Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ನೂತನ ಸೂಡಾ ಅಧ್ಯಕ್ಷರಿಗೆ ಸನ್ಮಾನಿಸಿದ ಜಿಡಿಮಂ ಟೀಂ

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್ಎಸ್ ಸುಂದರೇಶ್ ರವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದ  ಕೆಪಿಸಿಸಿ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ತಿಕೊಪ್ಪ ಗಣಪತಿ,  ಎಂ.ಆರ್. ರಮೇಶ್ ರವರು ಟಿ.ಡಿ. ಜಿತೇಂದ್ರ ಗೌಡ, ವಿಜಯ್ ಕುಮಾರ್, ರವಿಕುಮಾರ್ ಇನ್ನಿತರರು ಹಾಜರಿದ್ದರು.

Read More

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರು ಹಾಗೂ ಅವರ ಅಪಾರ ಸಂಖ್ಯೆಯ ಬಳಗ ಅಭಿನಂದಿಸಿದ ಕ್ಷಣ…

Read More

ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಎಸ್.ಸುಂದರೇಶ್

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿ.ಜು.ಪಾಶ, ಮುಖಂಡ ಹಿರಣ್ಣಯ್ಯ, ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನವಿಲೆ ಅಭಿನಂದಿಸಿದ ಕ್ಷಣ

Read More

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ*

*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್ ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು* *ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಎನ್ ಉಮಾಪತಿ, ಕೋಶ್ಯಾಧ್ಯಕ್ಷರಾದ ಉಮಾಶಂಕರ ಉಪಾಧ್ಯ ನಿರ್ದೇಶಕರುಗಳಾದ ಕೆ…

Read More

ಅಶ್ವತ್ಥ್  ಕಲ್ಲೇದೇವರಹಳ್ಳಿ ಅಂಕಣ- ರಸ್ತೆ ನದಿ ಮರ ನೆರಳು ಇವಿಷ್ಟೇ ಡೊಂಕು ಮನಸ್ಸುಗಳು..?

ಬದುಕಿನ ಅನೇಕ ಮಜಲುಗಳಲ್ಲಿ ನಮ್ಮ ದೃಷ್ಟಿಕೋನಗಳು ಕಾಲ ಕಾಲಕ್ಕೆ ಬದಲಾಗುವುದು ಎಷ್ಟು ಸತ್ಯವೂ ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಅಷ್ಟೇ ಸತ್ಯ ಹೀಗಿರುವಾಗ ನಮ್ಮ ನಡುವಿನ ಸಂಬಂಧಗಳು ತಿದ್ದಿ ತೀಡಿದಷ್ಟು ಡೊಂಕಾಗಿಯೇ ಉಳಿದುಬಿಡುವುದು ಮತ್ತೊಂದು ರೀತಿಯ ವಿಪರ್ಯಾಸ. ಯಾವಾಗಲೋ ಕರಗಿ ಹೋಗುವ ಮೇಣದಬತ್ತಿಗೆ  ಅಡ್ಡಲಾಗಿ ಏನನ್ನಾದರೂ ಮರೆಮಾಚುತ್ತೇವೆ. ಇದರ ಉದ್ದೇಶ ಬೆಳಕು ಇಡೀ ಕೋಣೆಗೆ ಆವರಿಸುತ್ತದೆ ಅನ್ನುವುಕ್ಕಿಂತ ಆ ಮೇಣದಬತ್ತಿಯ ಕ್ಷಣಕಾಲದ ಜೊತೆಗಾರಿಕೆ ಕತ್ತಲೆಯ ಭಯವನ್ನು ಹೋಗಲಾಡಿಸಿ ಒಂದಷ್ಟು ಧೈರ್ಯ ಮತ್ತು ಭರವಸೆಯನ್ನು ಕೊಡುತ್ತದೆ. ಬೆಳಕಿನ ಜೊತೆ ಬದುಕುತ್ತಿದ್ದೇವೆನ್ನುವ…

Read More

ಕುವೆಂಪು ವಿವಿಯಲ್ಲಿ ಭಾಷಾಂತರ ಕುರಿತು ಒಂದು ವಾರದ ಕಾರ್ಯಾಗಾರ* *ಶ್ರೇಷ್ಠ ವಿಚಾರಗಳು ದೇಶ, ಭಾಷೆಗಳ‌ ಗಡಿ ದಾಟಲು ಭಾಷಾಂತರ ಅಗತ್ಯ: ಪ್ರೊ.‌ ರಾಜೇಂದ್ರ ಚೆನ್ನಿ*

  *ಕುವೆಂಪು ವಿವಿಯಲ್ಲಿ ಭಾಷಾಂತರ ಕುರಿತು ಒಂದು ವಾರದ ಕಾರ್ಯಾಗಾರ* *ಶ್ರೇಷ್ಠ ವಿಚಾರಗಳು ದೇಶ, ಭಾಷೆಗಳ‌ ಗಡಿ ದಾಟಲು ಭಾಷಾಂತರ ಅಗತ್ಯ: ಪ್ರೊ.‌ ರಾಜೇಂದ್ರ ಚೆನ್ನಿ* ಶಂಕರಘಟ್ಟ, ಫೆ. 28: ಪ್ರಸ್ತುತ ಮಾಹಿತಿ ಯುಗದಲ್ಲಿ ವಿವಿಧ ವಿಚಾರಗಳನ್ನು ದೇಶ, ಭಾಷೆ, ಗಡಿಗಳಿಂದಾಚೆಗೆ ಜಗತ್ತಿನಾದ್ಯಂತ ಪ್ರಸರಣೆ ಮಾಡಲು ಭಾಷಾಂತರ ಪ್ರಕ್ರಿಯೆ ಅತ್ಯಗತ್ಯ. ಜ್ಞಾನದ ಸೃಷ್ಟಿ ಹಾಗೂ ಅಭಿವೃದ್ಧಿಗೂ ಅನುವಾದ ಅವಶ್ಯಕ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ. ವೆಂಕಟರಾಮಯ್ಯ…

Read More

ಮಲೆನಾಡಿನ ಫೀನಿಕ್ಸ್ ಆರ್.ಎಂ.ಮಂಜುನಾಥ ಗೌಡರು ಈಗ MADB ಅಧ್ಯಕ್ಷರು

ಮಲೆನಾಡಿನ ಫೀನಿಕ್ಸ್ ಆರ್.ಎಂ.ಮಂಜುನಾಥ ಗೌಡರು ಫಿನಿಕ್ಸ್‌ ನಂತೆ ಎದ್ದು ಬಂದ ನಾಯಕ ಚತುರತೆವುಳ್ಳವನಿಗೆ ರಾಜಕೀಯದ ಚದುರಂಗದಾಟ ತುಂಬಾ ಸುಲಭ ……………….. ಇನ್ನೇನು ಮಗಿತು ಬಿಡಿ ಕಥೆ? ಕೇವಲ ಒಂದು ವರ್ಷದ ಹಿಂದಿನ ಮಾತು. ಹಿರಿಯ ಸಹಕಾರಿ ಹಾಗೂ ಕಾಂಗ್ರೆಸ್‌ ಮುಖಂಡ ಆರ್.‌ ಎಂ. ಮಂಜುನಾಥ ಗೌಡ ಅವರ ರಾಜಕೀಯ ಭವಿಷ್ಯದ ಬಗ್ಗೆ ಬಹಳಷ್ಟು ಜನ ಹೀಗೆ ಭವಿಷ್ಯ ನುಡಿದಿದ್ದರು. ಅವರ ವಿರೋಧಿಗಳು ಕೂಡ ಸಂಭ್ರಮಿಸಿದ್ದರು. ದುರಂತ ಅಂದ್ರೆ, ಮುಂದಿನ ಪರಿಸ್ಥಿತಿ ಹೇಗೋ ಏನೋ ಅಂತ ಅವರ ಆಪ್ತರು…

Read More

ಸೂಡಾ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಹೆಚ್.ಎಸ್.ಸುಂದರೇಶ್- ಬೈಕ್ rallyಯೂ ನಡೆಯಲಿದೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರಿಗೆ ಸೂಡಾ ಅಧ್ಯಕ್ಷ ಸ್ಥಾನ ಒಲಿದಿದ್ದು, ಇದರ ಸಂಭ್ರಮಾಚರಣೆ ನಾಳೆ ನಡೆಯಲಿದೆ.ಸೂಡಾ ಅಧ್ಯಕ್ಷ ಸ್ಥಾನವನ್ನು ನಾಳೆ ಬೆಳಿಗ್ಗೆ ಸುಂದರೇಶ್ ರವರು ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾಳೆ ಬೆಳಿಗ್ಗೆ 11 ಕ್ಕೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಬಳಿಯಿಂದ ವಿನೋಬನಗರದಲ್ಲಿರುವ  ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ( ಸೂಡಾ) ದ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ ಯಾಲಿ(rally) ನಡೆಯಲಿದೆ…  

Read More

ವೈಚಾರಿಕತೆಯ ಹಚ್ಚಿಟ್ಟ ಹಣತೆ ಡಾ.ಕೂಡಿಗೆ’

‘ವೈಚಾರಿಕತೆಯ ಹಚ್ಚಿಟ್ಟ ಹಣತೆ ಡಾ.ಕೂಡಿಗೆ’ ಡಾ.ಶ್ರೀಕಂಠ ಕೂಡಿಗೆಯವರು ವೈಚಾರಿಕತೆಯ ಹಚ್ಚಿಟ್ಟ ಹಣತೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಚನ್ನೇಶ್ ಹೊನ್ನಾಳ್ಳಿ ಹೇಳಿದರು. ಅವರು ರಾಷ್ಟçಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಬುಧವಾರ ಸಂಜೆ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಡಾ.ಜಿ.ಎಸ್.ಎಸ್.ಜನ್ಮದಿನ ಹಾಗೂ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಜಿ.ಎಸ್.ಎಸ್. ಪುರಸ್ಕಾರ ಪಡೆದ ಶ್ರೀಕಂಠ ಕೂಡಿಗೆಯವರಿಗೆ ಅಭಿನಂದನ ನುಡಿಗಳನ್ನಾಡಿದರು. ಇಂದು ದಿಕ್ಕೆಟ್ಟ ಪರಿಸ್ಥಿತಿ ಇದೆ. ಪ್ರಬುದ್ಧವನ್ನು ವಿರೋಧಿಸುವ ಧ್ವನಿಗಳು ಕ್ಷೀಣಿಸುತ್ತಿವೆ. ವ್ಯಕ್ತಿ ಆರಾಧನೆಯೇ ಮುಖ್ಯವಾಗಿವೆ. ಪ್ರತಿಕ್ರಿಯೆಯನ್ನು ನೀಡದಂತಹ…

Read More

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್*

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್* ಇಡೀ ಜಗತ್ತಲ್ಲಿ ಸಕ್ಕರೆ ಖಾಯಿಲೆಯ ಎರಡನೇ ರಾಜಧಾನಿ ಭಾರತ. ಮೊದಲ ಸ್ಥಾನದಲ್ಲಿ ಚೈನಾ ಮತ್ತು ಮೂರನೇ ಸ್ಥಾನದಲ್ಲಿ ಪಾಕಿಸ್ತಾನವಿದೆ. ಈ ಸಕ್ಕರೆ ಖಾಯಿಲೆ ಯಥೇಚ್ಛವಾಗಲು ನಮ್ಮ ಆಹಾರದಲ್ಲಿರುವ ಕಾರ್ಬೋಹೈಡ್ರೇಡ್ ಕಾರಣ. ನಮ್ಮ ದಿನನಿತ್ಯದ ಅನ್ನದಲ್ಲಿರುವ ಈ ಕಾರ್ಬೋಹೈಡ್ರೇಡ್ ಕಡಿಮೆ ಮಾಡಿಕೊಂಡರೆ ಸಕ್ಕರೆ ಖಾಯಿಲೆ ಇನ್ನಿಲ್ಲವಾಗಿಸಬಹುದೆಂಬ ಸರಳ ಸತ್ಯ ಈ ಪುಸ್ತಕದಲ್ಲಿದೆ ಎಂದು ಖ್ಯಾತ ಸಾಹಿತಿ…

Read More