ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಶಿವಮೊಗ್ಗ: ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ಜೀವ ಸುರಕ್ಷತೆ ತಿಳವಳಿಕೆ ಕಾರ್ಯಕ್ರಮದಲ್ಲಿ…

Read More

ಸಮಾಜ ಸೇವೆಯಿಂದ ಸಂತೃಪ್ತಿ;  ಕೆ. ಈ. ಕಾಂತೇಶ್

ಸಮಾಜ ಸೇವೆಯಿಂದ ಸಂತೃಪ್ತಿ;  ಕೆ. ಈ. ಕಾಂತೇಶ್ ರೋಟರಿ ಜ್ಯೂಬಿಲಿ ಸಂಸ್ಥೆಯು ಪಾರದರ್ಶಕವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಒತ್ತು ನೀಡಿ ಗ್ರಾಮಾಂತರ ಶಾಲೆಗಳಿಗೆ ಅನೇಕ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪೋಲಿಯೊ ಲಸಿಕೆ ಅಭಿಯಾನದಿಂದ ಈ ಮಾರಕ ಕಾಯಿಲೆಯನ್ನು ಪ್ರಪಂಚದದಂತ್ಯ ನಿರ್ಮೂಲ ಮಾಡಿದ ಹೆಗ್ಗಳಿಕೆ ರೋಟರಿ ಸಂಸ್ಥೆಗೆ ಸಲ್ಲಬೇಕು. ಸ್ವಾಹಿತ ಮೀರಿದ ಸೇವೆಯಿಂದ ಇಂದು ವಿಶ್ವದಲ್ಲಿ ಶಾಂತಿ ನೆಲೆಸಲು…

Read More

ಡಿ. 6 ನಾಳೆ ಶಿವಮೊಗ್ಗದ  ಕುವೆಂಪು ರಂಗಮಂದಿರದಲ್ಲಿ “ಸಂಗೀತ ಸ್ವರ ಧಾರೆ” ಕಾರ್ಯಕ್ರಮ 

ಡಿ. 6 ನಾಳೆ ಶಿವಮೊಗ್ಗದ  ಕುವೆಂಪು ರಂಗಮಂದಿರದಲ್ಲಿ “ಸಂಗೀತ ಸ್ವರ ಧಾರೆ” ಕಾರ್ಯಕ್ರಮ ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಡಿಸೆಂಬರ್ 6ರ ನಾಳೆ ಶನಿವಾರ, ಸಂಜೆ 5-30 ಗಂಟೆಗೆ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ “ಸಂಗೀತ ಸ್ವರ ಧಾರೆ” (ಆವೃತ್ತಿ -3) ಎಂಬ ವಿಶಿಷ್ಟವಾದ ಸಂಗೀತ ಕಾರ್ಯಕ್ರಮ ನಡೆಯಲಿದೆ. ನಾಡಿನ ಪ್ರಖ್ಯಾತ ಸುಗಮ ಸಂಗೀತ ಗಾಯಕಿ ಹಾಗೂ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ಸುರೇಖಾ ಹೆಗಡೆ ಮತ್ತು ಅವರ ತಂಡದಿಂದ ನಡೆಯುವ ಈ ಸಂಗೀತ ಕಾರ್ಯಕ್ರಮದಲ್ಲಿ…

Read More

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀ‍ಘ್ರ ಕ್ರಮ : ಎಸ್.ಮಧು ಬಂಗಾರಪ್ಪ

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀ‍ಘ್ರ ಕ್ರಮ : ಎಸ್.ಮಧು ಬಂಗಾರಪ್ಪ ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿರ್ಧಾರ ಗಟ್ಟಿಯಿರಲಿ ಹೃದಯವೇ… ವಿಷಕಾರುವವರೂ ಕಾಲಕೆಳಗಿರುವರು! 2. ಸುಮ್ಮನೆ ಸೇರುವುದಿಲ್ಲ ಜನ ಶವಯಾತ್ರೆಗೆ… ಸತ್ತ ಮೇಲೆ ಸತ್ಪ್ರಜೆಗಳೆಲ್ಲರೂ! – *ಶಿ.ಜು.ಪಾಶ* 8050112067 (5/12/2025)

Read More

ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಗೆ ಕೋರ್ಟ್ ಶಾಕ್* *ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಹಣ ಕಡಿತ* *Court shock for SBI Cards and Payment Service Ltd.* *Unauthorized deduction of money from credit card* *Justice for Manjunath of Tilak Nagar, Shivamogga* *ایس بی آئی کارڈز اینڈ پیمنٹ سروس لمیٹڈ کے لیے عدالتی جھٹکا* *کریڈٹ کارڈ سے رقم کی غیر مجاز کٹوتی* *تلک نگر، شیموگا کے منجوناتھ کے لیے انصاف*

*ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಗೆ ಕೋರ್ಟ್ ಶಾಕ್* *ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಹಣ ಕಡಿತ* *ಶಿವಮೊಗ್ಗ ತಿಲಕ್ ನಗರದ ಮಂಜುನಾಥ್ ರವರಿಗೆ ಸಿಕ್ಕ ನ್ಯಾಯ* *ಕ್ರೆಡಿಟ್ ಕಾರ್ಡ್ ಇಟ್ಟವರು ಓದಲೇಬೇಕಾದ ಸ್ಟೋರಿ ಇದು* ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್‌ಬಿಐ ಮಾರ್ಗಸೂಚಿಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಬೆಂಗಳೂರು ಇವರು ಸೇವಾನ್ಯೂನ್ಯತೆ ಎಸಗಿದ್ದು…

Read More

*ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ*

*ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ* ಶಂಕರಘಟ್ಟ, ರಾಜಸ್ಥಾನದ ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಡಿ. 01ರಿಂದ 04ರವರೆಗೆ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸುದೀಪ್ ಪುರುಷರ ಹೈಜಂಪ್ ನಲ್ಲಿ 2.08 ಮೀಟರ್ ಎತ್ತರ ಜಿಗಿದು ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಚಿನ್ನ ಗೆದ್ದ ಸುದೀಪ್ ಅವರನ್ನು ಕುಲಸಚಿವ ಎ. ಎಲ್. ಮಂಜುನಾಥ್ ಅಭಿನಂದಿಸಿದರು. ಡಾ. ಎನ್. ಡಿ….

Read More

*ಕರ್ನಾಟಕದ ರಾಜಭವನ ಹೆಸರು ಬದಲು* *ಕರ್ನಾಟಕ ಲೋಕಭವನ ಎಂದು ನಾಮಕರಣ*

*ಕರ್ನಾಟಕದ ರಾಜಭವನ ಹೆಸರು ಬದಲು* *ಕರ್ನಾಟಕ ಲೋಕಭವನ ಎಂದು ನಾಮಕರಣ* ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡಲಾಗಿದ್ದು, ಕರ್ನಾಟಕದ ರಾಜಭವನವನಕ್ಕೂ (Karnataka raj bhavan) ಸಹ ಹೊಸ ಹೆಸರು ನಾಮಕರಣ ಮಾಡಲಾಗಿದೆ. ಹೌದು..ಬೆಂಗಳೂರಿನಲ್ಲಿರುವ (Bengaluru) ರಾಜ್ಯಪಾಲರ ನಿವಾಸ ರಾಜ ಭವನಕ್ಕೆ ‘ಲೋಕ ಭವನ, ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಗಿದೆ. ಭಾರತ ಸರ್ಕಾರದ ಗೃಹ ಸಚಿವಾಲಯದ ಸೂಚನೆ ಹಾಗೂ ರಾಜ್ಯಪಾಲರ ಅನುಮೋದನೆಯಂತೆ ಈ ಮಹತ್ವದ ಬದಲಾವಣೆ ಜಾರಿಗೆ…

Read More

*ಲಂಚ್ ಮೀಟಿಂಗ್‌ನ ರಾಜಕೀಯ ಕುತೂಹಲ* *ಮಂಗಳೂರಿನಲ್ಲಿ ಕೆಸಿವಿ – ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್;* *ಕರಾವಳಿ ನಾಟಿ ಕೋಳಿ, ನೀರ್‌ ದೋಸೆ, ಮೀನು ತಿಂದಾದ ಮೇಲೆ…*

*ಲಂಚ್ ಮೀಟಿಂಗ್‌ನ ರಾಜಕೀಯ ಕುತೂಹಲ* *ಮಂಗಳೂರಿನಲ್ಲಿ ಕೆಸಿವಿ – ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್;* *ಕರಾವಳಿ ನಾಟಿ ಕೋಳಿ, ನೀರ್‌ ದೋಸೆ, ಮೀನು ತಿಂದಾದ ಮೇಲೆ…* ಮಂಗಳೂರು: ರಾಜಕೀಯ ವಲಯದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳ ರಾಜಕೀಯ ಚರ್ಚೆಗಳು ಇನ್ನೂ ತಣ್ಣಗಾಗಿಲ್ಲದಿರುವಾಗ, ಇದೇ ಸಾಲಿಗೆ ಮತ್ತೊಂದು ಲಂಚ್ ಮೀಟಿಂಗ್‌ ಕೂಡ ಸೇರ್ಪಡೆಯಾಗಿದೆ. ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಂಗಳವಾರ ಮಧ್ಯಾಹ್ನ ಕಾವೇರಿ ಗೆಸ್ಟ್ ಹೌಸ್‌ನಲ್ಲಿ ನಡೆದ ಈ ವಿಶೇಷ ಲಂಚ್…

Read More