Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಸಣ್ಣ ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ವಂಚಿಸಿದ್ದವನು ಅಂದರ್

ಸಣ್ಣ ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ವಂಚಿಸಿದ್ದವನು ಅಂದರ್ ಸಾಗರ; ಸುಮಾರು 60ಕ್ಕೂಹೆಚ್ಚು ಸಣ್ಣ ಅಡಕೆ ವ್ಯಾಪಾರಿಗಳಿಗೆ ಅಂದಾಜು 4 ಕೋಟಿ ರೂಪಾಯಿ ವಂಚಿಸಿದ್ದ ನಗರದ ವ್ಯಪಾರಿಯನ್ನು ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರ ಸುಮಾರಿಗೆ ಬೆಂಗಳೂರಿನಿಂದ ಸಾಗರಕ್ಕೆ ಬಂದು ಅಡಕೆ ವ್ಯಾಪಾರ ಪ್ರಾರಂಭಿಸಿದ್ದ. ಇಲ್ಲಿನ ಸಣ್ಣಪುಟ್ಟ ವ್ಯಾಪಾರಿಗಳಿಂದ ಉದ್ರಿ ಲೆಕ್ಕದಲ್ಲಿ ಮಾಲು ಖರೀದಿಸಿ, ಬೇರೆಯವರಿಗೆ ಮಾರಿ ಲಾಭ ಪಡೆಯುತ್ತಿದ್ದ. ಅಲ್ಲದೆ ಆನ್ ಲೈನ್ ಗ್ಯಂಬ್ಲಿಂಗ್ ಆಡುವ ಅಭ್ಯಾಸವಿದ್ದ ಈತ ಅಡಕೆ ವ್ಯಾಪಾರ ದಲ್ಲಿ  ಬಂದ ಸಂಪೂರ್ಣ…

Read More

ಸಿಗಂದೂರು ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್ ಭೇಟಿ; ಬಿ.ಫಾರಂ ಗೆ ಪೂಜೆ ಸಲ್ಲಿಕೆ ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ 

ಸಿಗಂದೂರು ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್ ಭೇಟಿ; ಬಿ.ಫಾರಂ ಗೆ ಪೂಜೆ ಸಲ್ಲಿಕೆ ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ  ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನಲೆ, ಸಿಗಂದೂರು…

Read More

ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಏನಂದ್ರು?

ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಏನಂದ್ರು? ಸಾಗರ ತಾಲೂಕಿನ ಕಾರೆಹೊಂಡ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕಾರೆಹೊಂಡ ಗ್ರಾಮಕ್ಕೆ ತೆರಳಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಮುಖಂಡರಾದ ಮಂಜುನಾಥ್, ಬಸವರಾಜ್, ನಾಗರಾಜ್, ಸುರೇಶ್, ಶಾಂತಮ್ಮ, ಸೀಮಾ ಪರಶುರಾಮ್ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು. *ಹೇಮಾ…

Read More

ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ

ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ ಶಿವಮೊಗ್ಗ: ತಾಲ್ಲೂಕಿನ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಿವಮೊಗ್ಗ- ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ- ಬಿದರಹಳ್ಳಿ ನಡುವೆ ಏ.11ರಂದು ಸಾರಿಗೆ ಬಸ್ ಹಾಗೂ ಓಮಿನಿ ವಾಹನ ನಡುವೆ ನಡೆದ ಅಪಘಾತದಲ್ಲಿ ಹರಮಘಟ್ಟದ ದೊಂಬಳ್ಳರಮನೆ ನಂಜುಂಡಪ್ಪ ಹಾಗೂ ಅವರ ಇಬ್ಬರು ಮೊಮ್ಮಕ್ಕಳು ಸಾವನಪ್ಪಿದ್ದರು….

Read More

ನಾಳೆ ನಾಮಪತ್ರ ಸಲ್ಲಿಸಲಿರುವ ಈಶ್ವರಪ್ಪ; ನಾಮಪತ್ರ ಸಲ್ಲಿಕೆ ಬಳಿಕ ಬೆಂಬಲ ದ್ವಿಗುಣಗೊಳ್ಳಲಿದೆ-ಈಶ್ವರಪ್ಪ ಮೋದಿ ಇವರಪ್ಪನ ಮನೆಯ ಆಸ್ತಿಯಲ್ಲ; ಯಡಿಯೂರಪ್ಪ ಕುಟುಂಬದವರ ಫೋಟೋ ಹಾಕಿಕೊಂಡು ಪ್ರಚಾರ ಮಾಡಿ ಗೆಲ್ಲಲಿ ನೋಡೋಣ ಎಂದು ಸವಾಲ್‌ ಎಸೆದ ಈಶ್ವರಪ್ಪ

ನಾಮಪತ್ರ ಸಲ್ಲಿಕೆ ಬಳಿಕ ಬೆಂಬಲ ದ್ವಿಗುಣಗೊಳ್ಳಲಿದೆ-ಈಶ್ವರಪ್ಪ ಮೋದಿ ಇವರಪ್ಪನ ಮನೆಯ ಆಸ್ತಿಯಲ್ಲ; ಯಡಿಯೂರಪ್ಪ ಕುಟುಂಬದವರ ಫೋಟೋ ಹಾಕಿಕೊಂಡು ಪ್ರಚಾರ ಮಾಡಿ ಗೆಲ್ಲಲಿ ನೋಡೋಣ ಎಂದು ಸವಾಲ್‌ ಎಸೆದ ಈಶ್ವರಪ್ಪ   ಶಿವಮೊಗ್ಗ- ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ನಡೆಸಿದ್ದು, ಅಭೂತಪೂರ್ವ ಬೆಂಬಲ ಸಿಗುತ್ತಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಈ ಬೆಂಬಲ ದ್ವಿಗುಣಗೊಳ್ಳಲಿದೆ ಎಂದು ಸ್ವತಂತ್ರ ಅಭ್ಯರ್ಥಿ ಕೆ. ಎಸ್‌. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಈಗಾಗಲೇ ಎಂಟು ವಿಧಾನಸಭಾ ಕ್ಷೇತ್ರವನ್ನೂ ಸುತ್ತಿ ಬಂದಿದ್ದೇನೆ….

Read More

ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ; ಹಗರಣ ಮುಕ್ತ ಗ್ಯಾರಂಟಿ ಯೋಜನೆಗಳು; ಗೀತಾ ಶಿವರಾಜ್ ಕುಮಾರ್

ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ; ಹಗರಣ ಮುಕ್ತ ಗ್ಯಾರಂಟಿ ಯೋಜನೆಗಳು; ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ ಆಯೋಜಿಸಿದ್ದ  ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ರೀತಿಯ ಹಗರಣ ನಡೆಯುತ್ತಿಲ್ಲ. ಮಾಸಿಕ ₹50 ಲಕ್ಷ ಹಣ ಪ್ರತಿ ಗ್ರಾಮ ಪಂಚಾಯಿತಿಗೆ ವ್ಯಯಿಸಲಾಗುತ್ತಿದೆ. ವಾರ್ಷಿಕ ₹6 ಕೋಟಿ ಹಣ ಗ್ಯಾರಂಟಿ…

Read More

ಗಮನ ಸೆಳೆದ ಬೈಕ್ RALLY; ಗೀತಾ ಶಿವರಾಜಕುಮಾರ್ ಮಂಚಿ ಆಂಜನೇಯ ದೇವಸ್ಥಾನಕ್ಕೆ ಭೇಟಿ

ಗೀತಾ ಶಿವರಾಜಕುಮಾರ್ ಮಂಚಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ಸೊರಬ ತಾಲ್ಲೂಕಿ‌ನ ಮಂಚಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಬುಧವಾರ ಲೋಕಸಭಾ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಟ ಶಿವರಾಜಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ, ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಯಲ್ಲಪ್ಪ, ಉಪಾಧ್ಯಕ್ಷ ಚಿರಂಜೀವಿ ಸೇರಿ ಊರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು. ****************** ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಬುಧವಾರ ಸೊರಬ ತಾಲ್ಲೂಕು…

Read More

ಹೊನ್ನಾಳಿ ಚಂದ್ರು- ಪೂರ್ಣಿಮಾ ಮಗಳು ಚುಕ್ಕಿಗೆ ಪಿಯು ಕಲಾವಿಭಾಗದಲ್ಲಿ ರಾಜ್ಯದಲ್ಲಿ 4 ನೇ RANK

ಹೊನ್ನಾಳಿ ಚಂದ್ರು- ಪೂರ್ಣಿಮಾ ಮಗಳು ಚುಕ್ಕಿಗೆ ಪಿಯು ಕಲಾವಿಭಾಗದಲ್ಲಿ ರಾಜ್ಯದಲ್ಲಿ 4 ನೇ RANK ಕನ್ನಡ ಮೀಡಿಯಂ 24×7 ವಾಹಿನಿ ಪ್ರಧಾನ ಸಂಪಾದಕ ಹೊನ್ನಾಳಿ ಚಂದ್ರಶೇಖರ್,  ವಕೀಲರಾದ ಹೆಚ್.ಎಂ. ಪೂರ್ಣಿಮಾ ಅವರ ಪುತ್ರಿ ಚುಕ್ಕಿ ಕೆ‌.ಸಿ. ಅವರು ದ್ವಿತೀಯ ಪಿಯು ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯದಲ್ಲಿ 4ನೇ RANK ಪಡೆದಿದ್ದಾರೆ. ಇವರು ಶಿವಮೊಗ್ಗದ ಡಿವಿಎಸ್ ಕಾಲೇಜಿನ ವಿದ್ಯಾರ್ಥಿನಿ.

Read More

ದಕ್ಷಿಣ ಕನ್ನಡ ಟಾಪ್, ಗದಗ ಜಿಲ್ಲೆಗೆ ಕೊನೆಯ ಸ್ಥಾನ*ಟಾಪರ್​ಗಳು ಯಾರೆಲ್ಲ?

*ದಕ್ಷಿಣ ಕನ್ನಡ ಟಾಪ್, ಗದಗ ಜಿಲ್ಲೆಗೆ ಕೊನೆಯ ಸ್ಥಾನ* ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ…

Read More

ಏನಂದ್ರು ಜಿಲ್ಲಾಧಿಕಾರಿ? ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರ ಜೊತೆ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಸಂವಾದ*

*ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರ ಜೊತೆ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಸಂವಾದ* ಜಿಲ್ಲಾಧಿಕಾರಿ ಗುರುದತ್ತ ಹೆಗಡೆ; ಬೀದರ್, ಕೊಪ್ಪಳ, ಮೈಸೂರು, ಧಾರವಾಡದಲ್ಲಿ ಕೆಲಸ ಮಾಡಿದ ನಂತರ ಇದೀಗ ಶಿವಮೊಗ್ಗದಲ್ಲಿ ಕೆಲಸ. ವೈಬ್ರೆಂಟ್ ಇರೋ ಜಾಗ ಶಿವಮೊಗ್ಗ ಮಾಧ್ಯಮ. ಇಲ್ಲಿನ ಜನ ಜಾಗೃತರಾಗಿದ್ದಾರೆ. ಮಾಧ್ಯಮಗಳ ಸಂಪರ್ಕದಲ್ಲಿ ಅವರಿರುವುದರಿಂದ ಜನರಲ್ಲಿ ಜಾಗೃತಿ ಇದೆ. ಜನರೇ ಬಂದು ಸಲಹೆ ಕೊಡಬಲ್ಲ ಮಟ್ಟದಲ್ಲಿದ್ದಾರೆ. ಅರಣ್ಯ ಕಾನೂನು, ಅರಣ್ಯ ರಕ್ಷಣೆ ಬಗ್ಗೆ ಬಹಳಷ್ಟು ಸಮಸ್ಯೆಗಳು ಇಲ್ಲಿ ಭಿನ್ನವಾಗಿವೆ. ಶಿರಸಿ ಮೂಲವಾದರೂ ಬೆಳೆದಿದ್ದು ಬಯಲು ಧಾರವಾಡದಲ್ಲಿ….

Read More