*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ*
*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ* ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಹಲವು ಹೋರಾಟಗಳು ನಡೆದಿದ್ದು, ಇವುಗಳು ಕೇಂದ್ರ ಸರ್ಕಾರದ ಗಮನಸೆಳೆಯಲು ಯಶಸ್ವಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರ ಈ ಯೋಜನೆಗೆ ಇದುವರೆಗೆ ಅನುಮತಿ ಕೊಟ್ಟಿರುದಿಲ್ಲ ಎಂದು ಪತ್ರಿಕಾ…


