Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ*

*ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ* ಶಿವಮೊಗ್ಗ  ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂನ್ 04 ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8.00 ಗಂಟೆ ಆರಂಭಿಸಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 1752885 ಮತದಾರರು ಇದ್ದು ಒಟ್ಟು…

Read More

ಚಂದ್ರಶೇಖರನ್ ನಿವಾಸಕ್ಕೆ ಭೋವಿ ಸಮಾಜದ‌ ಮುಖಂಡರ ಭೇಟಿ , ಸಾಂತ್ವಾನ

ಚಂದ್ರಶೇಖರನ್ ನಿವಾಸಕ್ಕೆ ಭೋವಿ ಸಮಾಜದ‌ ಮುಖಂಡರ ಭೇಟಿ , ಸಾಂತ್ವಾನ ಶಿವಮೊಗ್ಗ : ಆಧಿಕಾರಿಗಳ ಒತ್ತಡದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಮಹರ್ಷಿ ವಾಲ್ಮೀಕಿ‌ ನಿಗಮದ ಬೆಂಗಳೂರು ಕಚೇರಿ ಅಧೀಕ್ಷಕ ಶಿವಮೊಗ್ಗದ ಚಂದ್ರಶೇಖರ್ ಅವರ ವಿನೋಬನಗರದ ನಿವಾಸಕ್ಜೆ ಗುರುವಾರ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್. ರವಿ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಭೋವಿ ಸಮಾಜದ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಕುಟುಂಬದರೊಂದಿಗೆ ಮಾತುಕತೆ ನಡೆಸಿದ ಸಮಾಜದ ಮುಖಂಡರು, ಚಂದ್ರಶೇಖರನ್ ಸಾವಿಗೆ ನ್ಯಾಯ ಸಿಗಬೇಕು, ಈ…

Read More

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು*

*ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು* ಶಿವಮೊಗ್ಗ ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ…

Read More

ಮುಟ್ಟಿನ ನೈರ್ಮಲ್ಯ ದಿನ ಆಚರಣೆ

ಮುಟ್ಟಿನ ನೈರ್ಮಲ್ಯ ದಿನ ಆಚರಣೆ ಶಿವಮೊಗ್ಗ, ಇಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭ ಮರವಂತೆ, ಗಂಗೋತ್ರಿ ನರ್ಸಿಂಗ್ ಹೋಂನ ಮುಖ್ಯಸ್ಥೆ ಶ್ರೀಮತಿ ಉಷಾ ಉತ್ತಪ್ಪ, ಪ್ರೊ.ಮಮತ ಪಿ.ಆರ್ ಆರ್ಚಾಯ ತುಳಸಿ ರಾಷ್ಟ್ರೀಯ ವಾಣಿಜ್ಯ…

Read More

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರ ಮತ ಯಾಚಿಸಿದ ಸೂಡಾ ಅಧ್ಯಕ್ಷ ಸುಂದರೇಶ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರ ಮತ ಯಾಚಿಸಿದ ಸೂಡಾ ಅಧ್ಯಕ್ಷ ಸುಂದರೇಶ್ ಶಿವಮೊಗ್ಗದ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ನೈಋತ್ಯ ಪದವೀಧರರ ಕ್ಷೇತ್ರದ ನಗರ ಉಸ್ತುವಾರಿ ಗಳಾದ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದಲ್ಲಿ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಪರವಾಗಿ ಮತಯಾಚಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು.

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಮಾನವೀಯ ನೆಲೆಯಲ್ಲಿ ಸ್ಪಂದಿಸದ ಸರ್ಕಾರದ ವಿರುದ್ಧ ಕೆಬಿಪಿ ಗರಂ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಮಾನವೀಯ ನೆಲೆಯಲ್ಲಿ ಸ್ಪಂದಿಸದ ಸರ್ಕಾರದ ವಿರುದ್ಧ ಕೆಬಿಪಿ ಗರಂ ಶಿವಮೊಗ್ಗ: ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ಅವರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್‌ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರನ್ನು ಕೂಡಲೇ ಸರ್ಕಾರ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ….

Read More

ನೈರುತ್ಯ ಪದವೀಧರ ಚುನಾವಣೆ; ರವಿಕುಮಾರ್ ಪತ್ರಿಕಾಗೋಷ್ಠಿ- ಬೇರೆ ಪಕ್ಷಗಳಿಂದ ಪ್ರಭಾವ ಬೀರಿ ಮತಬೇಟೆ ಕಾಂಗ್ರೆಸ್ ನಿಂದ ಮನೆ ಮನೆಗೆ ತೆರಳಿ ಮನವಿ

ನೈರುತ್ಯ ಪದವೀಧರ ಚುನಾವಣೆ; ರವಿಕುಮಾರ್ ಪತ್ರಿಕಾಗೋಷ್ಠಿ- ಬೇರೆ ಪಕ್ಷಗಳಿಂದ ಪ್ರಭಾವ ಬೀರಿ ಮತಬೇಟೆ ಕಾಂಗ್ರೆಸ್ ನಿಂದ ಮನೆ ಮನೆಗೆ ತೆರಳಿ ಮನವಿ ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗೆ ಸೊರಬ ತಾಲೂಕಿಗೆ ಉಸ್ತುವಾರಿಯಾಗಿ ನನ್ನನ್ನು ಪಕ್ಷ ನೇಮಕ ಮಾಡಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಸೇರಿ  ತಾಲೂಕಿನಾದ್ಯಂತ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದೇವೆ ಎಂದು ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೊರಬ ತಾಲೂಕಿನಲ್ಲಿ ಮತದಾರರ ಮನೆ ಮನೆಗೆ, ಕಚೇರಿಗಳಿಗೆ ತೆರಳಿ…

Read More

ಅರ್ಧಕ್ಕರ್ಧ ಶಿವಮೊಗ್ಗ ನಾಳೆ ಕತ್ತಲಲ್ಲಿ! ಕರೆಂಟೇ ಇರದ ಆ ಜಾಗಗಳು ಇಲ್ಲಿವೆ…

*ಅರ್ಧಕ್ಕರ್ಧ ಶಿವಮೊಗ್ಗ ನಾಳೆ ಕತ್ತಲಲ್ಲಿ! ಕರೆಂಟೇ ಇರದ ಆ ಜಾಗಗಳು ಇಲ್ಲಿವೆ… ಮೆಸ್ಕಾಂ ವತಿಯಿಂದ ವಿವಿಧೆಡೆ ತ್ರೈಮಾಸಿಕ ನಿರ್ವಹಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಬಹುಭಾಗದಲ್ಲಿ ಮೇ 26ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಲ್ಕೊಳ ವಿ.ವಿ.ಕೇಂದ್ರದಲ್ಲಿ ನಿರ್ವಹಣೆ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಜೇಂದ್ರನಗರ, ರವೀಂದ್ರನಗರ, ಗಾಂಧಿನಗರ, ಎ.ಎನ್.ಕೆ.ರಸ್ತೆ, ಅಚ್ಯುತ್‍ರಾವ್ ಬಡಾವಣೆ, ಚನ್ನಪ್ಪ ಬಡಾವಣೆ, ಸವಳಂಗರಸ್ತೆ, ಹನುಮಂತನಗರ, ಜೈಲ್‍ರಸ್ತೆ, ವೆಂಕಟೇಶ್‍ನಗರ ಹಾಗೂ ಸುತ್ತಮುತ್ತಲು….

Read More

ಸೇವಾನ್ಯೂನ್ಯತೆ ಪರಿಗಣಿಸಿ ವಿಮಾ ಪರಿಹಾರ ನೀಡಲು ಆದೇಶ* ಬಜಾಜ್ ಇನ್ಸ್ಯೂರೆನ್ಸ್ ಕಂಪನಿ ಲಿ., ವಿರುದ್ಧ ತೀರ್ಪು ನೀಡಿದ ಗ್ರಾಹಕರ ನ್ಯಾಯಾಲಯ  

*ಸೇವಾನ್ಯೂನ್ಯತೆ ಪರಿಗಣಿಸಿ ವಿಮಾ ಪರಿಹಾರ ನೀಡಲು ಆದೇಶ* ಬಜಾಜ್ ಇನ್ಸ್ಯೂರೆನ್ಸ್ ಕಂಪನಿ ಲಿ., ವಿರುದ್ಧ ತೀರ್ಪು ನೀಡಿದ ಗ್ರಾಹಕರ ನ್ಯಾಯಾಲಯ ಶಿವಮೊಗ್ಗ ಅರ್ಜಿದಾರರಾದ ಶ್ರೀಮತಿ ಲಕ್ಷ್ಮಮ್ಮ ಎಂಬುವವರು ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ಕಂ.ಲಿ., ಮಂಗಳೂರು ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಪರಿಹಾರ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ. ಶ್ರೀಮತಿ ಲಕ್ಷ್ಮಮ್ಮ ಇವರ ಮಗ ಗಣೇಶ ಎಂಬುವವರು ಖರೀದಿಸಿದ ಯಮಹ ಎಂ.ಟಿ.15 ಮೋಟಾರ್…

Read More

ಸುದ್ದಿಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು? ಹರಗುವಳ್ಳಿಯ ಯುವ ಕಳ್ಳರು! ಅಡಿಕೆ ಕದಿಯುತ್ತಿದ್ದುದು ಹೇಗೆ? *ಸಾಗರ ಗ್ರಾಮಾಂತರ ಪೊಲೀಸರಿಂದ ಐವರು ಅಡಿಕೆ ಕಳ್ಳರ ಬಂಧನ, ಎಂಟು ಪ್ರಕರಣ ಪತ್ತೆ,ಹದಿನೈದು ಲಕ್ಷ ರೂ.ಮೌಲ್ಯದ ಮಾಲು ವಶ*

ಸುದ್ದಿಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು? ಹರಗುವಳ್ಳಿಯ ಯುವ ಕಳ್ಳರು! ಅಡಿಕೆ ಕದಿಯುತ್ತಿದ್ದುದು ಹೇಗೆ? *ಸಾಗರ ಗ್ರಾಮಾಂತರ ಪೊಲೀಸರಿಂದ ಐವರು ಅಡಿಕೆ ಕಳ್ಳರ ಬಂಧನ, ಎಂಟು ಪ್ರಕರಣ ಪತ್ತೆ,ಹದಿನೈದು ಲಕ್ಷ ರೂ.ಮೌಲ್ಯದ ಮಾಲು ವಶ* ಸಾಗರ : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ, ಆನಂದಪುರ ಪೊಲೀಸ್ ಠಾಣೆ, ಕಾರ್ಗಲ್ ಪೊಲೀಸ್ ಠಾಣೆ, ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಡಿಕೆ ಕಳವು ಪ್ರಕರಣಗಳು ದಾಖಲಾಗಿದ್ದು,ಈ ಪ್ರಕರಣಗಳಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ…

Read More