Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 580

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230
ಶಿ.ಜು.ಪಾಶ/Shi.ju.pasha MalenaduExpress, Author at Malenadu Express - Page 212 of 299

ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಫಸ್ಟ್ ನೈಟ್ ವೀಡಿಯೋ ಇಟ್ಕೊಂಡು ಹೆಂಡತಿಗೇ ಬ್ಲಾಕ್ ಮೈಲ್ ಮಾಡ್ತಿದ್ದ ಸರ್ಕಾರಿ ಅಧಿಕಾರಿ!*

*ಫಸ್ಟ್ ನೈಟ್ ವೀಡಿಯೋ ಇಟ್ಕೊಂಡು ಹೆಂಡತಿಗೇ ಬ್ಲಾಕ್ ಮೈಲ್ ಮಾಡ್ತಿದ್ದ ಸರ್ಕಾರಿ ಅಧಿಕಾರಿ!* ಮೊದಲ ರಾತ್ರಿಯ ವಿಡಿಯೋ ಮಾಡಿ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಇದೀಗ ರಾಯಚೂರು ಜಿಲ್ಲೆ ಮಾನ್ವಿ ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಫಸ್ಟ್ ನೈಟ್ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡಿರುವ ಪತಿ, ತನ್ನ ವಿರುದ್ಧ ಮಾತನಾಡಿದರೆ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು…

Read More

ಶಿವಮೊಗ್ಗದಲ್ಲಿ ಅಕ್ಟೋಬರ್ 20ರವರೆಗೆ ಮಳೆ; ಆರೆಂಜ್ ಅಲರ್ಟ್ ಘೋಷಣೆ

ಶಿವಮೊಗ್ಗದಲ್ಲಿ ಅಕ್ಟೋಬರ್ 20ರವರೆಗೆ ಮಳೆ; ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್…

Read More

ಕವಿಸಾಲು

*ಕವಿಸಾಲು* 1. ನಾಲ್ಕು ಜನ ನಲವತ್ತು ಮಾತು ನಾಲ್ಕು ಸಾವಿರ ಗಾಳಿ ಸುದ್ದಿ; ಗಮನ ಕೊಡುವಿಯಾದರೇ ನಿನ್ನೊಳಗಿನ ಮಾತಿಗೆ ಕೊಡು… 2. ದುಷ್ಕೃತ್ಯ ದುರ್ಗಂಧ ಬೀರುವುದಿಲ್ಲ; ಬೀರಿದ್ದರೆ ಜಗತ್ತಿಡೀ ನಾರುತ್ತಿತ್ತು! 3. ನಾನು ನಿನ್ನನ್ನು ಹುಡುಕುತ್ತಿದ್ದೆ; ನೀನೋ ಇನ್ನೊಬ್ಬರಲ್ಲಿ… ನೀ ನನಗೆ ಸಿಗಲಿಲ್ಲ ನಾ ನಿನಗೂ ಸಿಗಲಿಲ್ಲ… 4. ಮತ್ತೊಬ್ಬರಿಗಾಗಿಯೇ ಬದುಕಿಬಿಟ್ಟೆ; ನಾನ್ಯಾರೆಂದು ಅವರಿಗೆ ಕೇಳಿದರೆ… ಗೊತ್ತೇ ಇಲ್ಲ ಎಂದರು! 5. ಹಾಳು ಮಾಡಿ ಎಲ್ಲರನ್ನು ಎಲ್ಲಿ ಬಚ್ಚಿಟ್ಟುಕೊಳ್ಳುವೆ; ಭೂಮಿ ಆಕಾಶ ಪಾತಾಳಗಳೆಲ್ಲ ಒಳ್ಳೆಯವರಿಂದ ತುಂಬಿ ಹೋಗಿವೆ……

Read More

ಶಾ ಆಲೀಂ ದರ್ಗಾದಲ್ಲಿ ಬಲ್ಕೀಶ್ ಬಾನು- ಕಲೀಂ ಪಾಷಾರಿಗೆ ಸನ್ಮಾನ

ಶಾ ಆಲೀಂ ದರ್ಗಾದಲ್ಲಿ ಬಲ್ಕೀಶ್ ಬಾನು- ಕಲೀಂ ಪಾಷಾರಿಗೆ ಸನ್ಮಾನ ಶಿವಮೊಗ್ಗ ನಗರದ ಹಜರತ್ ಸೈಯದ್ ಶಾ ಆಲೀಮ್ ದಿವಾನ್ ದರ್ಗಾ ಆವರಣದಲ್ಲಿ ಇಂದು ಗ್ಯಾರವೀ ಶರೀಫ್ ಅಂಗವಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ ಇವರಿಗೆ ದರ್ಗಾ ಕಮಿಟಿ ವತಿಯಿಂದ ಹೂವಿನ ಮಾಲಾರ್ಪಣೆ ಮಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಮಿಟಿಯ ಪದಾಧಿಕಾರಿಗಳು ನೂರಾರು ಭಕ್ತಾದಿಗಳು ಹಾಜರಿದ್ದರು.

Read More

ಬೇಡಿಕೆ- ಕೋರಿಕೆ- ಮನವಿ- ಅಹವಾಲುಗಳನ್ನು ಸಚಿವ ಮಧು ಬಂಗಾರಪ್ಪರಿಗೆ ತಲುಪಿಸಬೇಕಾ? ಇಲ್ಲಿ ಭೇಟಿ ಕೊಡಿ…ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ ಇಲ್ಲಿದೆ…

ಬೇಡಿಕೆ- ಕೋರಿಕೆ- ಮನವಿ- ಅಹವಾಲುಗಳನ್ನು ಸಚಿವ ಮಧು ಬಂಗಾರಪ್ಪರಿಗೆ ತಲುಪಿಸಬೇಕಾ? ಇಲ್ಲಿ ಭೇಟಿ ಕೊಡಿ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ ಇಲ್ಲಿದೆ… ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ….

Read More

ನಗರದಲ್ಲಿ ಕಲುಷಿತ ಕುಡಿಯುವ ನೀರು ಸರಬರಾಜು ಕೃಷ್ಣರಾಜ ಶುದ್ಧೀಕರಣ ಘಟಕಕ್ಕೆ ಮಾಜಿ ಪಾಲಿಕೆ ಸದಸ್ಯರಿಂದ ಪರಿಶೀಲನೆ*

ನಗರದಲ್ಲಿ ಕಲುಷಿತ ಕುಡಿಯುವ ನೀರು ಸರಬರಾಜು ಕೃಷ್ಣರಾಜ ಶುದ್ಧೀಕರಣ ಘಟಕಕ್ಕೆ ಮಾಜಿ ಪಾಲಿಕೆ ಸದಸ್ಯರಿಂದ ಪರಿಶೀಲನೆ* *ಶಿವಮೊಗ್ಗ ನಗರದಲ್ಲಿ ಕೆಲ ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು, ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ತುಂಬಾ ನೀರಿನ ಸಮಸ್ಯೆಯನ್ನು ಉಂಟು ಮಾಡಿರುವ ಬಾರಿ ಮಳೆ ಕಾರಣದಿಂದ ತುಂಗಾ ಜಲಾಶಯದಲ್ಲಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಸಂಗ್ರಹವಾಗಿದ್ದು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿದ್ದಕ್ಕೆ ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು*  *ಸಾರ್ವಜನಿಕರು ಈ ನೀರು…

Read More

ಶಿವಮೊಗ್ಗದಲ್ಲಿ ಕಲುಷಿತ ನೀರಿಂದ ಆತಂಕ-ಜವಾಬ್ದಾರಿ ಮರೆತ ಮಹಾನಗರ ಪಾಲಿಕೆ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಗರಂ

ಶಿವಮೊಗ್ಗದಲ್ಲಿ ಕಲುಷಿತ ನೀರಿಂದ ಆತಂಕ-ಜವಾಬ್ದಾರಿ ಮರೆತ ಮಹಾನಗರ ಪಾಲಿಕೆ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಗರಂ ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಲುಷಿತ ಕುಡಿಯುವ ನೀರು ಬರುತ್ತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನೂರಾರು ಜನ ಬಲಿಯಾಗುವ ಮುನ್ನ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ಪಾನ ಗಂಗಾ ಸ್ನಾನ…

Read More

ಅ.20ಕ್ಕೆ ಬಾಗಲಕೋಟೆಯಲ್ಲಿ RCB ವಿಶೇಷ ಸಭೆಸಾಧು ಸಂತರದ್ದೇ ನೇತೃತ್ವ- ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  ವಕ್ಫ್ ಆಸ್ತಿ ಬಡವರಿಗೂ ಅನುಕೂಲವಾಗಲಿ- ಶ್ರೀಮಂತ ಮುಸ್ಲೀಮರ ಓಲೈಕೆ ಕಾಂಗ್ರೆಸ್ ಬಿಡಲಿ… ಅಹಿಂದ ಮುಖ್ಯಮಂತ್ರಿ ಕಾಂತರಾಜ್ ವರದಿ ಜಾರಿ ಮಾಡಲು ಹಿಂದೆ ಮುಂದೆ ನೋಡ್ತಿರೋದು 9 ವರ್ಷಗಳಿಂದಲೂ ನಡೆದಿದೆ…

ಅ.20ಕ್ಕೆ ಬಾಗಲಕೋಟೆಯಲ್ಲಿ RCB ವಿಶೇಷ ಸಭೆ ಸಾಧು ಸಂತರದ್ದೇ ನೇತೃತ್ವ- ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  ವಕ್ಫ್ ಆಸ್ತಿ ಬಡವರಿಗೂ ಅನುಕೂಲವಾಗಲಿ- ಶ್ರೀಮಂತ ಮುಸ್ಲೀಮರ ಓಲೈಕೆ ಕಾಂಗ್ರೆಸ್ ಬಿಡಲಿ… ಅಹಿಂದ ಮುಖ್ಯಮಂತ್ರಿ ಕಾಂತರಾಜ್ ವರದಿ ಜಾರಿ ಮಾಡಲು ಹಿಂದೆ ಮುಂದೆ ನೋಡ್ತಿರೋದು 9 ವರ್ಷಗಳಿಂದಲೂ ನಡೆದಿದೆ… ಅಕ್ಟೋಬರ್ 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ –ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು…

Read More

– ಸಾಗರದ ಚಾರ್ವಾಕ ರಾಘು ಬರೆದಿರೋ ನಾಟಕಾವಲೋಕನ; ಜತೆಗಿರುವನು ಚಂದಿರ ಮತ್ತು ಕಾಲದ ಕರೆ

* ಸಾಗರದ ಹೆಗ್ಗೋಡಿನಲ್ಲಿ ಕಲೆಗಳ ಸಂಗಡ ಶಿಬಿರದ ಹೊತ್ತಿನ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಅಕ್ಟೋಬರ್ ಐದರಂದು ಶಿವರಾಮ ಕಾರಂತ ರಂಗಮಂದಿರದಲ್ಲಿ ಮೈಸೂರಿನ ಸಂಕಲ್ಪ ತಂಡದವರು ಖ್ಯಾತ ನಟ ನಿರ್ದೇಶಕ ಹುಲಿಗೆಪ್ಪ ಕಟ್ಟಿಮನಿಯವರ ನಿರ್ದೇಶನದಲ್ಲಿ ಜಯಂತ್ ಕಾಯ್ಕಿಣಿಯವರು ರೂಪಾಂತರಿಸಿದ “ಜತೆಗಿರುವನು ಚಂದಿರ” ನಾಟಕವನ್ನು ಅಭಿನಯಿಸಿದರು. ಈ ನಾಟಕದ ವಸ್ತು ಮತ್ತು ಅದು ರಂಗದ ಮೇಲೆ ಪ್ರಸ್ತುತಗೊಂಡ ವಿನ್ಯಾಸವು ನಿಜಕ್ಕೂ ಕಾಲದ ಕರೆಗೆ ಒಗೊಟ್ಟ ಹಾಗೆ ಇತ್ತು. ವರ್ತಮಾನದಲ್ಲಿ ಜಗತ್ತು ಮೂರನೇ ಮಹಾಯುದ್ದದ ದಾರಿಯಲ್ಲಿ ಇದ್ದ ಹಾಗೆ ಕಾಣುತ್ತಿದೆ. ರಶ್ಯಾ ಉಕ್ರೇನ್,ಇಸ್ರೇಲ್…

Read More

ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಉಳಿವು; ಶಾಸಕ ಎಸ್.ಎನ್ ಚನ್ನಬಸಪ್ಪ*

*ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಉಳಿವು; ಶಾಸಕ ಎಸ್.ಎನ್ ಚನ್ನಬಸಪ್ಪ* ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ – 50 ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಕನ್ನಡಜ್ಯೋತಿ ರಥವು ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತಕ್ಕೆ ಆಗಮಿಸಿದ್ದು, ಅದನ್ನು ಸ್ವಾಗತಿಸಿ ಅವರು…

Read More