Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕವಿಸಾಲು

Gm ಶುಭೋದಯ💐 *ಕವಿಸಾಲು* ಹೃದಯದ ಗಾಯಗಳು ಮುಖದ ಮೇಲೆ ಕಾಣುವುದಿದ್ದಿದ್ದರೇ… ಕನ್ನಡಿಯೂ ಚೂರು ಚೂರೇ ಚೂರಾಗುತ್ತಿತ್ತು! – *ಶಿ.ಜು.ಪಾಶ* 8050112067 (4/8/24)

Read More

ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ

ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ  ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಉಳ್ಳಿ ಫೌಂಡೇಶನ್ ವತಿಯಿಂದ ಶಿಕಾರಿಪುರದ ದೇವರಾಜ್ ಅರಸು ನಗರದ ಉರ್ದು ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು ಹಾಗು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಮಾತನಾಡಿದ ಉಳ್ಳಿ ಫೌಂಡೇಶನ್ ಅದ್ಯಕ್ಷರು ಹಾಗು ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್ ರವರು, ನಮ್ಮ ನಾಯಕರು, ಗ್ಯಾರೆಂಟಿಗಳನ್ನು ಜಾರಿ ಮಾಡುವ ಮೂಲಕ…

Read More

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ*

*ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ* ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್.ಸಿ.ಡಿ. ಕ್ಲಿನಿಕ್ ಜಿಲ್ಲೆಯ ತಾ.ಅ./ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ವಿದ್ಯಾರ್ಹತೆ…

Read More

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು*ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ…ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು* ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ… ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇಡೀ ರಾಜ್ಯದಲ್ಲಿ ಮಳೆ ವಾತಾವರಣ ಚೆನ್ನಾಗಿದೆ. ಗುಡ್ಡ ಜರಿತ ಹುಷಾರಾಗಿ ಜನ ತಗೋಬೇಕು. ರೆಗ್ಯುಲರ್ ರಿವೀವ್ಸ್ ಮಾಡಬೇಕಿದೆ. ಮಾಡಲಾಗುತ್ತಿದೆ. ಅಧಿಕಾರಿಗಳು ಅಲರ್ಟ್ ಆಗಿದಾರೆ. ಮುಖ್ಯಮಂತ್ರಿಗಳು ಹೈ ಅಲರ್ಟ್ ಇರಲು ಹೇಳಿದ್ದಾರೆ ಎಲ್ಲರಿಗೂ… ಅನಧಿಕೃತ ಮನೆ ಹಾನಿ ಆದ್ರೂ ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಹಿಂದೆ ಬಿಜೆಪಿಯವರೇ ಪ್ರಭಾವ ಬೀರಿ 5 ,ಲಕ್ಷ ತಗೊಂಡಿದಾರೆ.ತೀರಾ ಬಡವರಿಗೆ…

Read More

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರö್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರö್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ…

Read More

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ‌. 183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ 30ಕೋಟಿ ಅನುದಾನ ಬಿಡುಗಡೆಯಾಗಿದ್ದು…

Read More

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು?ಇಲ್ಲಿದೆ ವಿಶೇಷ ಸೂಚನೆ…

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು? ಇಲ್ಲಿದೆ ವಿಶೇಷ ಸೂಚನೆ…

Read More

ದೊಡ್ಡಪೇಟೆ ಎಸ್ ಐ ವಜೀರ್- ಕುಂಸಿ ಎಸ್ ಐ ರಮೇಶ್ ನಿವೃತ್ತಿಸನ್ಮಾನಿಸಿ ಬೀಳ್ಕೊಟ್ಟ ಎಸ್ ಪಿ ಮಿಥುನ್ ಕುಮಾರ್

ದೊಡ್ಡಪೇಟೆ ಎಸ್ ಐ ವಜೀರ್- ಕುಂಸಿ ಎಸ್ ಐ ರಮೇಶ್ ನಿವೃತ್ತಿ ಸನ್ಮಾನಿಸಿ ಬೀಳ್ಕೊಟ್ಟ ಎಸ್ ಪಿ ಮಿಥುನ್ ಕುಮಾರ್ ಕುಂಸಿ ಸಬ್ ಇನ್ಸ್ ಪೆಕ್ಟರ್  ವೈ ರಮೇಶ್ ಮತ್ತು ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ಎ ವಜೀರ್ ಅಹಮ್ಮದ್  ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಇಂದು  ವಯೋನಿವೃತ್ತಿಯನ್ನು ಹೊಂದಿದರು. ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ವಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ, ಮುಂದಿನ…

Read More

ಆ.14ಕ್ಕೆ ಶಿಮುಲ್ ಚುನಾವಣೆ; ಆರ್.ಎಂ.ಎಂ. ಸೇರಿದಂತೆ ಹಲವರಿಂದ ನಾಮಪತ್ರಕಾವೇರುತ್ತಿದೆ ಚುನಾವಣೆ!

ಆ.14ಕ್ಕೆ ಶಿಮುಲ್ ಚುನಾವಣೆ; ಆರ್.ಎಂ.ಎಂ. ಸೇರಿದಂತೆ ಹಲವರಿಂದ ನಾಮಪತ್ರ ಕಾವೇರುತ್ತಿದೆ ಚುನಾವಣೆ! ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟ @ ಶಿಮುಲ್ ಆಡಳಿತ ಮಂಡಳಿಯ ಚುನಾವಣೆ ಆಗಸ್ಟ್ 14 ರಂದು ನಡೆಯಲಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಆರ್.ಎಂ.ಮಂಜುನಾಥ ಗೌಡರು ಸೇರಿದಂತೆ 13 ಜ‌ನ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ಕಾವು ಮುಗಿಲು ಮುಟ್ಟುತ್ತಿದೆ. ಚುನಾವಣಾ ರಿಟರ್ನಿಂಗ್ ಅಧಿಕಾರಿ ಕೂಡ ಆಗಿರುವ ತಹಶೀಲ್ದಾರ್ ಬಿ.ಎನ್.ಗಿರೀಶ್ ರವರು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ….

Read More

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ಪ್ಯಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಶಿವಮೊಗ್ಗದ ಎನ್ ಯು ವಾಸ್ಪಿಟಲ್ಸ್ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿದೆ. 65 ವರ್ಷ ವಯಸ್ಸಿನ ಅಜ್ಜಿ 21 ವರ್ಷದ ಮೊಮ್ಮಗಳಿಗೆ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಎನ್‌ಯು ಆಸ್ಪತ್ರೆಯ ಹೆಗ್ಗಳಿಕೆಯೆಂದರೆ ದಾನಿಯ…

Read More