Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮತ್ತೆ ಗುಡುಗಿದ ಕೆ ಎಸ್ ಈಶ್ವರಪ್ಪ;   ಅಪ್ಪ ಮಕ್ಕಳು ಮಹಾನ್ ಸುಳ್ಳುಗಾರರು   ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತು ಸುಳ್ಳು   ಸ್ವಾಮೀಜಿ ನೋವುಂಡರು- ಹೆಣ್ಣುಮಕ್ಕಳು ಕಣ್ಣೀರು ಹಾಕಿದರು   ಗಂಟೆ ಹೊಡೆಯೋಕೆ ಸಿದ್ಧ 

ಮತ್ತೆ ಗುಡುಗಿದ ಕೆ ಎಸ್ ಈಶ್ವರಪ್ಪ; ಅಪ್ಪ ಮಕ್ಕಳು ಮಹಾನ್ ಸುಳ್ಳುಗಾರರು ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತು ಸುಳ್ಳು ಸ್ವಾಮೀಜಿ ನೋವುಂಡರು- ಹೆಣ್ಣುಮಕ್ಕಳು ಕಣ್ಣೀರು ಹಾಕಿದರು ಗಂಟೆ ಹೊಡೆಯೋಕೆ ಸಿದ್ಧ ಶಿವಮೊಗ್ಗ: ಅಪ್ಪ, ಮಕ್ಕಳು ಮಹಾನ್ ಸುಳ್ಳುಗಾರರು, ಮಹಾನ್ ಮೋಸಗಾರರು ಎಂದು ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ  ರಾಷ್ಟ್ರ ಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಹರಿಹಾಯ್ದರು. ಅವರು ಇಂದು ತಮ್ಮ ಚುನಾವಣಾ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

Read More

ಪಂಚ ಗ್ಯಾರಂಟಿಗಳ ಮೂಲಕವೇ ಅಭ್ಯರ್ಥಿ ಗೀತಾರನ್ನು ಗೆಲ್ಲಿಸುತ್ತೇವೆ ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ

ಪಂಚ ಗ್ಯಾರಂಟಿಗಳ ಮೂಲಕವೇ ಅಭ್ಯರ್ಥಿ ಗೀತಾರನ್ನು ಗೆಲ್ಲಿಸುತ್ತೇವೆ ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಶಿವಮೊಗ್ಗ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಠಾನವಾಗಿದ್ದು ಈ ಯೋಜನೆಯಲ್ಲಿ ಸೇರ್ಪಡೆಯಾಗದೆ ಬಾಕಿ ಉಳಿದ  ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಹಾಗೂ ಯೋಜನೆಗಳಿಂದ ಜನರು ಹೊರಗುಳಿಯದಂತೆ ಎಲ್ಲಾ ಹಂತಗಳಲ್ಲಿ ಮುತುವರ್ಜಿವಯಿಸಿ ಸಕ್ರಿಯವಾಗಿ ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಅವರು ಇಂದು ಕಾಂಗ್ರೆಸ್…

Read More

ಆರ್ ಎಂ ಎಂ, ಎಂ ಶ್ರೀ, ಆಮಂ, ಆರ್ ಪ್ರ, ಕರ,ಬ ಬಾ, ರ ಶೆ;ಶಿವಮೊಗ್ಗ ಲೋಕಸಭಾ ಉಸ್ತುವಾರಿಗಳ ನೇಮಕ

ಶಿವಮೊಗ್ಗ ಲೋಕಸಭಾ ಚುನಾವಣೆಯ ಸಿದ್ಧತೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ  ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ  ಉಸ್ತುವಾರಿಗಳನ್ನಾಗಿ ಡಾ.ಆರ್.ಎಂ.ಮಂಜುನಾಥಗೌಡ, ಆಯನೂರು ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಳಕಂಡ 7 ಜನ ಮುಖಂಡರುಗಳನ್ನು ಉಸ್ತುವಾರಿಗಳನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಇವರು ನೇಮಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಎಂಎಡಿಬಿ ಅಧ್ಯಕ್ಷರಾದ ಡಾ.ಆರ್.ಮಂಜುನಾಥಗೌಡ,ಶಿವಮೊಗ್ಗ ಗ್ರಾಮಾಂತರ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಶಿಕಾರಿಪುರ-ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಭದ್ರಾವತಿ-ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಸೊರಬ-ಕಲಗೋಡು ರತ್ನಾಕರ್, ಶಿವಮೊಗ್ಗ ನಗರ- ಕೆಪಿಸಿಸಿ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಉಪಾಧ್ಯಕ್ಷರಾಗಿ ಎನ್.ಹೊನ್ನಪ್ಪ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಿ.ಡಿಸೋಜಾ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಉಪಾಧ್ಯಕ್ಷರಾಗಿ ಎನ್.ಹೊನ್ನಪ್ಪ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಿ.ಡಿಸೋಜಾರವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕಮಾಡಿ ಆದೇಶಿಸಿದ್ದಾರೆ.

Read More

ಜಿಲ್ಲಾ ಕಾಂಗ್ರೆಸ್ಸಿನ  ಪ್ರಪ್ರಥಮ ಮಹಿಳಾ ಉಪಾಧ್ಯಕ್ಷರಾಗಿ ಸೌಗಂಧಿಕ ರಘುನಾಥ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ  ಪ್ರಪ್ರಥಮ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಸೌಗಂಧಿಕ ರಘುನಾಥ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರು ತತ್ ಕ್ಷಣ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.

Read More

ಗೆದ್ದು ಮೋದಿ ಬಳಿಯೇ ಹೋಗ್ತೇನೆ;’ ಮನೆ ಬಳಿಯೇ ಚುನಾವಣಾ ಕಚೇರಿ ಆರಂಭಿಸಿದ ಕೆ.ಎಸ್.ಈಶ್ವರಪ್ಪ

‘ಗೆದ್ದು ಮೋದಿ ಬಳಿಯೇ ಹೋಗ್ತೇನೆ;’ ಮನೆ ಬಳಿಯೇ ಚುನಾವಣಾ ಕಚೇರಿ ಆರಂಭಿಸಿದ ಕೆ.ಎಸ್.ಈಶ್ವರಪ್ಪ ನಾನು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾನು ಗೆದ್ದ ನಂತರ ಪ್ರಧಾನಿ ಮೋದಿ ಬಳಿ ಹೋಗಿಯೇ ಹೋಗುತ್ತೇನೆ ಎಂದು ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಗರದಲ್ಲಿ ಈಶ್ವರಪ್ಪ ನಿವಾಸದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನನ್ನ ನಿವಾಸದಲ್ಲೇ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನನ್ನ ಮಗನನ್ನು…

Read More

ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ, ನನ್ನ ಹೆಣ ಬೀಳಿಸಿಯಾದ್ರೂ ಬಿಜೆಪಿಯವ್ರು ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ನಲ್ಲಿದ್ದಾರೆ’: ಪ್ರಿಯಾಂಕ್ ಖರ್ಗೆ

ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ, ನನ್ನ ಹೆಣ ಬೀಳಿಸಿಯಾದ್ರೂ ಬಿಜೆಪಿಯವ್ರು ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ನಲ್ಲಿದ್ದಾರೆ’: ಪ್ರಿಯಾಂಕ್ ಖರ್ಗೆ ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿ: ಭಾರತೀಯ…

Read More

ಬಿ.ವೈ.ರಾಘವೇಂದ್ರರವರು ಸುದ್ದಿಗೋಷ್ಠಿಯಲ್ಲಿ ಮಾತಾಡಿದ್ದೇನು?   ‘ಶರಾವತಿ ಸಂತ್ರಸ್ಥರ ಮತ್ತು ವಿ.ಐ.ಎಸ್.ಎಲ್. ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು  ಖಂಡಿತ ಬಗೆಹರಿಸುತ್ತೇನೆ’   ಸಂಸ್ಕೃತಿ ಮರೆತ ಕಾಂಗ್ರೆಸ್- ಮಧುಗೆ ಹೇಗೆ ಮಾತಾಡಬೇಕೆಂಬುದೇ ಗೊತ್ತಿಲ್ಲ’

ಬಿ.ವೈ.ರಾಘವೇಂದ್ರರವರು ಸುದ್ದಿಗೋಷ್ಠಿಯಲ್ಲಿ ಮಾತಾಡಿದ್ದೇನು? ‘ಶರಾವತಿ ಸಂತ್ರಸ್ಥರ ಮತ್ತು ವಿ.ಐ.ಎಸ್.ಎಲ್. ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು  ಖಂಡಿತ ಬಗೆಹರಿಸುತ್ತೇನೆ’ ಸಂಸ್ಕೃತಿ ಮರೆತ ಕಾಂಗ್ರೆಸ್- ಮಧುಗೆ ಹೇಗೆ ಮಾತಾಡಬೇಕೆಂಬುದೇ ಗೊತ್ತಿಲ್ಲ’ ಶಿವಮೊಗ್ಗ, ಶರಾವತಿ ಸಂತ್ರಸ್ಥರ ಮತ್ತು ವಿ.ಐ.ಎಸ್.ಎಲ್. ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ ಬಗ್ಗೆ ಪ್ರಯತ್ನದ ಹಾದಿ ಮುಂದುವರೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಸಂತ್ರಸ್ಥರ ಮತ್ತು ವಿ.ಐ.ಎಸ್.ಎಲ್. ಕಾರ್ಖಾನೆ ಸಮಸ್ಯೆ ಬಿಜೆಪಿ ಸರ್ಕಾರದ್ದಲ್ಲ. ೧೯೮೦ರವರೆಗು ಮತ್ತು ಅದಾದ…

Read More

ಲೋಕಾ ಚುನಾವಣೆ;ದಾಖಲೆ ಇಲ್ಲದ ಹಣ ವಶ-ಅನುಮತಿ ಪಡೆಯದೆ ಊಟ ವ್ಯವಸ್ಥೆ – ಅಕ್ರಮ ಮದ್ಯ ವಶ: ಪ್ರಕರಣ ದಾಖಲು*

*ದಾಖಲೆ ಇಲ್ಲದ ಹಣ ವಶ-ಅನುಮತಿ ಪಡೆಯದೆ ಊಟ ವ್ಯವಸ್ಥೆ – ಅಕ್ರಮ ಮದ್ಯ ವಶ: ಪ್ರಕರಣ ದಾಖಲು* ಶಿವಮೊಗ್ಗ; ಲೋಕಸಭಾ ಚುನಾವಣೆ ಹಿನ್ನೆಲೆ ಮತಕ್ಷೇತ್ರವಾರು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿದ್ದು, ಮಾ.27 ರಂದು ಶಿಕಾರಿಪುರ-115 ಮತ ಕ್ಷೇತ್ರ ವ್ಯಾಪ್ತಿಯ ಕವಾಸ್‍ಪುರ ಚೆಕ್‍ಪೋಸ್ಟ್‍ನಲ್ಲಿ ಹನುಮಂತಪ್ಪ ಎಂಬುವವರು ದಾಖಲೆ ಇಲ್ಲದೆ ಹೊಂದಿದ್ದ ರೂ.73,736 ಗಳನ್ನು ಎಸ್‍ಎಸ್‍ಟಿ ತಂಡ ವಶಪಡಿಸಿಕೊಂಡಿದೆ. ಭದ್ರಾವತಿ-112 ಮತಕ್ಷೇತ್ರ ವ್ಯಾಪ್ತಿಯ ಹಳ್ಳಿಕೆರೆ ಚೆಕ್‍ಪೋಸ್ಟ್‍ನಲ್ಲಿ ರಾಮು ಮತ್ತು ಕೆ.ತೀರ್ಥಕುಮಾರ್ ಎಂಬುವವರು ಹೊಂದಿದ್ದ ರೂ.1,25,000 ಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸಲ್ಲಿಸಲಾಗಿದೆ….

Read More