ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು
*ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ” ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ…