ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆ *ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು*
ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆ *ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು* ಎಲೆಚುಕ್ಕಿ ರೋಗ ಹಾಗೂ ಅಡಿಕೆ ಕೊಳೆ ರೋಗವು ಮಲೆನಾಡಿನ ರೈತರ ಜೀವನದ ಆರ್ಥಿಕತೆಯನ್ನು ಕಸಿಯುತ್ತಿದ್ದು, ಕೃಷಿ ವಿಜ್ಞಾನಿಗಳು ಇಂದಿನ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಗುಣಪಡಿಸುವ ಕಾರ್ಯ ಮಾಡಬೇಕು ಎಂದು ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಅವರು ಇಂದು ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ…