*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ*
*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ* ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸರ್ಕಾರಕ್ಕೆ ಇಷ್ಟವಿಲ್ಲ. ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಹೋರಾಟಗಳನ್ನು ಮಾಡಿದ್ದು, ಇದೀಗ ಹೈಕೋರ್ಟ್ ನಿಂದ ರಾಷ್ಟ್ರಭಕ್ತರ ಬಳಗಕ್ಕೆ ಮೊದಲ ಜಯ ಸಿಕ್ಕಿದೆ. ಆದಷ್ಟು ಬೇಗ ಪಾಲಿಕೆ ಚುನಾವಣೆ ನಡೆಸಿ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ರಾಷ್ಟ್ರಭಕ್ತರ ಬಳಗದ ಪ್ರಮುಖರೂ ಆದ ಕೆ.ಇ.ಕಾಂತೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ…


