ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು*
*ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು* ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ (Muzrai Temples) ಪ್ಲಾಸ್ಟಿಕ್ ಬಳಕೆ (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ…