Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಎಲ್ಲಾ ಇಲಾಖೆಗಳ ಸಮನ್ವಯತೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ: ಶಾಸಕ ಚನ್ನಬಸಪ್ಪ*

*ಎಲ್ಲಾ ಇಲಾಖೆಗಳ ಸಮನ್ವಯತೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ: ಶಾಸಕ ಚನ್ನಬಸಪ್ಪ* ಶಿವಮೊಗ್ಗ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದು ಶಾಸಕ ಚನ್ನಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಹತ್ತಿರ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಪ್ರತಿ ಶುಕ್ರವಾರ ನಡೆಸುವ ಡ್ರೈ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಡೆಂಗ್ಯೂ ನಿಯಂತ್ರಣದ…

Read More

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಅಪಾಯ ಇಲ್ಲಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಲಿನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಅಭಿಪ್ರಾಯ

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಅಪಾಯ ಇಲ್ಲ ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಲಿನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಅಭಿಪ್ರಾಯ ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ, ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಹೇಳಿದರು. ನಗರದ ಸರ್ಜಿ ಸೂಪರ್ ಸಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ…

Read More

ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ

ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ ಭಾನುವಾರದಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನವಿಲೆ ಗ್ರಾಮದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹೀರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಜೂಜಾಟಕ್ಕೆ ಕಟ್ಟಿದ್ದ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ , ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ.ಜಿ,…

Read More

ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ 

ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ ಶಿವಮೊಗ್ಗ : ನಗರದ ಜೆಡಿಎಸ್ ಮುಖಂಡರಾದ ಅಲ್ಫೋನ್ಸ್ ರಾಕೇಶ್ ಡಿಸೋಜ ಇವರನ್ನು  ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಗಳನ್ನಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನೀನು ಹೆದ್ದಾರಿ ಇಟ್ಟುಕೋ ನನಗೆ ಕಾಲುದಾರಿಯೇ ಸಾಕು; ರಾಜಕಾಲುವೆ ನಿನಗೆ ದಕ್ಕಲಿ, ನನಗೆ ನೀರ ಸಣ್ಣ ಝರಿ ಸಾಕು! – *ಶಿ.ಜು.ಪಾಶ* 8050112067 (15/7/24)

Read More

ಅಕ್ಷಯ ತೃತೀಯ- ಭೀಮಾ ಗೋಲ್ಡ್ ಮತ್ತು ಚಿನ್ನ ಕದ್ದ ಪಂಚವಟಿ ಕಾಲೋನಿಯ ಇಬ್ಬರು ಕಳ್ಳಿಯರು…ಸರೋಜ ಮತ್ತು ಕುಮಾರಿ ತನ್ವಿಯ ಕೈಚಳಕಕ್ಕೆ ಚಿನ್ನ ವ್ಯಾಪಾರಿಗಳೇ ಸುಸ್ತಾಗಿದ್ದರು!

ಅಕ್ಷಯ ತೃತೀಯ- ಭೀಮಾ ಗೋಲ್ಡ್ ಮತ್ತು ಚಿನ್ನ ಕದ್ದ ಪಂಚವಟಿ ಕಾಲೋನಿಯ ಇಬ್ಬರು ಕಳ್ಳಿಯರು… ಸರೋಜ ಮತ್ತು ಕುಮಾರಿ ತನ್ವಿಯ ಕೈಚಳಕಕ್ಕೆ ಚಿನ್ನ ವ್ಯಾಪಾರಿಗಳೇ ಸುಸ್ತಾಗಿದ್ದರು! ಅಕ್ಷಯ ತೃತೀಯ ದಿನದಂದು ಮೇ 25 ರಂದು ಮದ್ಯಾಹ್ನ ಇಬ್ಬರು ಮಹಿಳೆಯರು ಶಿವಮೊಗ್ಗ ಬಿಹೆಚ್ ರಸ್ತೆ, ಭೀಮಾ ಗೋಲ್ಡ್ ಅಂಗಡಿಗೆ ಗ್ರಾಹಕರಂತೆ ಬಂಗಾರ ಖರೀದಿ ಮಾಡಲು ಬಂದು ಲಾಕೆಟ್ ಕೌಂಟರ್ ಹತ್ತಿರ ಹೋಗಿ ಲಾಕೆಟ್ ಟ್ರೇ ತೆಗೆಸಿ, ಟ್ರೇನಲ್ಲಿಟ್ಟಿದ್ದ 3 ಬಂಗಾರದ ಲಾಕೆಟ್ ಪಡೆದುಕೊಂಡು ನೋಡುವವರಂತೆ ನಟಿಸಿ ಮತ್ತೆ ಬೇರೆ…

Read More

ಶಿವಮೊಗ್ಗದ ಬಸ್ ನಿಲ್ದಾಣದ 5 ಕುಖ್ಯಾತ ಕಳ್ಳಿಯರು ಅಂದರ್…7 ಪ್ರಕರಣ- 8.13 ಲಕ್ಷ ರೂ ಮೌಲ್ಯದ ಬಂಗಾರ ವಶಪಡಿಸಿಕೊಂಡ ದೊಡ್ಡಪೇಟೆ ಪೊಲೀಸರು!

ಶಿವಮೊಗ್ಗದ ಬಸ್ ನಿಲ್ದಾಣದ 5 ಕುಖ್ಯಾತ ಕಳ್ಳಿಯರು ಅಂದರ್… 7 ಪ್ರಕರಣ- 8.13 ಲಕ್ಷ ರೂ ಮೌಲ್ಯದ ಬಂಗಾರ ವಶಪಡಿಸಿಕೊಂಡ ದೊಡ್ಡಪೇಟೆ ಪೊಲೀಸರು! ಕಳೆದ ಜೂನ್ 29 ರಂದು ಶಿವಮೊಗ್ಗದ ಜೆ. ಸಿ. ನಗರದ ಮಹಿಳೆಯೊಬ್ಬರು ತಮ್ಮ ಕುಟುಂಬದೊಂದಿಗೆ ಸಂಬಂಧಿಕರ ಮದುವೆಗೆ ದಾವಣಗೆರೆಗೆ ಹೋಗಲು ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ನಲ್ಲಿ ಬಸ್ ಹತ್ತಿ, ಫೋನ್ ಮಾಡಲು ವ್ಯಾನಿಟಿ ಬ್ಯಾಗ್ ಅನ್ನು ತೆಗೆದು ನೋಡಿದಾಗ ಅದರಲ್ಲಿಟ್ಟಿದ್ದ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ…

Read More

ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಳ್ಳಿ ತಾಹಿರಾ ರೋಹಿಯನ್ನು ಮಾಲು ಸಮೇತ ಬೇಟೆಯಾಡಿದ ದೊಡ್ಡಪೇಟೆ ಪೊಲೀಸರು….ಮಂಜುನಾಥ ಬಡಾವಣೆಯ ಈ ಕಳ್ಳಿ ಕದ್ದಿದ್ದು ಬರೋಬ್ಬರಿ 5.45 ಲಕ್ಷದ ಚಿನ್ನಾಭರಣ!

*ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಳ್ಳಿ ತಾಹಿರಾ ರೋಹಿಯನ್ನು ಮಾಲು ಸಮೇತ ಬೇಟೆಯಾಡಿದ ದೊಡ್ಡಪೇಟೆ ಪೊಲೀಸರು…. ಮಂಜುನಾಥ ಬಡಾವಣೆಯ ಈ ಕಳ್ಳಿ ಕದ್ದಿದ್ದು ಬರೋಬ್ಬರಿ 5.45 ಲಕ್ಷದ ಚಿನ್ನಾಭರಣ! ಕಳೆದ ಜೂನ್ 29 ರಂದು ಭದ್ರಾವತಿ ಕೂಡ್ಲಿಗೆರೆ ಗ್ರಾಮದ ಮಹಿಳೆಯೊಬ್ಬರು ಭದ್ರಾವತಿಗೆ ಹೋಗಲು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ, ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಅನ್ನು ತೆಗೆದು ನೋಡಿದಾಗ ಅದರಲ್ಲಿಟ್ಟಿದ್ದ ಬಂಗಾರದ ನೆಕ್ಲೆಸ್ ಅನ್ನು…

Read More