Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಇಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ!*

*ಇಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ!* ನರೇಂದ್ರ ಮೋದಿಯವರು ಇಂದು (ಜೂ.09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಹೆಚ್​​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಸಂಸದ ಡಾ. ಮಂಜುನಾಥ್​ ಹೇಳಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha Constituency) ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ, ಸಂಸದ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು…

Read More

ಸಂಗೀತ ರವಿರಾಜ್ ಅಂಕಣ;

ಸಾಂಸ್ಕೃತಿಕ  ಕೊಡು – ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು … ಪ್ರಕೃತಿಯ ಕೈಗೂಸಿನಂತಿರುವ ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ.  ನದಿ ಮತ್ತು ಕಾಡು ಇವೆರಡರೊಂದಿಗೆ ಸಮಾಗಮಗೊಂಡ ಊರು.  ಭೌಗೋಳಿಕವಾಗಿ  ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬೈದೂರು ಇದೆ. ವಿಶೇಷವೆಂದರೆ ಇದು ಗಡಿಭಾಗ. ನಾವು ಅಲ್ಲಿಯು ಸಲ್ಲುವವರು, ಇಲ್ಲಿಯು ಸಲ್ಲುವವರು ಎಂದರು ನಮ್ಮೂರಿನವರಿಗೆ ಸಂಪೂರ್ಣ ಸರಿ. ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯನ್ನು ಬಹುತೇಕ ಎಲ್ಲರು ಬಲ್ಲರು.  ಅಲ್ಲಿರುವ ಗೇಟ್…

Read More

ವಿನೋಬ ನಗರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ಪೊಲೀಸರ ದಾಳಿ; ಹೊಸಮನೆಯ ಶೇಖರ್ ಮೂರ್ತಿ ಬಂಧನ

ವಿನೋಬ ನಗರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ಪೊಲೀಸರ ದಾಳಿ; ಹೊಸಮನೆಯ ಶೇಖರ್ ಮೂರ್ತಿ ಬಂಧನ ಶಿವಮೊಗ್ಗದ ವಿನೋಬ ನಗರದ ವಾಸದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ ಪೊಲೀಸರು, ಓರ್ವ ದಂಧಕೋರನನ್ನು ಬಂಧಿಸಿದ್ದು, ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ವಿನೋಬ‌ನಗರ ಸಿಪಿಐ ಚಂದ್ರಕಲಾ ನೇತೃತ್ವದ ಪೊಲೀಸರ ತಂಡ ಈ ದಾಳಿ ಮಾಡಿದ್ದು, ಶಿವಮೊಗ್ಗದ ಹೊಸಮನೆ ವಾಸಿ ಶೇಖರ್ ಮೂರ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಎಸ್ ಪಿ ಮಿಥುನ್ ಕುಮಾರ್ ರವರಿಗೆ ಬಂದ ಖಚಿತ…

Read More

ಕಾಂಗ್ರೆಸ್ ಕೃತಜ್ಞತಾ ಸಭೆ ನಾಳೆ

ಕಾಂಗ್ರೆಸ್ ಕೃತಜ್ಞತಾ ಸಭೆ ನಾಳೆ ಜೂ.10ರ ಸೋಮವಾರ ಬೆಳಗ್ಗೆ 10:30 ಕ್ಕೆ  ಶಿವಮೊಗ್ಗ ನಗರದ ಹೆಲಿಪ್ಯಾಡ್ ಪಕ್ಕದಲ್ಲಿರುವ ಜಿಲ್ಲಾ ಆರ್ಯ ಈಡಿಗರ ಸಭಾಭವನದಲ್ಲಿ  ಕಾಂಗ್ರೆಸ್ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ಶ್ರೀಮತಿ ಗೀತಾ ಶಿವರಾಜಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಶಾಸಕರಾದ  ಬಿ ಕೆ ಸಂಗಮೇಶ್,  ಬೇಳೂರು ಗೋಪಾಲಕೃಷ್ಣ, ಶ್ರೀಮತಿ ಬಲ್ಕಿಶ್ ಬಾನು ಹಾಗು ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ…

Read More

ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀಮತಿ ಬಲ್ಕೀಶ್ ಬಾನುರವರು ಈ ಸಂದರ್ಭಕ್ಕೆ ಏಕೆ ಮುಖ್ಯವಾಗುತ್ತಾರೆಂದರೆ…*

*ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀಮತಿ ಬಲ್ಕೀಶ್ ಬಾನುರವರು ಈ ಸಂದರ್ಭಕ್ಕೆ ಏಕೆ ಮುಖ್ಯವಾಗುತ್ತಾರೆಂದರೆ…* ನಾನು ಬಹಳ ಹೆಮ್ಮೆ ಪಡುವ ಜೀವ ಶ್ರೀಮತಿ ಬಲ್ಕೀಶ್ ಬಾನು. ಇವತ್ತು ಅವರು ಎಂ ಎಲ್ ಎ ಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು. ಅವರಿಗೆ ಮೊದಲಿಗೆ ಅಭಿನಂದನೆಗಳು… ಮೊನ್ನೆ ಮೊನ್ನೆ ಮೈಸೂರಲ್ಲಿ ಬಹಳ ಹೊತ್ತು ಜೊತೆಗಿದ್ದರು(ಆಯನೂರು ಮಂಜಣ್ಣನ ನಾಮಿನೇಷನ್ ದಿನ). ನಾನು ಮತ್ತು ನನ್ನ ಮಂಜುನಾಥ ವಡ್ಡಿನಕೊಪ್ಪ ಹಳೆಯ ನೆನಪುಗಳನ್ನು ಕೆದಕುತ್ತಾ, ಸಹ್ಯಾದ್ರಿ ಕಾಲೇಜಿನ ಮುಂದೆ ಬಲ್ಕೀಶ್ ಮೇಡಂ…

Read More

ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ 39 ಸಾವಿರ ಮತ‌ಗಳ ಎಣಿಕೆ ಮುಕ್ತಾಯ.ಡಾ ಧನಂಜಯ್ ಸರ್ಜಿ  14, 678 ಅಂತರದಿಂದ ಮುನ್ನಡೆ

ಡಾ ಧನಂಜಯ್ ಸರ್ಜಿ  14, 678 ಅಂತರದಿಂದ ಮುನ್ನಡ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ 39 ಸಾವಿರ ಮತ‌ಗಳ ಎಣಿಕೆ ಮುಕ್ತಾಯ. ಡಾ ಧನಂಜಯ್ ಸರ್ಜಿ  14, 678 ಅಂತರದಿಂದ ಮುನ್ನಡೆ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ. ಮೈತ್ರಿ ಅಭ್ಯರ್ಥಿ ಶ್ರೀ ಧನಂಜಯ್ ಸರ್ಜಿಗೆ ರವರಿಗೆ..22.630 ಮತಗಳು. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ 5257 ಮತಗಳು. ಆಯನೂರು ಮಂಜುನಾಥ್ ಗೆ 7952 ಮತಗಳು…. ಮುನ್ನಡೆ ಕಾಯ್ದುಕೊಂಡ  ಧನಂಜಯ್ ಸರ್ಜಿ ಅವರು……

Read More

ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಸದಸ್ಯರು ಅವಿರೋಧ ಆಯ್ಕೆ: ಭದ್ರಾವತಿಯ ಬಲ್ಕೀಷ್ ಬಾನು ಈಗ ಎಂಎಲ್ ಸಿ…

ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಸದಸ್ಯರು ಅವಿರೋಧ ಆಯ್ಕೆ: ಭದ್ರಾವತಿಯ ಬಲ್ಕೀಷ್ ಬಾನು ಈಗ ಎಂಎಲ್ ಸಿ… Karnataka Legislative Council Elections: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯಾವುದೇ ಹೆಚ್ಚುವರಿ ಅಭ್ಯರ್ಥಿ ಕಣದಲ್ಲಿ ಇಲ್ಲದಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹಾಗಾದ್ರೆ, ಯಾರ್ಯಾರು? ಯಾವ ಪಕ್ಷದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ ಎನ್ನುವ ವಿವರ ಇಲ್ಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ (Karnataka legislative council) ಒಟ್ಟು11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ 7,…

Read More

ನೈರುತ್ಯ ಪದವೀಧರ ಕ್ಷೇತ್ರ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯ…ಡಾ.ಧನಂಜಯ ಸರ್ಜಿ 22.630 ಆಯನೂರು ಮಂಜುನಾಥ್ 7952 ರಘುಪತಿ ಭಟ್ 5257ಒಟ್ಟು ಮತ ಎಣಿಕೆ: 39,000

ನೈರುತ್ಯ ಪದವೀಧರ ಕ್ಷೇತ್ರ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯ… ಡಾ.ಧನಂಜಯ ಸರ್ಜಿ 22.630 ಆಯನೂರು ಮಂಜುನಾಥ್ 7952 ರಘುಪತಿ ಭಟ್ 5257 ಒಟ್ಟು ಮತ ಎಣಿಕೆ: 39,000

Read More

ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್​ ಧೂಳಿಪಟ, ಇತಿಹಾಸ ನಿರ್ಮಿಸಿದ ಮೈತ್ರಿ ಅಭ್ಯರ್ಥಿ*

*​ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್​ ಧೂಳಿಪಟ, ಇತಿಹಾಸ ನಿರ್ಮಿಸಿದ ಮೈತ್ರಿ ಅಭ್ಯರ್ಥಿ* ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್​ ಹೀನಾಯ ಸೋಲನುಭವಿಸಿದೆ. ಬಿಜೆಪಿ, ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಮೈಸೂರು ಲೋಕಸಭೆ ಬೆನ್ನಲ್ಲೇ ಇದೀಗ ದಕ್ಷಿಣ ಶಿಕ್ಷಕರ ಚುನಾವಣೆಯಲ್ಲೂ ಸಿದ್ದರಾಮಯ್ಯಗೆ ತೀವ್ರ ಮುಖಭಂಗವಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ (South Teachers Constituency…

Read More