Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್

ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್ ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು   ರಾಹುಲ್ ಗಾಂಧಿ ವಿರುದ್ಧ  ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಎಂ ಎಲ್ ಸಿ ಶ್ರೀಮತಿ ಬಲ್ಕೀಶ್ ಬಾನು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ ಆಗ್ರಹಿಸಿದರು. ಅವರು ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ…

Read More

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ  ಅಮಾನತ್ತು 

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ  ಅಮಾನತ್ತು ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು  ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು…

Read More

ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!*

*ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!* ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಜಿ ಭೂಗತ ದೊರೆ, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾಲ್ಕು ಮಂದಿ ವಿರುದ್ಧ…

Read More

Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್​ ಮಾಡದೇ ಸೇಫ್​ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?*

*Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್​ ಮಾಡದೇ ಸೇಫ್​ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?* ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Rikki Rai) ಮೇಲೆ ದುಷ್ಕರ್ಮಿ ಫೈರಿಂಗ್ (Firing) ಮಾಡಿರುವಂತಹ ಘಟನೆ ರಾಮನಗರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಉಚಿತವಾಗಿ ಕಲಿಯಲಿಲ್ಲ ದುಃಖದಲ್ಲೂ ಮುಗುಳ್ನಗುವುದನ್ನು… ಬದುಕಿನ ಬಹಳಷ್ಟು ಖುಷಿಗಳನ್ನು ಶಿಲುಬೆಗೇರಿಸಿದ್ದೇನೆ ಹೃದಯವೇ… – *ಶಿ.ಜು.ಪಾಶ* 8050112067 (19/4/25)

Read More

ಪ್ರಿಯದರ್ಶಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ರಮೇಶ್ ಪತ್ರಿಕಾಗೋಷ್ಠಿ ಪ್ರಿಯದರ್ಶಿನಿ ಆಂಗ್ಲ ಶಾಲೆಯಲ್ಲಿ IIT-JEE & NEET ಫೌಂಡೇಷನ್ ಕೋರ್ಸ್ ಗಳು ಪ್ರತಿನಿತ್ಯ- ಪ್ರಥಮ ಬಾರಿಗೆ ವಿಶೇಷ ಪ್ರಯತ್ನ

ಪ್ರಿಯದರ್ಶಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ರಮೇಶ್ ಪತ್ರಿಕಾಗೋಷ್ಠಿ ಪ್ರಿಯದರ್ಶಿನಿ ಆಂಗ್ಲ ಶಾಲೆಯಲ್ಲಿ IIT-JEE & NEET ಫೌಂಡೇಷನ್ ಕೋರ್ಸ್ ಗಳು ಪ್ರತಿನಿತ್ಯ- ಪ್ರಥಮ ಬಾರಿಗೆ ವಿಶೇಷ ಪ್ರಯತ್ನ ನಾಲ್ಕು ವರ್ಷಗಳಿಂದ ಸತತವಾಗಿ ಕ್ವಾಲಿಫೈಡ್ ಬೆಸ್ಟ್ ಸ್ಕೂಲ್ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೆಸರು ಗಳಿಸಿದ, ಎಸ್ ಎಸ್ ಎಲ್ ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಕಳೆದ 7 ವರ್ಷಗಳಿಂದ ನೀಡುತ್ತಾರರ ಬಂದ ಪ್ರಿಯದರ್ಶಿನಿ ಸಂಸ್ಥೆಯು ಇದೇ ಮೊದಲ ಬಾರಿಗೆ ಸ್ಟೇಟ್ ಬೋರ್ಡ್ ನಲ್ಲಿ IIT-JEE & NEET ಫೌಂಡೇಷನ್…

Read More

ಶಿವಮೊಗ್ಗ ಸ್ಮಾರ್ಟ್ ಸಿಟಿ, ಕಡತಗಳು, ಎಂ.ಡಿ.ಕವಿತಾ ಯೋಗಪ್ಪನವರ್ ಮತ್ತು ಕಣ್ಮರೆಯಾಗಿದ್ದ ಚೀಫ್ ಇಂಜಿನಿಯರ್ ವಿಜಯ ಕುಮಾರ್!*

*ಶಿವಮೊಗ್ಗ ಸ್ಮಾರ್ಟ್ ಸಿಟಿ, ಕಡತಗಳು, ಎಂ.ಡಿ.ಕವಿತಾ ಯೋಗಪ್ಪನವರ್ ಮತ್ತು ಕಣ್ಮರೆಯಾಗಿದ್ದ ಚೀಫ್ ಇಂಜಿನಿಯರ್ ವಿಜಯ ಕುಮಾರ್!* ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಓರ್ವ  ಚೀಫ್ ಇಂಜಿನಿಯರ್ ಕೃಷ್ಣಪ್ಪ ಗುತ್ತಿಗೆದಾರನಿಂದ ಲಂಚ ಪಡೆದು ಜೈಲುಪಾಲು ಆಗಿದ್ದ ಸಮಯದಲ್ಲಿ “ನಾನು ವೃತ್ತಿ ಅನುಭವದಲ್ಲಿ ಹಿರಿಯ ಅಧಿಕಾರಿಯಾಗಿದ್ದು ನನಗೆ ಚೀಫ್ ಇಂಜಿನಿಯರ್ ಹುದ್ದೆ ಕೊಡಲಿಲ್ಲ” ಎಂದು ಅಸಮಾಧಾನಗೊಂಡು ಕಣ್ಮರೆಯಾಗಿದ್ದ  ಮತ್ತೋರ್ವ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿಜಯಕುಮಾರ್ ಕಾಣಿಸಿಕೊಂಡಿದ್ದಾರೆ! ಸುಮಾರು ದಿನಗಳಿಂದ  ಕಚೇರಿಯ ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್,  ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು…

Read More

ದ್ವಿತೀಯ ಪರೀಕ್ಷೆ-2 ರ ಸಮರ್ಪಕ ನಿರ್ವಹಣೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಎಸ್.ಮಧು ಬಂಗಾರಪ್ಪ ಮಾಹಿತಿ*

*ದ್ವಿತೀಯ ಪರೀಕ್ಷೆ-2 ರ ಸಮರ್ಪಕ ನಿರ್ವಹಣೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಎಸ್.ಮಧು ಬಂಗಾರಪ್ಪ ಮಾಹಿತಿ* ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಕುರಿತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ “ವಿಡಿಯೋ ಕಾನ್ಫರೆನ್ಸ್” ಮೂಲಕ ಸಭೆನಡೆಸಿ, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ…

Read More