Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ರಾಜೀವ್ ಗಾಂಧಿ ಮತ್ತು ಅರಸು ಬಡವರ ಧ್ವನಿಯಾಗಿದ್ದವರು; ಶಾಸಕಿ ಬಲ್ಕೀಷ್ ಬಾನು

ರಾಜೀವ್ ಗಾಂಧಿ ಮತ್ತು ಅರಸು ಬಡವರ ಧ್ವನಿಯಾಗಿದ್ದವರು; ಶಾಸಕಿ ಬಲ್ಕೀಷ್ ಬಾನು ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಇಂದಿರಾಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನು ಪರಿಪೂರ್ಣವಾಗಿ ಜಾರಿಗೆ ತಂದವರು. ಅದರಲ್ಲೂ ಜೀತ ಪದ್ಧತಿ ಮತ್ತು ಮಲ ಹೊರುವ ಪದ್ಧತಿಯನ್ನು ನಿಷೇಧಿಸಿದವರು, ದಮನಿತರ ಧ್ವನಿಯಾಗಿದ್ದವರು ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ‌ಬಲ್ಕೀಶ್ ಬಾನು ಹೇಳಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಆರ್.ಪ್ರಸನ್ನ ಕುಮಾರ್; ದೇವರಾಜ್ ಅರಸುರವರ ಹುಟ್ಟುಹಬ್ಬ ಅರ್ಥಪೂರ್ಣ. ಇವತ್ತಿಗೂ ನೆನಪು…

Read More

ವಿನೋಬನಗರದ ಲೈರಾ ಸ್ಪಾದಲ್ಲಿ ವೇಶ್ಯಾವಾಟಿಕೆ;ಇಬ್ಬರು ಸಂತ್ರಸ್ತರನ್ನು ಉಳಿಸಿದ ಪೊಲೀಸರು…ಮಿಳಘಟ್ಟ ಮೂಲದ ಸೌಮ್ಯ ಪ್ರಭು ಬಂಧನ

ವಿನೋಬನಗರದ ಲೈರಾ ಸ್ಪಾದಲ್ಲಿ ವೇಶ್ಯಾವಾಟಿಕೆ; ಇಬ್ಬರು ಸಂತ್ರಸ್ತರನ್ನು ಉಳಿಸಿದ ಪೊಲೀಸರು… ಮಿಳಘಟ್ಟ ಮೂಲದ ಸೌಮ್ಯ ಪ್ರಭು ಬಂಧನ ಸ್ಪಾ ಸಲೂನ್ ಗಳಲ್ಲಿ ನಡೆಯುತ್ತಿದೆಯೇ ವೇಶ್ಯಾವಾಟಿಕೆ? ಹೌದು ಎನ್ನುತ್ತದೆ ಈ ಪೊಲೀಸ್ ವರದಿ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವೀರಣ್ಣ ಲೇ ಔಟ್ ನ ಮೂರನೇ ತಿರುವಿನಲ್ಲಿರೋ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಎಂಡ್ ಸ್ಪಾನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಬ್ಬರು ಸಂತ್ರಸ್ತ ಮಹಿಳೆಯರನ್ನಿಟ್ಟುಕೊಂಡು ಮಿಳಘಟ್ಟ ಮೂಲದ ಸೌಮ್ಯಾ ಪ್ರಭು ಎಂಬ…

Read More

ಔಷಧಿ ವ್ಯಾಪಾರಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಔಷಧಿ ವ್ಯಾಪಾರಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಶಿವಮೊಗ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ 2024-27 ಸಾಲಿನ ಪದಾಧಿಕಾರಿಗಳ ಸ್ಥಾನಕ್ಕೆ ಈ ಕೆಳಕಂಡವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಖಜಾಂಚಿ ಕೆ.ಸಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ಜಿಲ್ಲಾ ಅಧ್ಯಕ್ಷರಾಗಿ ಎಸ್. ಪಿ .ಮಧುಕರ್, ಉಪಾಧ್ಯಕ್ಷರಾಗಿ ದತ್ತಾತ್ರೇಯ ಎನ್. ಉಡುಪ, ಕಾರ್ಯದರ್ಶಿಯಾಗಿ ಈ.ಜಿ.ವೆಂಕಟೇಶ, ಸಹಕಾರ್ಯದರ್ಶಿಯಾಗಿ ಎಂ.ಎಲ್. ಮಂಜುನಾಥ ಮತ್ತು ಖಜಾಂಚಿಯಾಗಿ ಕೆ.ಸಿ.ನಾಗರಾಜ ಅವರು ಆಯ್ಕೆಯಾಗಿದ್ದಾರೆ. ಚುನಾಯಿತ  ಸದಸ್ಯರಾಗಿ ಎಸ್.ಪಿ ಮಧುಕರ್, ವಿವೇಕಾನಂದ ನಾಯಕ್, ಕೆ.ಕುಮಾರ್, ಎಂ.ಎಲ್.ಮಂಜುನಾಥ್, ಎಸ್. ವಿನಾಯಕ್ ಸ್ವಾಮಿ…

Read More

ಸಿದ್ದರಾಮಯ್ಯ ಗೌರವಯುತವಾಗಿ ರಾಜಿನಾಮೆ ನೀಡಲಿ; ಶಾಸಕ ಎಸ್ ಎನ್ ಚನ್ನಬಸಪ್ಪ(ಚನ್ನಿ)

ಸಿದ್ದರಾಮಯ್ಯ ಗೌರವಯುತವಾಗಿ ರಾಜಿನಾಮೆ ನೀಡಲಿ; ಶಾಸಕ ಎಸ್ ಎನ್ ಚನ್ನಬಸಪ್ಪ(ಚನ್ನಿ) ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಿಗೆ ಕಾಂಗ್ರೆಸ್ ಕೈ ಹಾಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ವಿರುದ್ಧ ನಡೆ ತೋರಿಸಿ ದೇಶಕ್ಕೆ ಅಪಮಾನ ಮಾಡಿದೆ. ಪ್ರಶ್ನಿಸಬಹುದು. ಅದಕ್ಕೊಂದು ನೈತಿಕ ನೆಲೆಗಟ್ಟಿರಬೇಕು. ರಾಜ್ಯಪಾಲರ ನಿರ್ಣಯದ ವಿರುದ್ಧ ಅಪಮಾನಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಇದು ದೇಶದ ನಾಗರೀಕರಿಗೆ ಮಾಡುತ್ತಿರುವ ಅಪಮಾನ ಸಚಿವ ಕೃಷ್ಣ ಭೈರೇಗೌಡರ ಮಾತಿಂದ ಗೌರವ ಕಡಿಮೆ. ಐವಾನ್ ಡಿಸೋಜಾ ಹೈವಾನ್ ಡಿಸೋಜಾ ಥರ ಮಾತಾಡ್ತಿದ್ದಾರೆ. ಬಾಂಗ್ಲಾ ಘಟನೆ ರಾಜ್ಯಕ್ಕೆ ಹೋಲಿಸುತ್ತಿರುವವರನ್ನು ಬಂಧಿಸಬೇಕು….

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಎಷ್ಟೆಲ್ಲಾ ಜ‌ನ ಗುರುತಿಸುತ್ತಾರಲ್ಲ ನಿನ್ನ… ಯಾಕೆ ಗುರುತಿಸುತ್ತಾರೆ ನಿನ್ನಾ? ಉತ್ತರ ಆತ್ಮದೊಳಗೆ! – *ಶಿ.ಜು.ಪಾಶ* 8050112067 (20/8/24)

Read More

ಆರ್.ಟಿ.ವಿಠ್ಠಲಮೂರ್ತಿ ಬರೆದಿದ್ದು; ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ

ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲಾ ಕಳೆದ ಬುಧವಾರ ಸಂಜೆಯವರೆಗೂ ನಿರಾಳವಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಆಪ್ತರಿಗೆ ಇದ್ದಕ್ಕಿದ್ದಂತೆ ದಿಲ್ಲಿಯಿಂದ ಫೋನ್ ಕರೆಗಳು ಶುರುವಾಗಿವೆ.ಯಾವುದೇ ಕ್ಷಣದಲ್ಲಿ ರಾಜ್ಯಪಾಲರು ಸಿಎಂ ವಿರುದ್ದ ವಿಚಾರಣೆಗೆ ಅನುಮತಿ ನೀಡಬಹುದು ಎಂಬುದು ಈ ಕರೆಗಳ ಸಾರ. ಅಂದ ಹಾಗೆ ಟಿ.ಜೆ.ಅಬ್ರಹಾಂ ಅವರ ದೂರಿನ ಹಿನ್ನೆಲೆಯಲ್ಲಿ ಜುಲೈ 27 ರಂದು ಮುಖ್ಯಮಂತ್ರಿಗಳಿಗೆ ಷೋಕಾಸ್ ನೋಟೀಸ್ ನೀಡಿದ ರಾಜ್ಯಪಾಲರು ತದ ನಂತರ ಕೂಲ್ ಆಗಿದ್ದರು.ಒಂದು ವೇಳೆ ವಿಚಾರಣೆಗೆ ಅನುಮತಿ ಕೊಟ್ಟರೆ ಎದುರಾಗುವ ಪರಿಸ್ಥಿತಿ ಹೇಗಿರಬಹುದು?ಎಂಬ ಜಿಜ್ಞಾಸೆಯಲ್ಲಿ ಮುಳುಗಿದ್ದರು….

Read More

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ* *ಡಿ.ಕೆ. ಶಿವಕುಮಾರ್​ ಡಿಸೆಂಬರ್​ ಒಳಗೆ ಸಿಎಂ ಆಗುತ್ತಾರೆ?*

*ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ* *ಡಿ.ಕೆ. ಶಿವಕುಮಾರ್​ ಡಿಸೆಂಬರ್​ ಒಳಗೆ ಸಿಎಂ ಆಗುತ್ತಾರೆ?* ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದ್ದು, ಸಿಎಂ ರಾಜೀನಾಮೆ ಮಾತು ಕೇಳಿಬರುತ್ತಿವೆ. ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್​ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಸನ್ಯಾಸಿ ಅಲ್ಲ ಮುಖ್ಯಮಂತ್ರಿ ಆಗಬೇಕು ಎಂದು ಡಿಸಿಎಂ…

Read More

ತುಂಗಭದ್ರಾ ಡ್ಯಾಂ ಗೇಟ್​ ಅಳವಡಿಕೆ ಯಶಸ್ವಿ; ಹಗಲಿರುಳು ಶ್ರಮಿಸಿದ ಕಾರ್ಮಿಕರಿಗೆ ನುಡಿದಂತೆ 50 ಸಾವಿರ ರೂ., ನಗದು ಹಣ‌ ನೀಡಿದ ಸಚಿವ ಜಮೀರ್ ಅಹಮದ್

ತುಂಗಭದ್ರಾ ಡ್ಯಾಂ ಗೇಟ್​ ಅಳವಡಿಕೆ ಯಶಸ್ವಿ; ಹಗಲಿರುಳು ಶ್ರಮಿಸಿದ ಕಾರ್ಮಿಕರಿಗೆ ನುಡಿದಂತೆ 50 ಸಾವಿರ ರೂ., ನಗದು ಹಣ‌ ನೀಡಿದ ಸಚಿವ ಜಮೀರ್ ಅಹಮದ್ ತುಂಗಭಧ್ರಾ ಡ್ಯಾಂನ 19ನೇ ಕ್ರಸ್ಟ್‌ ಗೇಟ್ ತಾತ್ಕಾಲಿಕ ಅಳವಡಿಕೆ ಯಶಸ್ವಿಯಾದ ಹಿನ್ನೆಲೆ ಇಂದು (ಭಾನುವಾರ) ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಟಿಬಿ ಡ್ಯಾಂ ಆವರಣದಲ್ಲಿ ಅಭಿನಂದನಾ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಗೇಟ್‌ ಅಳವಡಿಸಲು ವಾರದಿಂದ ಹಗಲಿರುಳು ಎನ್ನದೇ ಶ್ರಮಿಸಿದ ಕಾರ್ಮಿಕರಿಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ತುಂಗಭಧ್ರಾ…

Read More

ಈದ್ ಮಿಲಾದ್ ಬಂತು; ಪೊಲೀಸ್ ಇಲಾಖೆ ಸಭೆಯಲ್ಲಿ ಅಡಿಷನಲ್ ಎಸ್ ಪಿ ಭೂಮರೆಡ್ಡಿ ಹೇಳಿದ್ದೇನು?ಏನೆಲ್ಲ ನೀತಿ- ನಿಯಮಗಳಿವೆ…ಮುಸ್ಲೀಮರೇ, ವಿಶೇಷವಾಗಿ ಗಮನಿಸಿ…

ಈದ್ ಮಿಲಾದ್ ಬಂತು; ಪೊಲೀಸ್ ಇಲಾಖೆ ಸಭೆಯಲ್ಲಿ ಅಡಿಷನಲ್ ಎಸ್ ಪಿ ಭೂಮರೆಡ್ಡಿ ಹೇಳಿದ್ದೇನು? ಏನೆಲ್ಲ ನೀತಿ- ನಿಯಮಗಳಿವೆ… ಮುಸ್ಲೀಮರೇ, ವಿಶೇಷವಾಗಿ ಗಮನಿಸಿ… ಭಾನುವಾರ ಮಧ್ಯಾಹ್ನ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರಡ್ಡಿರವರ ನೇತೃತ್ವದಲ್ಲಿ, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಸಮಿತಿ ಸದಸ್ಯರುಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅವರು ನೀಡಿದ ಸಲಹೆ ಸೂಚನೆಗಳೇನು? 1) *ಈದ್ ಮಿಲಾದ್ ಮೆರವಣಿಗೆ* ಆಯೋಜಕರುಗಳು *ಟ್ಯಾಬುಲಸ್ ಗಳು* ಎಲ್ಲಿಂದ ಪ್ರಾರಂಭವಾಗಿ ಯಾವ ಮಾರ್ಗವಾಗಿ ಈದ್ ಮಿಲಾದ್ ಮೆರವಣಿಗೆಯಲ್ಲಿ…

Read More

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ದಂಪತಿಯಿಂದ ಬಾಗಿನಬಿ ಆರ್ ಪಿ ಯಲ್ಲಿ ಏನಂದ್ರು ಸಚಿವರು?

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ದಂಪತಿಯಿಂದ ಬಾಗಿನ ಬಿ ಆರ್ ಪಿ ಯಲ್ಲಿ ಏನಂದ್ರು ಸಚಿವರು? ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರ ಅಚ್ಚುಕಟ್ಟೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ…

Read More