ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಭದ್ರಾವತಿ; 4ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶ- ಓರ್ವನ ಬಂಧನ*

*ಭದ್ರಾವತಿ; 4ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶ- ಓರ್ವನ ಬಂಧನ* ಬೊಮ್ಮನಕಟ್ಟೆ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ಹುಲ್ಲಿನ‌ ಬಣವೆಯಲ್ಲಿಟ್ಟಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿಯ ಪಿಎಸ್ಐ ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ದಾಳಿ ನಡೆಸಿ, ಆರೋಪಿ ಅಬ್ದುಲ್ ಖದ್ದೂಸ್ ನನ್ನು ದಸ್ತಗಿರಿ ಮಾಡಿದ್ದಾರೆ. *ಆರೋಪಿಯಿಂದ ಅಂದಾಜು ಮೌಲ್ಯ 4,03,000/- ರೂ.,ಗಳ 8…

Read More

ಗ್ರಾಪಂಗಳಿಗೆ ಗಾಂಧಿ ಹೆಸರು: ವೈ.ಹೆಚ್. ನಾಗರಾಜ್ ಸ್ವಾಗತ

ಗ್ರಾಪಂಗಳಿಗೆ ಗಾಂಧಿ ಹೆಸರು: ವೈ.ಹೆಚ್. ನಾಗರಾಜ್ ಸ್ವಾಗತ ಶಿವಮೊಗ್ಗ: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರನ್ನು ಸರ್ಕಾರ ಇಡಲು ನಿರ್ಧರಿಸಿರುವುದು ಸ್ವಾಗತದ ವಿಷಯ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾರಾಜ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಅತ್ಯಂತ ಸಮಯೋಚಿತವಾಗಿದೆ. ಪ್ರಸ್ತುತ ಕಾಲದ ಚಕ್ರಕ್ಕೆ, ಹಲವರ ಸ್ವಾರ್ಥಕ್ಕೆ ವಿಕೃತ ರಾಜಕಾರಣಕ್ಕೆ ಗಾಂಧೀಜಿ ಅವರ ಹೆಸರನ್ನೇ ಇತಿಹಾಸದ ಪುಟಗಳಿಂದ ತೆಗೆದು ಹಾಕುವ…

Read More

*ಶಿವಮೊಗ್ಗದಲ್ಲಿ ಕಬ್ಬಿಣದ ಪೆಟ್ಟಿಗೆ ಅಂಗಡಿ ಮಾಫಿಯಾ* *ದಿನನಿತ್ಯದ ಅಕ್ರಮ ಬಾಡಿಗೆಯೇ ಲಕ್ಷ ಲಕ್ಷ ವಸೂಲು* *ಸರ್ಕಾರಿ ಜಾಗದಲ್ಲಿ ಇದೇನಿದು ಖಾಸಗಿ ಸಾಮ್ರಾಜ್ಯ?!*

*ಶಿವಮೊಗ್ಗದಲ್ಲಿ ಕಬ್ಬಿಣದ ಪೆಟ್ಟಿಗೆ ಅಂಗಡಿ ಮಾಫಿಯಾ* *ದಿನನಿತ್ಯದ ಅಕ್ರಮ ಬಾಡಿಗೆಯೇ ಲಕ್ಷ ಲಕ್ಷ ವಸೂಲು* *ಸರ್ಕಾರಿ ಜಾಗದಲ್ಲಿ ಇದೇನಿದು ಖಾಸಗಿ ಸಾಮ್ರಾಜ್ಯ?!* ಬೀದಿ ಬದಿಯಲ್ಲಿ ಕಬ್ಬಿಣದ ಪೆಟ್ಟಿಗೆ ಅಂಗಡಿಗಳ ಮಾಫಿಯಾ ಶಿವಮೊಗ್ಗದಲ್ಲಿ ಬೃಹತ್ತಾಗಿ ಬೆಳೆಯುತ್ತಿದ್ದು, ಅಂಥ ಮಾಫಿಯಾದ ವಿರುದ್ಧ ಶಿವಮೊಗ್ಗದ ಮಹಾನಗರ ಪಾಲಿಕೆಯು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ತೊಡೆತಟ್ಟಿ ಪೆಟ್ಟು ನೀಡಿದ್ದಾರೆ. ಶಿವಮೊಗ್ಗ ನಗರದ ಸರ್ಕಾರಿ, ಪಾಲಿಕೆಯ ಆಯಕಟ್ಟಿನ ಜಾಗಗಳನ್ನು ಹುಡುಕಿ ಅಲ್ಲಿ ಕಬ್ಬಿಣದ ಪೆಟ್ಟಿಗೆಗಳನ್ನು ರಾತ್ರೋರಾತ್ರಿ ಸ್ಥಾಪಿಸಿಬಿಡುವ ಗುಪ್ತ ವ್ಯವಹಾರಿಗಳು ಅಲ್ಲಿ ಬಾಡಿಗೆದಾರರನ್ನು ಹುಡುಕಿ ತಂದು…

Read More

ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ*

*ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ* ಶಿವಮೊಗ್ಗ ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತç ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು. ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ…

Read More

*ಹೊಸನಗರ ಖಾಸಗಿ ಬಸ್ ಭಸ್ಮ ಅವಘಡ;* *ಜನಪ್ರೀತಿಗೆ ಕಾರಣವಾದ ಕಲಗೋಡು ರತ್ನಾಕರ್ ಸೇವೆ* *ಏನೆಲ್ಲ ಸಹಾಯ ಮಾಡಿದ್ರು ಕಲಗೋಡು?*

*ಹೊಸನಗರ ಖಾಸಗಿ ಬಸ್ ಭಸ್ಮ ಅವಘಡ;* *ಜನಪ್ರೀತಿಗೆ ಕಾರಣವಾದ ಕಲಗೋಡು ರತ್ನಾಕರ್ ಸೇವೆ* *ಏನೆಲ್ಲ ಸಹಾಯ ಮಾಡಿದ್ರು ಕಲಗೋಡು?* ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಬಳಿಯ ಸುಡೂರಿನಲ್ಲಿ ನಡೆದ ಖಾಸಗಿ ಬಸ್ ಬೆಂಕಿ ದುರಂತದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ನಾಯಕರೂ ಆದ ಕಲಗೋಡು ರತ್ನಾಕರ್ ಮೆರೆದ ಮಾನವೀಯತೆ ಸಾಕಷ್ಟು ಜನ ಪ್ರಶಂಸೆಗೆ ಸಾಕ್ಷಿಯಾದರು. ಹೊಸನಗರದ ನಿಟ್ಟೂರಿನಿಂದ 32 ಜನ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ರಿಪ್ಪನ್ ಪೇಟೆ ಮಾರ್ಗವಾಗಿ ಹೊರಟ ಸಿ.ಅನ್ನಪೂರ್ಣೇಶ್ವರಿ ಸ್ಲೀಪಿಂಗ್…

Read More

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ* *ಡಿಸಿಎಂ ಅಜಿತ್ ಪವಾರ್ ಸಾವು* *ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನ*

*ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ* *ಡಿಸಿಎಂ ಅಜಿತ್ ಪವಾರ್ ಸಾವು* *ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನ* ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಪ್ರೀತಿಯ ನಿಯಮವೊಂದಿದೆ; ಹೆಚ್ಚಾದಷ್ಟು ದೂರ ಸರಿಯುವುದು! 2. ನೀನೇ ಸೃಷ್ಟಿಸಿದ ಈ ಜಗತ್ತಲ್ಲಿ ನಿನ್ನಂಥವರೇ ಇಲ್ಲ! 3. ನಿನ್ನದೇ ಕರ್ಮಗಳು ನಿನ್ನದೇ ಮುಂದೆ ಅದೊಂದು ದಿನ ಬಂದು ನಿಲ್ಲುವುವು… ಹೆದರಿ ಕಂಗಾಲಾಗಬೇಡ ಅಂದು! 4. ಕನ್ನಡಿಗೂ ಗೊತ್ತಾಗಿ ಹೋಯ್ತು; ನೀನೂ ಪ್ರೀತಿಸುತ್ತಿದ್ದೀಯವೆಂದು! – *ಶಿ.ಜು.ಪಾಶ* 8050112067 (28/1/2026)

Read More

*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!*

*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!* ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ…

Read More

*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!*

*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!* ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ…

Read More

*ಶಿವಮೊಗ್ಗದ ವಸತಿ ಶಾಲೆಯಲ್ಲಿ ನಿರಂತರವಾಗಿ ಕೆಮ್ಮುತ್ತಿರುವ ವಿದ್ಯಾರ್ಥಿನಿಯರು!* *ನಿರಂತರ ಕೆಮ್ಮಿಂದ ಆತಂಕ ಸೃಷ್ಟಿ* *ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿರುವುದೇಕೆ?*

*ಶಿವಮೊಗ್ಗದ ವಸತಿ ಶಾಲೆಯಲ್ಲಿ ನಿರಂತರವಾಗಿ ಕೆಮ್ಮುತ್ತಿರುವ ವಿದ್ಯಾರ್ಥಿನಿಯರು!* *ನಿರಂತರ ಕೆಮ್ಮಿಂದ ಆತಂಕ ಸೃಷ್ಟಿ* *ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿರುವುದೇಕೆ?* ಶಿವಮೊಗ್ಗದ ರಾಗಿಗುಡ್ಡದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಬಹಳಷ್ಟು ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ 14 ವಿದ್ಯಾರ್ಥಿನಿಯರಲ್ಲಿ ನಿರಂತರ ಕೆಮ್ಮು ಕಾಣಿಸಿಕೊಂಡಿದ್ದು, ಕಳೆದ ಮೂರು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿದೆ. ಶಾಲೆಯ 6 ರಿಂದ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಈ 14 ಜನ ವಿದ್ಯಾರ್ಥಿಗಳ ನಿರಂತರ ಕೆಮ್ಮಿನಿಂದಾಗಿ ಶಾಲೆಯಲ್ಲಿ…

Read More