Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*3ನೇ ಸುತ್ತಿನ ಎಣಿಕೆ ನಂತರ* ಬಿವೈ ರಾಘವೇಂದ್ರ -124791 ಗೀತಾ ಶಿವರಾಜ್ ‌ಕುಮಾರ್-98609 ಕೆ.ಎಸ್ ಈಶ್ವರಪ್ಪ-4717 ಬಿಜೆಪಿ ಮುನ್ನಡೆ-26182

*3ನೇ ಸುತ್ತಿನ ಎಣಿಕೆ ನಂತರ* ಬಿವೈ ರಾಘವೇಂದ್ರ -124791 ಗೀತಾ ಶಿವರಾಜ್ ‌ಕುಮಾರ್-98609 ಕೆ.ಎಸ್ ಈಶ್ವರಪ್ಪ-4717 ಬಿಜೆಪಿ ಮುನ್ನಡೆ-26182

Read More

*2ನೇ ಸುತ್ತಿನ ಎಣಿಕೆ ನಂತರ* ಬಿವೈ ರಾಘವೇಂದ್ರ -82641 ಗೀತಾ ಶಿವರಾಜ್ ‌ಕುಮಾರ್-68655 ಕೆ.ಎಸ್ ಈಶ್ವರಪ್ಪ-3048

*2ನೇ ಸುತ್ತಿನ ಎಣಿಕೆ ನಂತರ* ಬಿವೈ ರಾಘವೇಂದ್ರ -82641 ಗೀತಾ ಶಿವರಾಜ್ ‌ಕುಮಾರ್-68655 ಕೆ.ಎಸ್ ಈಶ್ವರಪ್ಪ-3048

Read More

ಲೋಕಸಭಾ ಚುನಾವಣಾ ಮತ ಎಣಿಕೆ: Trends ಬಿಜೆಪಿ-ಬಿ.ವೈ.ರಾಘವೇಂದ್ರ-116992 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-86342 ಪಕ್ಷೇತರ- ಕೆ.ಎಸ್.ಈಶ್ವರಪ್ಪ-5147

ಲೋಕಸಭಾ ಚುನಾವಣಾ ಮತ ಎಣಿಕೆ: Trends ಬಿಜೆಪಿ-ಬಿ.ವೈ.ರಾಘವೇಂದ್ರ-116992 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-86342 ಪಕ್ಷೇತರ- ಕೆ.ಎಸ್.ಈಶ್ವರಪ್ಪ-5147

Read More

ಲೋಕಸಭಾ ಚುನಾವಣಾ ಮತ ಎಣಿಕೆ: Trends ಬಿಜೆಪಿ-ಬಿ.ವೈ.ರಾಘವೇಂದ್ರ-96293 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-71328 ಪಕ್ಷೇತರ- ಕೆ.ಎಸ್.ಈಶ್ವರಪ್ಪ-4512

ಲೋಕಸಭಾ ಚುನಾವಣಾ ಮತ ಎಣಿಕೆ: Trends ಬಿಜೆಪಿ-ಬಿ.ವೈ.ರಾಘವೇಂದ್ರ-96293 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-71328 ಪಕ್ಷೇತರ- ಕೆ.ಎಸ್.ಈಶ್ವರಪ್ಪ-4512

Read More

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳು ಗೆಲ್ಲೋದು ಖಂಡಿತ- ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ 

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳು ಗೆಲ್ಲೋದು ಖಂಡಿತ- ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ  ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಮತ್ತು ಡಾ.ಕೆ.ಕೆ. ಮಂಜುನಾಥ್ ಅವರನ್ನು ಗೆಲ್ಲಿಸಬೇಕು ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯನೂರು ಮಂಜುನಾಥ್ ಮತ್ತು ಡಾ.ಕೆ.ಕೆ. ಮಂಜುನಾಥ್ ಈ ಇಬ್ಬರು ಕೂಡ ಸಮರ್ಥ ಅಭ್ಯರ್ಥಿಗಳಾಗಿದ್ದಾರೆ. ಪದವೀಧರ ಮತ್ತು ಶಿಕ್ಷಕ ಕ್ಷೇತ್ರಕ್ಕೆ…

Read More

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ*

*ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ* ಶಿವಮೊಗ್ಗ ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈರುತ್ಯ ಪದವೀಧರ ಒಟ್ಟು 27412 ಒಟ್ಟು 38 ಮತಕೇಂದ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ…

Read More

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ*

*ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ* ಶಿವಮೊಗ್ಗ  ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂನ್ 04 ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8.00 ಗಂಟೆ ಆರಂಭಿಸಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 1752885 ಮತದಾರರು ಇದ್ದು ಒಟ್ಟು…

Read More

ಚಂದ್ರಶೇಖರನ್ ನಿವಾಸಕ್ಕೆ ಭೋವಿ ಸಮಾಜದ‌ ಮುಖಂಡರ ಭೇಟಿ , ಸಾಂತ್ವಾನ

ಚಂದ್ರಶೇಖರನ್ ನಿವಾಸಕ್ಕೆ ಭೋವಿ ಸಮಾಜದ‌ ಮುಖಂಡರ ಭೇಟಿ , ಸಾಂತ್ವಾನ ಶಿವಮೊಗ್ಗ : ಆಧಿಕಾರಿಗಳ ಒತ್ತಡದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಮಹರ್ಷಿ ವಾಲ್ಮೀಕಿ‌ ನಿಗಮದ ಬೆಂಗಳೂರು ಕಚೇರಿ ಅಧೀಕ್ಷಕ ಶಿವಮೊಗ್ಗದ ಚಂದ್ರಶೇಖರ್ ಅವರ ವಿನೋಬನಗರದ ನಿವಾಸಕ್ಜೆ ಗುರುವಾರ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್. ರವಿ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಭೋವಿ ಸಮಾಜದ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಕುಟುಂಬದರೊಂದಿಗೆ ಮಾತುಕತೆ ನಡೆಸಿದ ಸಮಾಜದ ಮುಖಂಡರು, ಚಂದ್ರಶೇಖರನ್ ಸಾವಿಗೆ ನ್ಯಾಯ ಸಿಗಬೇಕು, ಈ…

Read More

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು*

*ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು* ಶಿವಮೊಗ್ಗ ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ…

Read More