ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ * ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾತನಾಡಿ,  ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು…

Read More

*SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್:* *ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಬಂಧನ* ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು!

*SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್:* *ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಬಂಧನ* ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು! ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ…

Read More

*ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡ್ತಿದ್ದ ಇಬ್ಬರು ಖತರ್ನಾಕ್ ಕಳ್ಳರು ಅಂದರ್*

*ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡ್ತಿದ್ದ ಇಬ್ಬರು ಖತರ್ನಾಕ್ ಕಳ್ಳರು ಅಂದರ್* ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತಾವು ಕೂಲಿ ಕೆಲಸದವರೆಂದು ಹೇಳಿಕೊಂಡು ತಿರುಗುತ್ತಿದ್ದ ಬಂಧಿತರು, ಈ ಹಿಂದೆ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಪಡೆದು ಹೊರಬಂದರೂ ಬುದ್ಧಿ ಕಲಿಯದ ಇವರು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಮೈಸೂರಿನ ಸದ್ಧಾಂ ಹುಸೇನ್ ಹಾಗೂ ಸೈಯದ್ ಅಯೂಬ್ ಬಂಧಿತ ಆರೋಪಿಗಳಾಗಿದ್ದು, ಇವರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಹಾರುವ ಗಾಳಿಪಟಗಳ ಬುದ್ದಿವಂತಿಕೆ ನನಗಿಲ್ಲ… ನಾನೋ ಬೀಸುವ ಗಾಳಿಯಲ್ಲಿ ನಿನ್ನ ಸುಗಂಧ ಹುಡುಕುವವನು… 2. ಹೊಗಳುವವರು ಸ್ವಾರ್ಥದಿಂದ ಹೊಗಳುವರು ನಿಂದನೆ ಈ ಜಗತ್ತಿನ ನಿಯಮ! 3. ಮಸಣವೇ ನಿನ್ನದೇ ಒಂದು ಲೆಕ್ಕಾಚಾರ ಈ ಜಗತ್ತಿನಲ್ಲಿ… ಶ್ರೀಮಂತನೋ ಬಡವನೋ ಭಿಕ್ಷುಕನೋ ಎಲ್ಲರಿಗೂ ಸಮ ಸಮ ಹಾಸಿಗೆಯು! – *ಶಿ.ಜು.ಪಾಶ* 8050112067 (12/1/2025)

Read More

*ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಇವಳೇ!* *‘ಈಕೆಯೇ ನನ್ನ ಸಿಮೆಟ್ರಿ (ಸ್ಮಶಾನ)ದ ಹುಡುಗಿ’ ಎಂದ ನಿರ್ಮಾಪಕಿ ಗೀತಾ ಮೋಹನ್ ದಾಸ್*

*ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಇವಳೇ!* *‘ಈಕೆಯೇ ನನ್ನ ಸಿಮೆಟ್ರಿ (ಸ್ಮಶಾನ)ದ ಹುಡುಗಿ’ ಎಂದ ನಿರ್ಮಾಪಕಿ ಗೀತಾ ಮೋಹನ್ ದಾಸ್* ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ…

Read More

*ಯುವತಿ ಆತ್ಮಹತ್ಯೆ ಕೇಸ್; ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರ ಎಸ್ಕೇಪ್*

*ಯುವತಿ ಆತ್ಮಹತ್ಯೆ ಕೇಸ್; ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರ ಎಸ್ಕೇಪ್* ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ಯುವತಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಾರಿಯಾಗಿದ್ದಾನೆ. ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೊಠಾರಕರ್ ಅವರ ಪುತ್ರ ಚಿರಾಗ್ ಕೊಠಾರಕರ್ ವಿರುದ್ಧ ಆರೋಪ ಕೇಳಿಬಂದಿದ್ದು, ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆತ ಪರಾರಿಯಾಗಿದ್ದಾನೆ.

Read More

*ಆನಂದಪುರ; ಖಾರದಪುಡಿ ಎರಚಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ತತ್ತೂರು ವಡ್ಡಿಗೆರೆಯ ಗೋವಿಂದ ಅರೆಸ್ಟ್* *ಸುಪಾರಿಕೊಟ್ಟಿದ್ದ ಕಿರಣನನ್ನೂ ಬಂಧಿಸಿದ ಪೊಲೀಸರು*

*ಆನಂದಪುರ; ಖಾರದಪುಡಿ ಎರಚಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ತತ್ತೂರು ವಡ್ಡಿಗೆರೆಯ ಗೋವಿಂದ ಅರೆಸ್ಟ್* *ಸುಪಾರಿಕೊಟ್ಟಿದ್ದ ಕಿರಣನನ್ನೂ ಬಂಧಿಸಿದ ಪೊಲೀಸರು* ಬೈಕನ್ನು ಅಡ್ಡಗಟ್ಟಿ, ಕಣ್ಣಿಗೆ ಖಾರದ ಪುಡಿ ಎರಚಿ, ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಹಾಗೂ ಅದಕ್ಕೆ ಸುಪಾರಿ ನೀಡಿದ್ದ ವ್ಯಕ್ತಿಯನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಸೊರಬ ತಾಲ್ಲೂಕಿನ ತತ್ತೂರು ವಡ್ಡಿಗೆರೆಯ ವೈ.ಗೋವಿಂದ(24) ಮತ್ತು ಕುಮ್ಮಕ್ಕು ನೀಡಿದ ಅದೇ ಊರಿನ ಕಿರಣ್ ಕುಮಾರ್(32) ಬಂಧಿತರು. ಜ.5 ರಂದು ಸಂಜೆ ಶೃತಿ ಎಂಬುವವರು ತಮ್ಮ…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಜೆಪಿ ಮುಖಂಡ ಆತ್ಮಹತ್ಯೆ*

*ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಜೆಪಿ ಮುಖಂಡ ಆತ್ಮಹತ್ಯೆ* ದಾವಣಗೆರೆ ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿನ ನಾಗನೂರು ಸಮೀಪದ ತೋಟದಲ್ಲಿ ಘಟನೆ…

Read More

*ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಹಿಂದೆ ನಿರಂತರ ಕಿರುಕುಳ* *ವಿದ್ಯಾರ್ಥಿನಿ ಕಾಲೇಜಿನಲ್ಲಿ ಅಳುತ್ತಾ ಕುಳಿತುಕೊಂಡು ಸಾವಿಗೂ ಮುನ್ನ ಬರೆದಿರುವ ಡೆತ್‌ ನೋಟ್ ನಲ್ಲೇನಿದೆ?*

*ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಹಿಂದೆ ನಿರಂತರ ಕಿರುಕುಳ* *ವಿದ್ಯಾರ್ಥಿನಿ ಕಾಲೇಜಿನಲ್ಲಿ ಅಳುತ್ತಾ ಕುಳಿತುಕೊಂಡು ಸಾವಿಗೂ ಮುನ್ನ ಬರೆದಿರುವ ಡೆತ್‌ ನೋಟ್ ನಲ್ಲೇನಿದೆ?* ಪ್ರತಿಷ್ಠಿತ ಬೊಮ್ಮನಹಳ್ಳಿಯ ಡೆಂಟಲ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿನಿ ಯಶಸ್ವಿನಿ (23) ಎಂಬಾಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ಆತ್ಮಹತ್ಯೆಯಂತೆ ಕಂಡರೂ, ಕಾಲೇಜು ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಿರಂತರ ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದರು. ಇದೀಗ…

Read More

*ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಎರಡು ತಿಂಗಳ ಗರ್ಭಿಣಿ!*

*ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಎರಡು ತಿಂಗಳ ಗರ್ಭಿಣಿ!* ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ…

Read More