Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ ಶಾಂತಿ ನಗರದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ, ಹನೀಫಾರಿಗೆ ರಾಷ್ಟ್ರಮಟ್ಟದ ಜಿಜ್ಞಾಸಾ ಪ್ರಶಸ್ತಿ*

*ಶಿವಮೊಗ್ಗ ಶಾಂತಿ ನಗರದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ, ಹನೀಫಾರಿಗೆ ರಾಷ್ಟ್ರಮಟ್ಟದ ಜಿಜ್ಞಾಸಾ ಪ್ರಶಸ್ತಿ* ರಾಷ್ಟ್ರಮಟ್ಟದ ಜಿಜ್ಞಾಸಾ ಸೈನ್ಸ್ ಮಾಡೆಲ್ ಮೇಕಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗ ಶಾಂತಿನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ ಅಂಬೆರ್ ಮತ್ತು ಹನೀಫಾ ಬೀ ಯವರು ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನ ಗಳಿಸಿದರು. ಈ ಬಹುಮಾನಗಳನ್ನು ಶಿವಮೊಗ್ಗ ಬಿಇಓ ನಾಗರಾಜ್ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸ್ಪರ್ಧೆ ಆಯೋಜಿಸಿದ್ದ…

Read More

ಗಾಜನೂರು ಡ್ಯಾಂ ಬಳಿ ಯುವತಿ ಅಪಹರಿಸಿ ಲೈಂಗಿಕ ದೌರ್ಜನ್ಯ! ಅಲ್ಲಿ ನಿಜವಾಗಲೂ ನಡೆದಿದ್ದೇನು? ಇಡೀ ರಾತ್ರಿ ನಡೆಯಿತಾ ಸಾಮೂಹಿಕ ಅತ್ಯಾಚಾರ? ಎಸ್ ಪಿ ಏನಂದ್ರು?

ಗಾಜನೂರು ಡ್ಯಾಂ ಬಳಿ ಯುವತಿ ಅಪಹರಿಸಿ ಲೈಂಗಿಕ ದೌರ್ಜನ್ಯ! ಅಲ್ಲಿ ನಿಜವಾಗಲೂ ನಡೆದಿದ್ದೇನು? ಇಡೀ ರಾತ್ರಿ ನಡೆಯಿತಾ ಸಾಮೂಹಿಕ ಅತ್ಯಾಚಾರ? ಎಸ್ ಪಿ ಏನಂದ್ರು? ಗಾಜನೂರು ನೋಡಲು ಹೋಗಿದ್ದ ಯುವತಿಯೊಬ್ಬಳನ್ನು ಅಕ್ರಮವಾಗಿ ಕರೆದೊಯ್ದು ಪಂಪ್‌ಹೌಸ್‌ನಲ್ಲಿ ಕೂಡಿ ಹಾಕಿರುವ ಪ್ರಕರಣ ವರದಿಯಾಗಿದ್ದು, ಈ ಪ್ರಕರಣದಲ್ಲಿ ಯುವತಿಯೊಂದಿಗೆ ಪುಂಡರ ಗ್ಯಾಂಗ್ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಅನುಮಾನಗಳಿವೆ. ಪ್ರಕರಣೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಕಿಡ್ನಾಪ್ ಮತ್ತು ಲೈಂಗಿಕ ಕಿರುಕುಳ ಕೇಸ್ ದಾಖಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ. ಘಟನೆ…

Read More

ಮಾಜಿ ಶಾಸಕರೂ, ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ಇವತ್ತು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಇಲ್ಲಿವೆ ಪ್ರಮುಖ ಅಂಶಗಳು…

ಮಾಜಿ ಶಾಸಕರೂ, ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ಇವತ್ತು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಇಲ್ಲಿವೆ ಪ್ರಮುಖ ಅಂಶಗಳು… ಚೋರ್ ಬಜಾರ್ ಬೆಂಕಿ ದುರಂತ ದುರಾದೃಷ್ಟ. ಬಹಳ ಹಳೆಯ ಮಾರುಕಟ್ಟೆ. ಜನತೆಯ ಪರವಾಗಿ ಅಗ್ನಿ ನಂದಿಸಲು ಸಹಕರಿಸಿದ ಅಗ್ನಿ ಶಾಮಕ ದಳ ಮತ್ತು ಸ್ಥಳೀಯರಿಗೆ ಅಭಿನಂದನೆ. ಈ ನೆಪದಲ್ಲಾದರೂ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಿ.ಜಿಲ್ಲಾಧಿಕಾರಿ, ಆಯುಕ್ತರು ಮನಸು ಮಾಡಬೇಕು. ನಾಲ್ಕರಷ್ಟು ಆದಾಯ ಬರುವಂತೆ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಿ. ತಾತ್ಕಾಲಿಕ ವ್ಯವಸ್ಥೆಗೆ ಹೊಸ ಕಟ್ಟಡದಲ್ಲಿ ಅವಕಾಶ ಮಾಡಿಕೊಡಲಿ….

Read More

ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯ )ಗೆ.. ಎಂ.ಎ. ರಮೇಶ್ ಹೆಗಡೆ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆ

ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯ )ಗೆ.. ಎಂ.ಎ. ರಮೇಶ್ ಹೆಗಡೆ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆ ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರು ಮೆಕ್ ವೈರ್ ಇಂಡಸ್ಟ್ರೀಸ್ ನ ಪಾಲುದಾರರಾದ,  ಎಂ ಎ ರಮೇಶ್ ಹೆಗಡೆಯವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಸಿ ಯ ಸಂಸ್ಥೆಗೆ ಕೌನ್ಸಿಲ್ ನಿರ್ದೇಶಕರಾಗಿ ಆಗಿ ಆಯ್ಕೆಯಾಗಿದ್ದಾರೆ. ಇವರಿಗೆ ಶಿವಮೊಗ್ಗ ಜಿಲ್ಲಾ…

Read More

ಬಾಪೂಜಿ ನಗರದ ಕಳ್ಳತನ ರಹಸ್ಯ ಬಯಲು…15.40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರ ಹಿಡಿದ ಕೋಟೆ ಪೊಲೀಸರುಪೊಲೀಸ್  ಪ್ರಕಟಣೆ ಏನು ಹೇಳುತ್ತೆ?

ಬಾಪೂಜಿ ನಗರದ ಕಳ್ಳತನ ರಹಸ್ಯ ಬಯಲು… 15.40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರ ಹಿಡಿದ ಕೋಟೆ ಪೊಲೀಸರು ಪೊಲೀಸ್  ಪ್ರಕಟಣೆ ಏನು ಹೇಳುತ್ತೆ? ದಿನಾಂಕ: 29-06-2024 ರಂದು ರಾತ್ರಿ *ಶಿವಮೊಗ್ಗ ಟೌನ್ ಬಾಪೂಜಿನಗರದ ಮಹಿಳೆಯೊಬ್ಬರ* ವಾಸದ ಮನೆಯಲ್ಲಿ *ಯಾರೋ ಕಳ್ಳರು ಸುಮಾರು 234 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ಹಣವನ್ನು ಕಳ್ಳತನ ಮಾಡಿಕೊಂಡು* ಹೋಗಿರುತ್ತಾರೆಂದು ಮಹಿಳೆಯು ನೀಡಿದ ದೂರಿನ ಮೇರೆಗೆ *ಕೋಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0110/2024 ಕಲಂ 457, 380 ಐಪಿಸಿ* ರೀತ್ಯ…

Read More

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯು ವಿದ್ಯಾರ್ಥಿನಿ!*

*ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯು ವಿದ್ಯಾರ್ಥಿನಿ!* ಇನ್ನೇನು ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಅರೇ ಇದೇನಿದು ಎಂದು ಅಚ್ಚರಿಯಾದರೂ ಸತ್ಯ. ಹೌದು…ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದು ಬೇರೆ ರಾಜ್ಯ-ದೇಶದಲ್ಲಿ ನಡೆದ ಘಟನೆಯಲ್ಲ. ಬದಲಿಗೆ ಕರ್ನಾಟಕದಲ್ಲಿ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ…

Read More

ನಾನ್ ಬಯಾಲಜಿಕಲ್ ಮೋದಿ, ಶಿವತತ್ವ ಮತ್ತು ರಾಹುಲ್ ಪಂಚ್!

ಸದನದಲ್ಲಿ ರಾಹುಲ್ “ಶೈವಾ”ಸ್ತ್ರ! ಹತ್ತು ವರ್ಷಗಳ ನಂತರ ಸದನದಲ್ಲಿ ಪ್ರಜಾತಂತ್ರಕ್ಕೆ ನಿಜವಾದ ದನಿ ದಕ್ಕಿತು. ನಿರಂಕುಶ ಪ್ರಭುತ್ವದ ಮದದಲ್ಲಿ ತೇಲುತ್ತಿರುವಂತೆ ಭಾಸವಾಗುತ್ತಿದ್ದ ಆಡಳಿತ ಪಕ್ಷ, ವಂದನಾ ಪ್ರಸ್ತಾವ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷದ ನಾಯಕ ರಾಹುಲ್ ದಾಳಿಗೆ ತತ್ತರಿಸಿತು. “ನಾನ್ ಬಯಾಲಜಿಕಲ್” ಪ್ರಧಾನಿ ಅಕ್ಷರಶಃ ಕಕ್ಕಾಬಿಕ್ಕಿಯಾಗಿ ಕೂತಿದ್ದರು. ನಡುವೆ ಎದ್ದು ಮತ್ತೆ ರಾಹುಲ್ “ಹಿಂದು ವಿರೋಧಿ” ಎಂದು ಸದನದ ದಿಕ್ಕನ್ನು ಬದಲಿಸುವ ಅವರ ಯತ್ನ ವಿಫಲವಾಯಿತು. ಪಕ್ಷದ ಸದಸ್ಯರು , ಸಹೊದ್ಯೋಗಿಗಳು ಎಲ್ಲ ಗರಬಡಿದವರಂತೆ ಕೂತಿದ್ದರು. ಪರಮಾಪ್ತ…

Read More