Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ; ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು. ನೇಹಾ ಹತ್ಯೆ ಖಂಡಿಸಿ ಮಹಾವೀರ ವೃತ್ತದಲ್ಲಿ ಸೋಮವಾರ ರಾಷ್ಟ್ರಭಕ್ತರ ಬಳಗದಿಂದ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆಯೋ ಇಲ್ಲ ಲವ್‌ ಜಿಹಾದೋ ಎಂದು ತೀರ್ಮಾನ ಮಾಡುವುದು ನೀವಲ್ಲ. ಪ್ರಕರಣ ತನಿಖೆ ಸಂಸ್ಥೆಗಳಿಗೆ ವಹಿಸಿ, ಸತ್ಯ ಹೊರ ತೆಗೆಯಬೇಕು…

Read More

ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ*

*ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ* ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ…

Read More

ಶಿವಮೊಗ್ಗದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿದ್ದು; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಶಿವಮೊಗ್ಗದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿದ್ದು; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ನೀಡಿದೆ. ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಹೇಳಿದರು.

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರವಸೆ ‘ಸಮಾಜದ ಎಲ್ಲಾ ವರ್ಗದವರ ಹಿತ ಕಾಯಲು ಬದ್ಧ’

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರವಸೆ ‘ಸಮಾಜದ ಎಲ್ಲಾ ವರ್ಗದವರ ಹಿತ ಕಾಯಲು ಬದ್ಧ’ ಬೈಂದೂರು:’ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲಾ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು. ‘ತಾಲ್ಲೂಕಿನ ಹಟ್ಟಿಯಂಗಡಿ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಹಾಗೂ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ’ದಲ್ಲಿ ಪಾಲ್ಗೊಂಡು…

Read More

ಲೋಕಸಭಾ ಚುನಾವಣೆ-24 ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತ.  ತಿರಸ್ಕೃತ ಆದವರು?ಗೀತಾ ಶಿವರಾಜ್ ಕುಮಾರ್? ಬಿ.ವೈ.ರಾಘವೇಂದ್ರ? ಕೆ.ಎಸ್. ಈಶ್ವರಪ್ಪ?…ಯಾರದು?

ಲೋಕಸಭಾ ಚುನಾವಣೆ-24 ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತ.  ತಿರಸ್ಕೃತ ಆದವರು?ಗೀತಾ ಶಿವರಾಜ್ ಕುಮಾರ್? ಬಿ.ವೈ.ರಾಘವೇಂದ್ರ? ಕೆ.ಎಸ್. ಈಶ್ವರಪ್ಪ?…ಯಾರದು? ಶಿವಮೊಗ್ಗ, ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕøತಗೊಂಡಿದೆ. ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕತತೊಂಡಿದೆ. ಹಾಗೂ…

Read More

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ,…

Read More

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್ ಶಿವಮೊಗ್ಗ, ಆಕಾಶ್ ಬೈಜೂಸ್ ಏಪ್ರಿಲ್ 2024 ರಲ್ಲಿ ಆರಂಭವಾಗಲಿರುವ ವೈದ್ಯರು ಮತ್ತು ಎಂಜಿನಿಯರ್ ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿ ವೇತನವೆಂದರೆ ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ (iACST) ಆಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫೌಂಡೇಶನ್ ಕೋರ್ಸ್ ಗಳ ಪ್ರವೇಶಕ್ಕೆ ಶೇ.90 ರವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ. ಇದಲ್ಲದೇ, ಆಕಾಶ್ ಬೈಜೂಸ್…

Read More

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ!

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ! ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಮದುವರೆದಿದ್ದು ಆದರೆ ವರುಣದೇವ ಇನ್ನೂ ಕೃಪೆ ತೋರಿಲ್ಲ. ಗುರುವಾರದಿಂದಲೇ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ(Rain) ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ…

Read More

ಹೊಸ ಅಂಕಣ by sowmya koti;ಮತದಾನ ನಮ್ಮ ಹಕ್ಕು

ಮತದಾನ ನಮ್ಮ ಹಕ್ಕು 18 ವರ್ಷ ಆದೊಡನೆ ನಮಗೆ ಸಿಗುವಂತಹ ಅತ್ಯಮೂಲ್ಯವಾದ ಹಕ್ಕು ಎಂದರೆ ಅದು ಮತದಾನ. ಅದರಲ್ಲೂ ಮೊದಲ ಬಾರಿ ಮತದಾನ ಮಾಡುವವರು ಅತಿ ಹೆಚ್ಚಾಗಿ ಉತ್ಸುಕರಾಗಿರುತ್ತಾರೆ. ಆದರೆ ಈ ಹುರುಪಿನ ಜೊತೆ ಈ ನಮ್ಮ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಬಗ್ಗೆ ಅತಿ ಹೆಚ್ಚು ತಿಳಿದು ಮತದಾನ ಮಾಡುವುದು ಸೂಕ್ತ.ಒಂದೊಂದು ವೋಟು ಸಹ ಅತ್ಯಮೂಲ್ಯವೇ. ಹಾಗಾಗಿ ಪೋಷಕರು ಸಹ ಮುಕ್ತವಾಗಿ ಮನೆಯಲ್ಲಿ ಯಾವ ಪಕ್ಷ ಏನು ಕೆಲಸ ಮಾಡುತ್ತಿದೆ ಹೇಗೆ ನಮ್ಮ ಸರ್ಕಾರ ಇದರಿಂದ…

Read More