Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 580

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230
ಶಿ.ಜು.ಪಾಶ/Shi.ju.pasha MalenaduExpress, Author at Malenadu Express - Page 132 of 299

ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ  ಗೋಪಾಲಕೃಷ್ಣ ಬೇಳೂರು ಆರೋಪ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ  ಗೋಪಾಲಕೃಷ್ಣ ಬೇಳೂರು ಆರೋಪ ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚೆಗೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮಾಡಿದ್ದಾರೆ. ಮೇ ೦೯ ರಂದು ಮಧು ಬಂಗಾರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಿಗದಿಯಾಗಿದೆ. ಅದು ಗೊತ್ತಾಗಿಯೇ ಬಿಜೆಪಿಯವರು ಸಭೆ ಮಾಡಿದ್ದಾರೆ ಎಂದು ಆರೋಪಿಸಿದರು….

Read More

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ…

Read More

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಸರ್ಕಾರಕ್ಕೆ ಮನವಿ; ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ನಡೆಸಿ  

ಶಿವಮೊಗ್ಗ : ರಾಜ್ಯದಲ್ಲಿ ಟೆಂಟು ಮತ್ತು ಗುಡಿಸಲುಗಳಲ್ಲಿ ಅತ್ಯಂತ ಕನಿಷ್ಟ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿಯ ಅಲೆಮಾರಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಒಟ್ಟಾರೆ ಸಮುದಾಯ ಪ್ರಗತಿಯಲ್ಲಿ ಹಿಂದುಳಿದಿರುವ, ಅಲೆಮಾರಿಗಳ ವಾಸ್ತವ ಸ್ಥಿತಿಗತಿಗಳ ಬಗ್ಗೆ 3-ದಿನ ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಪ್ರಶ್ನಾವಳಿ ರೂಪಿಸಿ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಹೇಳಿದರು. ಈ…

Read More

ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಪ್ರವೇಶ ನಿಷೇಧ*

*ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಪ್ರವೇಶ ನಿಷೇಧ* ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸತ್ಯ ಹೇಳಿ ನೋಡು ಹೃದಯ ಸ್ವಚ್ಛವಾಗುವುದು… ಸತ್ಯ ಎಂಬುದು ಕಸ ಗುಡಿಸುವ ಕಾರ್ಮಿಕ! 2. ಒಂದು ಸುಳ್ಳು ಸಾವಿರ ಸುಳ್ಳು ಹೇಳಿಸುವುದು… ಸತ್ಯ ಒಬ್ಬಂಟಿಯೇ ಫಳಫಳಿಸುವುದು! – *ಶಿ.ಜು.ಪಾಶ* 8050112067 (8/5/25)

Read More

ಇಲ್ಲಿರೋ ಚಿತ್ರಗಳಲ್ಲಿ ಒಂದು ಎಲೆ ಆಯ್ಕೆ ಮಾಡಿ* *ನಿಮ್ಮ ವ್ಯಕ್ತಿತ್ವ ಹೇಗಿದೆ ನೋಡಿಕೊಳ್ಳಿ!*

*ಇಲ್ಲಿರೋ ಚಿತ್ರಗಳಲ್ಲಿ ಒಂದು ಎಲೆ ಆಯ್ಕೆ ಮಾಡಿ* *ನಿಮ್ಮ ವ್ಯಕ್ತಿತ್ವ ಹೇಗಿದೆ ನೋಡಿಕೊಳ್ಳಿ!* ಸಾಮಾನ್ಯವಾಗಿ ನಮ್ಮ ನಡವಳಿಕೆ, ನಮ್ಮ ಮಾತು, ನಮ್ಮ ಡ್ರೆಸ್ಸಿಂಗ್‌ ಸ್ಟೈಲ್‌ ಇತ್ಯಾದಿಗಳ ಮೂಲಕ ಜನ ನಮ್ಮ ವ್ಯಕ್ತಿತ್ವವನ್ನು (Personality) ಅಳೆಯುತ್ತಾರೆ. ಅಷ್ಟೇ ಅಲ್ಲದೆ ಸಾಮುದ್ರಿಕ ಶಾಸ್ತ್ರದಲ್ಲಿ ನಮ್ಮ ಕೈಬೆರಳಿನ ಆಕಾರ, ಪಾದಗಳು, ಮೂಗಿನ ಆಕಾರ, ಹಣೆಯ ಆಕಾರ ಸೇರಿದಂತೆ ದೇಹಾಕಾರದ ಮೂಲಕವೂ ನಾವು ನಮ್ಮ ವ್ಯಕ್ತಿತ್ವ, ಸ್ವಭಾವ ಹೇಗಿದೆ ಎಂಬ ಕುತೂಹಲಕಾರಿ ಅಂಶವನ್ನು ತಿಳಿಯಬಹುದಾಗಿದೆ. ಅದೇ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ…

Read More

ಪಾಕಿಸ್ತಾನದಿಂದ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ* ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ಗೆ ಪಾಕಿಸ್ತಾನದವನೆಂದು ಹೇಳಿಕೊಳ್ಳುವ ವ್ಯಕ್ತಿಯಿಂದ ನರೇಂದ್ರ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಇಮೇಲ್ “ನಿಮ್ಮ ಕ್ರೀಡಾಂಗಣವನ್ನು ನಾವು ಸ್ಫೋಟಿಸುತ್ತೇವೆ”- ಎಂದು ಬೆದರಿಕೆ

*ಪಾಕಿಸ್ತಾನದಿಂದ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ* ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ಗೆ ಪಾಕಿಸ್ತಾನದವನೆಂದು ಹೇಳಿಕೊಳ್ಳುವ ವ್ಯಕ್ತಿಯಿಂದ ನರೇಂದ್ರ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಇಮೇಲ್ “ನಿಮ್ಮ ಕ್ರೀಡಾಂಗಣವನ್ನು ನಾವು ಸ್ಫೋಟಿಸುತ್ತೇವೆ”- ಎಂದು ಬೆದರಿಕೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತವು ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪ್ರತ್ಯುತ್ತರ ನೀಡಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಲಾಯಿತು. ಇದಾದ ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ ‘ಪಾಕಿಸ್ತಾನಿ ಜೆಕೆ’ ಹೆಸರಿನಲ್ಲಿ ಇಮೇಲ್ ಬಂದಿದ್ದು,…

Read More

ಮೊದಲ ರ್‍ಯಾಂಕ್ ಪಡೆದ ನಮನಗೆ ಸನ್ಮಾನ- ಆರ್ಯ ಕಾಲೇಜಲ್ಲಿ ಉಚಿತ ಪಿಯು ವಿದ್ಯಾಭ್ಯಾಸ* *ಪಿಯುಸಿ ಟಾಪರ್ ಗಳಿಗೆ ಮುಂದೆ ಅಮೇರಿಕಾ ಪ್ರವಾಸದ ಭರವಸೆ ನೀಡಿದ ಗ್ಲೋಬಲ್ ಎಜುಕೇಷನ್ ಸೊಸೈಟಿ ಮತ್ತು ಶರಾವತಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎನ್. ರಮೇಶ್*

*ಮೊದಲ ರ್‍ಯಾಂಕ್ ಪಡೆದ ನಮನಗೆ ಸನ್ಮಾನ- ಆರ್ಯ ಕಾಲೇಜಲ್ಲಿ ಉಚಿತ ಪಿಯು ವಿದ್ಯಾಭ್ಯಾಸ* *ಪಿಯುಸಿ ಟಾಪರ್ ಗಳಿಗೆ ಮುಂದೆ ಅಮೇರಿಕಾ ಪ್ರವಾಸದ ಭರವಸೆ ನೀಡಿದ ಗ್ಲೋಬಲ್ ಎಜುಕೇಷನ್ ಸೊಸೈಟಿ ಮತ್ತು ಶರಾವತಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎನ್. ರಮೇಶ್* ಶಿವಮೊಗ್ಗ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಕಲ್ಲಹಳ್ಳಿಯಲ್ಲಿರುವ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ ನಮನ ಕೆ. ಅವರನ್ನು ಎಲ್.ಬಿ.ಎಸ್. ನಗರದಲ್ಲಿರುವ ಆರ್ಯ ಪಿಯು…

Read More

ಯಶಸ್ವಿಯಾಗುತ್ತಿದೆ ಷೇರು ಮಾರುಕಟ್ಟೆ ತರಬೇತಿ ನೀಡುವ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ*

*ಯಶಸ್ವಿಯಾಗುತ್ತಿದೆ ಷೇರು ಮಾರುಕಟ್ಟೆ ತರಬೇತಿ ನೀಡುವ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ* ಶಿವಮೊಗ್ಗ; ದೇಶ, ವಿಶ್ವದ ಆರ್ಥಿಕತೆ ಅರಿವಿನೊಂದಿಗೆ ಮನೆಯಲ್ಲೆ ಕುಳಿತು ಆದಾಯ ಗಳಿಸುವ ಷೇರು ಮಾರುಕಟ್ಟೆಯ ಎಲ್ಲಾ ಜ್ಞಾನ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಆರಂಭಗೊಂಡ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಯಶಸ್ವಿಯಾಗುತ್ತಿದ್ದು ನಿತ್ಯ ಅದರ ಕಲಿಕೆಗೆ ಅಪಾರ ಆಸಕ್ತರು ಆಗಮಿಸುತ್ತಿದ್ದಾರೆ ಎಂದು ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿಯ ಚಂದ್ರಶೇಖರ್ ನವುಲೆ  ಹಾಗೂ ಹರೀಶ್ ಘಾಟ್ಕೆ ತಿಳಿಸಿದರು. ಅವರಿಂದು ಪತ್ರಿಕಾಗೋಷ್ಟಿಯಲ್ಲಿ ಮಾತಾಡುತ್ತಾ, ಕೇವಲ ಮೂರು ದಿನ ಕಲಿತು ನಂತರ ಮನೆಯಲ್ಲಿಯೇ ಕುಳಿತು ದುಡಿಮೆ…

Read More

ಆಪರೇಷನ್ ಸಿಂಧೂರ್:* *ಭಾರತೀಯ ಸೇನೆಯನ್ನು ಹಣೆಗೆ ತಿಲಕ ಇಟ್ಟುಕೊಂಡೇ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ*

*ಆಪರೇಷನ್ ಸಿಂಧೂರ್:* *ಭಾರತೀಯ ಸೇನೆಯನ್ನು ಹಣೆಗೆ ತಿಲಕ ಇಟ್ಟುಕೊಂಡೇ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ* ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರದಿಂದ ಉಗ್ರದ ಶಿಬಿರಗಳನ್ನು ಗುರಿಯಾಗಿಸಿಕೊಂಡು 9 ಉಗ್ರ ನೆಲೆಗಳ ಮೇಲೆ ಬಾಂಬ್ ಹಾಕಿ ಛಿದ್ರಗೊಳಿಸಿದೆ. ಇದರ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ…

Read More