು ಶಿಕ್ಷೆ?* ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ (KN Rajanna) ವಿರುದ್ಧದ ಹನಿಟ್ರ್ಯಾಪ್ಗೆ (honeytrap Case)ಯತ್ನಿಸಿದ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ ಮುಂದಿನ ವಾರ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಈಗಾಗಲೇ ಹನಿಟ್ರ್ಯಾಪ್ ಪ್ರಕರಣ ಸಂಬಂಧ ನ್ಯಾಯಾಂಗ ಹೋರಾಟ ನಡೆಸಲು ಸಚಿವ…
ಹನಿಟ್ರ್ಯಾಪಿಗೆ ಒಳಗಾದ ಶಾಸಕರು 48? ಅಥವಾ 222?* *ಶಿವಮೊಗ್ಗದ ಕಾಂ. ಮುಖಂಡ ಸುಂದರಾಂಗನೂ ಹನಿಟ್ರ್ಯಾಪಿಗೆ ಬಲಿಯಾಗಿ ದಂಡ ತೆತ್ತುತ್ತಿದ್ದಾನಾ?*
*ಹನಿಟ್ರ್ಯಾಪಿಗೆ ಒಳಗಾದ ಶಾಸಕರು 48? ಅಥವಾ 222?* *ಶಿವಮೊಗ್ಗದ ಕಾಂ. ಮುಖಂಡ ಸುಂದರಾಂಗನೂ ಹನಿಟ್ರ್ಯಾಪಿಗೆ ಬಲಿಯಾಗಿ ದಂಡ ತೆತ್ತುತ್ತಿದ್ದಾನಾ?* 48 ರಾಜಕಾರಣಿಗಳ ಹನಿಟ್ರ್ಯಾಪ್? ಬಿಜೆಪಿ ಶಾಸಕ ಯತ್ನಾಳ್, ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 48 ಮಂದಿ ಹನಿಟ್ರ್ಯಾಪ್ ಆಗಿದ್ದಾರೆ ಎನ್ನಲಾಗಿದ್ದು, ಈ ಜಾಲದ ಹಿಂದಿನ ಸೂತ್ರಧಾರ ಯಾರು ಎಂಬ ಪ್ರಶ್ನೆ ಮೂಡಿದೆ. ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಅನ್ನೋ ಸ್ಫೋಟಕ ಆರೋಪ ಮಾಡಿದ್ದಾರೆ…
ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ!* *ಹನಿಟ್ರ್ಯಾಪ್ ವಿಚಾರ- ಸದಸ್ಯರ ವಿಚಾರಣೆಗೆ ಬೇಸತ್ತು ರಾಜಿನಾಮೆ!*
*ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ!* *ಹನಿಟ್ರ್ಯಾಪ್ ವಿಚಾರ- ಸದಸ್ಯರ ವಿಚಾರಣೆಗೆ ಬೇಸತ್ತು ರಾಜಿನಾಮೆ!* ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ(basavaraj horatti) ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ,…