*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ*
*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ* *ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ…
ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆರಂಭ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ: ಶಾಸಕ ಎಸ್.ಎನ್. ಚನ್ನಬಸಪ್ಪ
ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆರಂಭ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ: ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಗೆ ಕೇವಲ ಪದವಿ ಮುಖ್ಯವಲ್ಲ, ಅದರೊಂದಿಗೆ ಉದ್ಯೋಗದ ಕೌಶಲ್ಯವೂ ಅತಿ ಅಗತ್ಯ….
*ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆ;* *ಮೊದಲ ರಿವೀಲ್ ಫೋಟೋ ಇಲ್ಲಿದೆ*
*ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆ;* *ಮೊದಲ ರಿವೀಲ್ ಫೋಟೋ ಇಲ್ಲಿದೆ* ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್…
*ಶಿವಮೊಗ್ಗ ಕೆಡಿಪಿ ಸಮಿತಿಗೆ ಭದ್ರಾವತಿಯ ಹೆಚ್.ರವಿಕುಮಾರ್ ನೇಮಕ*
*ಶಿವಮೊಗ್ಗ ಕೆಡಿಪಿ ಸಮಿತಿಗೆ ಭದ್ರಾವತಿಯ ಹೆಚ್.ರವಿಕುಮಾರ್ ನೇಮಕ* ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ (20ಅಂಶಗಳ ಅಭಿವೃದ್ಧಿ ಕಾಮಗಾರಿಗಳೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಶಿವಮೊಗ್ಗ ಜಿಲ್ಲಾ ಮಟ್ಟದ ತ್ರೈ ಮಾಸಿಕ ಕೆಡಿಪಿ ಸಮಿತಿಗೆ ಭದ್ರಾವತಿ ಹೊಸ ಸಿದ್ದಾಪುರದ ಕಾಂಗ್ರೆಸ್ ಮುಖಂಡ ಸ್ಬೂಡಾ ಮಾಜಿ ಸದಸ್ಯ ಹೆಚ್.ರವಿಕುಮಾರ್ ರವರನ್ನು ನಾಮ ನಿರ್ದೇಶನಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
*ಬ್ಯಾಂಕ್ ಖಾತೆಗಳನ್ನು ಬಾಡಿಗೆಗೆ ಪಡೆದು ದೇಶಾದ್ಯಂತ 82 ಕೋಟಿ ರೂ.,ಗಳಿಗೂ ಹೆಚ್ಚಿನ ಹಣ ವಂಚಿಸಿದ್ದ ಮೂವರ ಬಂಧನ* *ಶಿವಮೊಗ್ಗದ ಇಬ್ಬರು- ಚಿಕ್ಕಮಗಳೂರಿನ ಓರ್ವನನ್ನು ಬಂಧಿಸಿ ಜೈಲಿಗಟ್ಟಿದ ಸೈಬರ್ ಕ್ರೈಂ ಪೊಲೀಸರು*
*ಬ್ಯಾಂಕ್ ಖಾತೆಗಳನ್ನು ಬಾಡಿಗೆಗೆ ಪಡೆದು ದೇಶಾದ್ಯಂತ 82 ಕೋಟಿ ರೂ.,ಗಳಿಗೂ ಹೆಚ್ಚಿನ ಹಣ ವಂಚಿಸಿದ್ದ ಮೂವರ ಬಂಧನ* *ಶಿವಮೊಗ್ಗದ ಇಬ್ಬರು- ಚಿಕ್ಕಮಗಳೂರಿನ ಓರ್ವನನ್ನು ಬಂಧಿಸಿ ಜೈಲಿಗಟ್ಟಿದ ಸೈಬರ್ ಕ್ರೈಂ ಪೊಲೀಸರು* 15 ಮ್ಯೂಲ್ ಬ್ಯಾಂಕ್ ಖಾತೆಗಳ ಮೂಲಕ ದೇಶಾದ್ಯಂತ ವಂಚನೆ 82 ಕೋಟಿ ರೂ.,ಗಳಿಗೂ ಹೆಚ್ಚು ಹಣ ವಂಚಿಸಿದ್ದ ಮೂವರನ್ನು ಬಂಧಿಸಿರುವ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು, ಉಳಿದ ಆರೋಪಿಗಳಿಗೂ ಬಲೆ ಬೀಸಿದ್ದಾರೆ. ಶಿವಮೊಗ್ಗ ಶರಾವತಿ ನಗರದ ಆರ್.ಸಿ.ಜಗದೀಶ್, ಚಿಕ್ಕಮಗಳೂರು ಶಂಕರಪುರದ ಅರ್ಷಾದ್, ಶಿವಮೊಗ್ಗ ಹೊಸಮನೆಯ ಟಿ.ಅನಂತರನ್ನು…
*ತಾಯಿಯ ಎದುರೇ ರೌಡಿಶೀಟರ್ ಭೀಕರ ಹತ್ಯೆ!*
*ತಾಯಿಯ ಎದುರೇ ರೌಡಿಶೀಟರ್ ಭೀಕರ ಹತ್ಯೆ!* ರೌಡಿಶೀಟರ್ ಪವನ್ ಕುಮಾರ್ನನ್ನು (Rowdy sheeter Pawan Kumar) ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು…
ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ
ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ ಬೆಂಗಳೂರು: ಪ್ರತಿಷ್ಠಿತ ಜವಾಹರಲಾಲ್ ನೆಹರು ತಾರಾಲಯದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರ್ ಸಿ.ವಿ. ರಾಮನ್ ಅವರ ‘ರಾಮನ್ ಎಫೆಕ್ಟ್’ ಸಂಶೋಧನೆಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ವಿಜ್ಞಾನ ಆಸಕ್ತರು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಲ್ಲಿ…
ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ;* *ವಿಐಪಿ ಪಾಸುಗಳು ಮಾರಾಟವಾಗುತ್ತಿದ್ದಾವಾ?!* *200₹ ವಿಶೇಷ ದರ್ಶನದ ನಕಲಿ ಟಿಕೇಟುಗಳು ಕಥೆ ಏನು?* *ಅದ್ಯಾವುದು ದೇವಿ ದುಡ್ಡನ್ನು ಕದಿಯಲು ಹೊರಟ ಕಥೆ?!*
*ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ;* *ವಿಐಪಿ ಪಾಸುಗಳು ಮಾರಾಟವಾಗುತ್ತಿದ್ದಾವಾ?!* *200₹ ವಿಶೇಷ ದರ್ಶನದ ನಕಲಿ ಟಿಕೇಟುಗಳು ಕಥೆ ಏನು?* *ಅದ್ಯಾವುದು ದೇವಿ ದುಡ್ಡನ್ನು ಕದಿಯಲು ಹೊರಟ ಕಥೆ?!* ಶಿವಮೊಗ್ಗದ ಶ್ರೀ ಕೋಟೆ ಮಾರಿಕಾಂಬ ಜಾತ್ರೆಯಲ್ಲಿ ನಕಲಿ ಪಾಸ್ ಗಳು ಓಡಾಡುತ್ತಿರುವ ಅನುಮಾನಗಳನ್ನು ಬಹುತೇಕ ಭಕ್ತರು ವ್ಯಕ್ತಪಡಿಸಿದ್ದಾರೆ. ಜೊತೆಗೆ, ವಿಶೇಷ ದರ್ಶನಕ್ಕೂ ನಕಲಿ ಟಿಕೇಟ್ ಮಾಡಿ ಕೆಲವರು ಲೂಟಿ ಮಾಡುತ್ತಿರುವ ಚರ್ಚೆಗಳೂ ಗಂಭೀರವಾಗಿಯೇ ನಡೆದಿವೆ. ನಕಲಿ ಪಾಸ್ ಆಗದಿರಲೆಂದು ಮಾರಿಕಾಂಬ ಸಮಿತಿ ವಿಶೇಷವಾಗಿ ಸ್ಟಿಕ್ಕರ್ ವ್ಯವಸ್ಥೆಯನ್ನು ಪಾಸ್ ಮೇಲೆ…
*ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜರಾತಿಗೆ ಸ್ಯಾಲರಿ ಲಿಂಕ್?!* *ಕಳ್ಳ ವೈದ್ಯರಿಗೆ ಆರೋಗ್ಯ ಇಲಾಖೆ ಟ್ರೀಟ್ ಮೆಂಟ್!*
*ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜರಾತಿಗೆ ಸ್ಯಾಲರಿ ಲಿಂಕ್?!* *ಕಳ್ಳ ವೈದ್ಯರಿಗೆ ಆರೋಗ್ಯ ಇಲಾಖೆ ಟ್ರೀಟ್ ಮೆಂಟ್!* ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫೇಸಿಯಲ್ ಅಟೆಂಡೆನ್ಸ್ ಮೂಲಕ ಮೊಬೈಲ್ ಹಾಜರಾತಿಗೆ ಸ್ಯಾಲರಿ ಲಂಕ್ ಮಾಡಲು ಮುಂದಾಗಿದೆ. ಇದಕ್ಕೆ ಸ್ಯಾಲರಿ ಲಿಂಕ್ ಆಗಲಿದ್ದು ಹಾಜರಾತಿಯಾದಷ್ಟೇ ಸಂಬಂಳ ವೈದ್ಯರಿಗೆ ಸಿಗಲಿದೆ. ಆಸ್ಪತ್ರೆಗೆ ಜಿಪಿಎಸ್ ಫಿಕ್ಸ್ ಆಗಲಿದ್ದು, ವೈದ್ಯರ ಕಳ್ಳಾಟಕ್ಕೆ ಕಡಿವಾಣ ಬೀಳಲಿದೆ. ಮೊಬೈಲ್ ನಲ್ಲಿ ಫೇಸಿಯಲ್ ಅಟೆಂಡೆನ್ಸ್ ಸ್ಕ್ರೀನಿಂಗ್ ಆ್ಯಪ್ ಮೂಲಕ ಟ್ರ್ಯಾಕಿಂಗ್ ಮಾಡಲು ಮುಂದಾಗಿದೆ….


