ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಗಮನ ಸೆಳೆದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನ ವೋಟ್ ಚೋರ್ ಗದ್ದಿ ಛೋಡ್ ಸಹಿ ಸಂಗ್ರಹ ಅಭಿಯಾನ* *ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅಭಿಯಾನ*

*ಗಮನ ಸೆಳೆದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನ ವೋಟ್ ಚೋರ್ ಗದ್ದಿ ಛೋಡ್ ಸಹಿ ಸಂಗ್ರಹ ಅಭಿಯಾನ* *ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅಭಿಯಾನ* ಶಿವಮೊಗ್ಗದ ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರದಂದು ಸಂಜೆ ಅಧ್ಯಕ್ಷರಾದ ಶಿವಕುಮಾರ್ ನೇತೃತ್ವದಲ್ಲಿ ವೋಟ್ ಚೋರ್ ಗದ್ದಿ ಛೋಡ್ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗದ ಶರಾವತಿ ನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಳೆದ ವಿಧಾನ ಸಭಾ ಚುನಾವಣಾ ಅಭ್ಯರ್ಥಿ ಹೆಚ್.ಸಿ.ಯೋಗೀಶ್,…

Read More

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ*

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ* ನಾನು ಇಂದು ಒಂದು ಸ್ಥಾನದಲ್ಲಿ ಇರುವುದಕ್ಕೆ ಹಿರಿಯರ, ಪತ್ರಕರ್ತರ, ಕ್ಷೇತ್ರದ ಜನರ ಮಾರ್ಗದರ್ಶನ ಕಾರಣವಾಗಿದೆ ರಾಜಕೀಯದಲ್ಲಿ ನನಗೆ ಬಂಗಾರಪ್ಪನರೇ ಗುರು ನಾನು ಶಿಕ್ಷಣ ಸಚಿವನಾಗಿದ್ದಕ್ಕೆ ಸಮಾಧಾನವಿದೆ ನನ್ನ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸುತ್ತಿದ್ದೆನೆ ನಾನು ರಾಜ್ಯದ ಸಚಿವನಾಗಿ…

Read More

ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?*

*ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?* ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಅವಗಢ ಪ್ರಕರಣದ ತನಿಖೆಯ ವೇಳೆ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಮೃತ ಮಹಿಳೆ ಕಾವೇರಿ ಬಡಿಗೇರ್‌ಗೆ ಮದುವೆಯಾಗಿ ಮೂರು ಮಕ್ಕಳಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಪತಿ ಹಾಗೂ ಮಕ್ಕಳನ್ನ ಬಿಟ್ಟು ಕೆಲಸ ಮಾಡುತ್ತೇನೆಂದು ಬೆಂಗಳೂರಿಗೆ ಕಾವೇರಿ ಬಂದಿದ್ದಳು. ಗದಗ ಮೂಲದ ರಮೇಶ್‌ ಹಾಗೂ ಹನಗುಂದ ಮೂಲದ ಕಾವೇರಿ ಬಡಿಗೇರ್‌ ನಡುವೆ ಅನೈತಿಕ ಸಂಬಂಧವಿತ್ತು. ಮದುವೆ ವಿಚಾರಕ್ಕೆ ರಮೇಶ್‌…

Read More

ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ*

*ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ* ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಗದಗ ಜಿಲ್ಲೆಯು ಶೇ.100 ಸಮೀಕ್ಷೆ ಪೂರ್ಣಗೊಳಿಸಿದೆ. ರಾಜ್ಯಾದ್ಯಂತ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಈ ಸಮೀಕ್ಷೆಯಲ್ಲಿ ಚಾಮರಾಜನಗರ ತಾಲೂಕಿನಲ್ಲಿ ಶೇ.101.87, ಗುಂಡ್ಲುಪೇಟೆ ತಾಲೂಕು…

Read More

ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ*

*ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ* ಸಾಗರದ ಇಬ್ಬರು ಗಾಂಜಾ ಮಾರಾಟಗಾರರಿಗೆ ಶಿವಮೊಗ್ಗದ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಗೊಳಗಾದವರು ಸಾಗರದ ಇಮ್ರಾನ್ ಖಾನ್ ಮತ್ತು ಇಮ್ತಿಯಾಜ್ ಆಗಿದ್ದು, ಈ ಇಬ್ಬರಿಗೆ ನ್ಯಾಯಾಧೀಶರಾದ ಮಂಜುನಾಥ ನಾಯಕರವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಾಗರ ಟೌನ್ ಸಿಪಿಐ ಆಗಿದ್ದ ಅಶೋಕ ಕುಮಾರ್ 2021ರ…

Read More

*ಅ.15-19ರ ವರೆಗೆ KSRTC-BMTC ಮುಷ್ಕರ!*

*ಅ.15-19ರ ವರೆಗೆ KSRTC-BMTC ಮುಷ್ಕರ!* ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು (Karnataka Transport Employees) ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ (Bus Strike) ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಈ ಐದು ದಿನಗಳ ಕಾಲ ಪ್ರಯಾಣಿಕರಿಗೆ ಸರಿಯಾಗಿ ಬಸ್ ಸಿಗುವುದು ಅನುಮಾನವಾಗಿದೆ. ಆಗಸ್ಟ್‌- 5 ರಂದು ನಾಲ್ಕು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನೀಚ ಜಾತಿ ಎಂಬುದೆಲ್ಲಿ? ಜಾತಿ ಜಾತಿಯಲ್ಲೂ ನೀಚ ಜನರಿರುವರಿಲ್ಲಿ! 2. ಭವಿಷ್ಯದ ಚಿಂತೆ ಮಾಡುವ ಜನ ಆ ಭವಿಷ್ಯದಲ್ಲಿರುವರಾ? 3. ಜೋಪಾನವಾಗಿ ಮಾತಾಡುವುದಾದರೆ ನೀನೇಕೆ ಬೇಕಿತ್ತು? ಬಿಚ್ಚುನುಡಿಗಾಗಿ ಹೃದಯವಾಗಿ ಬಿಡು! – *ಶಿ.ಜು.ಪಾಶ* 8050112067 (10/10/2025)

Read More

*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*

*ವೃತ್ತಿನಿರತ ಮಹಿಳೆಯರಿಗೆ ಋತುಚಕ್ರ ರಜೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ*

Read More

ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*

*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?* ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ…

Read More