Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ   ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ”

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ” ಶಿವಮೊಗ್ಗ,ಮಾ.೪: ಕಾಂಗ್ರೆಸ್ಸಿನ ಹಿರಿಯ ಮುಖಂಡ ತೀರ್ಥಹಳ್ಳಿಯ ಡಾ.ಆರ್.ಎಂ. ಮಂಜುನಾಥಗೌಡರು ಇಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ(ಎಂಎಡಿಬಿ)ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎಂಬುವುದು ದಿವಂಗತ ಬಂಗಾರಪ್ಪನವರ ಕನಸು. ನನಗೆ ಕೊಟ್ಟ ಈ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಮಲೆನಾಡು ಅಭಿವೃದ್ಧಿ ಮಂಡಳಿ ಎಂಬುವುದು ಬಹುದೊಡ್ಡದಾದ ಪ್ರಾಧಿಕಾರವಾಗಿದೆ. ಇಲ್ಲಿ ಬೇಕಾದಷ್ಟು ಕೆಲಸವಿದೆ ಎಂಬುವುದು ನಿಜ. ನಿಭಾಯಿಸುವುದು ಅಷ್ಟು ಸುಲಭವಲ್ಲ…

Read More

ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ*

ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ* ಕ್ರೀಡೆಗಳು ಮಾನವ ಜೀವನದ ಅಗತ್ಯಗಳಲ್ಲಿ ಒಂದಾಗಿದ್ದು ಪ್ರತಿದಿನ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯನ್ನು ಆಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ…

Read More

ಸಂಗೀತ ರವಿರಾಜ್ ಅಂಕಣ;ಒಲೆ ಉರಿಸುವ ಕಲೆಯ – ಲಯ , ರಾಗ, ತಾಳ…

    ಒಲೆ ಉರಿಸುವ ಕಲೆಯ – ಲಯ , ರಾಗ, ತಾಳ. ಕಾಲ  ಯಾವುದಾದರೇನು ಒಲೆ ಉರಿಯಲೇ  ಬೇಕು ತಾನೆ? ಅದೇ ಉರಿಯಲ್ಲಿ ನಾವೂ ಬೇಯುತ್ತ ಅಡುಗೆ  ಮಾಡಲೇಬೇಕಾದ ಅನಿವಾರ್ಯತೆ.  ಮಳೆಗಾಲಕ್ಕೆಂದು ಸೌದೆ , ಕಾಯಿ ಚೆಪ್ಪು , ತೆಂಗಿನ ಗರಿಗಳನ್ನೆಲ್ಲ ಸಂಗ್ರಹಿಸಿ ಇಟ್ಟದ್ದು ಆಯ್ತು , ಅದು ಅದರಷ್ಟಕ್ಕೆ ಅತಿಯಾದ ಗಾಳಿ ಮಳೆಗೆ ಥಂಡಿ ಹಿಡಿದದ್ದು ಆಯ್ತು ! ಅದನ್ನುರಿಸಿ ಅಡುಗೆ ಮಾಡುವ ಮಹಿಳೆಯರ ಪಾಡು , ಅವಳಿಗಷ್ಟೇ ತಿಳಿದ ಹಾಡು. ಮಳೆಗಾಲದ ಸುಂದರವಾದ ,…

Read More

ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಕಾ‍ರ್ಯಕ್ರಮ ಯಶಸ್ವಿಗೊಳಿಸಿ : ಸ್ನೇಹಲ್‌ ಸುಧಾಕರ ಲೋಖಂಡೆ*

*ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಕಾ‍ರ್ಯಕ್ರಮ ಯಶಸ್ವಿಗೊಳಿಸಿ : ಸ್ನೇಹಲ್‌ ಸುಧಾಕರ ಲೋಖಂಡೆ* ಜಿಲ್ಲೆಯ ೦ ಯಿಂದ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್‌ ಸುಧಾಕರ ಲೋಖಂಡೆ ಕರೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು…

Read More

ಇವತ್ತು 0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ*

*0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ* ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು. ಮಾ.03 ರಂದು 120626 ಮಕ್ಕಳಿಗೆ…

Read More

ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್*

*ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್* ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸೂಡಾ ವ್ಯಾಪ್ತಿಯಲ್ಲಿ…

Read More

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ   ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ನಗರ ಜೆಡಿಎಸ್ ವತಿಯಿಂದ ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆ ಬಡಾವಣೆಯ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ನಿನ್ನೆ ದಿವಸ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನೆ ಉದ್ದೇಶ ನಗರಾದ್ಯಂತ ಜೆಡಿಎಸ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಭಾಗವಾಗಿ ಹೊಸಮನೆ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ನಗರ ಜೆಡಿಎಸ್ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭ ಮಾತನಾಡಿದ ನಾಗರಾಧ್ಯಕ್ಷ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕಾರ ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಶಾಸಕರುಗಳಾಗ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್, ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿರಲಿದ್ದಾರೆ.  

Read More