ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ ರಂಗಾಯಣ ಆವರಣದಲ್ಲಿ ಪಿ. ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಶಾಲಾ ಶಿಕ್ಷಣದಲ್ಲಿ ‘ರಂಗಶಿಕ್ಷಣ’ ಹಾಗೂ ‘ನೈತಿಕ ವಿಜ್ಞಾನ’ಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ರಂಗಾಯಣ ಆವರಣದಲ್ಲಿ ಪಿ. ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಶಾಲಾ ಶಿಕ್ಷಣದಲ್ಲಿ ‘ರಂಗಶಿಕ್ಷಣ’ ಹಾಗೂ ‘ನೈತಿಕ ವಿಜ್ಞಾನ’ಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಮಾನಸಿಕ ವಿಕಸನಕ್ಕಾಗಿ ರಂಗಶಿಕ್ಷಣವನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರೊಂದಿಗೆ ದಶಕಗಳಿಂದ ಸ್ಥಗಿತಗೊಂಡಿದ್ದ ನೈತಿಕ ವಿಜ್ಞಾನ ವಿಷಯವನ್ನು ಈ ವರ್ಷದಿಂದಲೇ ಮರುಜಾರಿಗೊಳಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು…

Read More

*ಆತಂಕಕ್ಕೊಳಗಾದ ಪೋಷಕರು!* *ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ಮೌನವೇಕೆ?* *ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿಯಲ್ಲಿ ನಡೆಯುತ್ತಿರುವುದೇನು?* *ಭಾರತ ರತ್ನನ ಹೆಸರು ಬೀದಿಗೆ ಬೀಳುವ ಮುನ್ನ ಎಚ್ಚೆತ್ತುಕೊಳ್ಳಿ…*

*ಆತಂಕಕ್ಕೊಳಗಾದ ಪೋಷಕರು!* *ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ಮೌನವೇಕೆ?* *ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿಯಲ್ಲಿ ನಡೆಯುತ್ತಿರುವುದೇನು?* *ಭಾರತ ರತ್ನನ ಹೆಸರು ಬೀದಿಗೆ ಬೀಳುವ ಮುನ್ನ ಎಚ್ಚೆತ್ತುಕೊಳ್ಳಿ…* ಪೋಷಕರು ಆತಂಕಕ್ಕೊಳಗಾಗಿದ್ದಾರೆ! ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿ ತಮ್ಮ ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಆಕಾಶದ ನಕ್ಷತ್ರಗಳನ್ನು ತೋರಿಸಿ ಮಣ್ಣು ಮುಕ್ಕಿಸುತ್ತಿದೆಯಾ? ಎಂಬ ಆತಂಕದಲ್ಲಿ ಕೆಲ ಪೋಷಕರು ಇದ್ದಂತಿದೆ! ಡಮ್ಮಿ ಕಾಲೇಜುಗಳ ಜೊತೆ ಅಕ್ರಮ ಸಂಬಂಧ ಮಾಡಿಕೊಂಡು ಮಕ್ಕಳ ಅಡ್ಮೀಷನ್ ಮಾಡಿಸಿ, ತಾವು ಅತ್ಯುತ್ತಮ ಕಾಲೇಜಿನ ವಿದ್ಯಾರ್ಥಿಗಳೆಂಬಂತೆ…

Read More

ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ*

ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ* ಶಿವಮೊಗ್ಗ ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು…

Read More

ಪರಿಸರಕ್ಕಾಗಿ ನಾವು ಸಂಘಟನೆ ಮತ್ತು ರಾಷ್ಟ್ರಭಕ್ತರ ಬಳಗದ ವತಿಯಿಂದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಮಾ.24 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ* *ಶಿವಮೊಗ್ಗದ ನೆಹರೂ ಸ್ಟೇಡಿಯಂ ಎದುರಿನ ಪುಟ್ ಪಾತಲ್ಲಿ ನಡೆಯಲಿದೆ ಧರಣಿ* *ಪತ್ರಿಕಾಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ- ಪ್ರೊ.ಬಿ.ಎಂ.ಕುಮಾರಸ್ವಾಮಿ-ಶ್ರೀಪತಿ- ಕೆ.ಇ.ಕಾಂತೇಶ್- ಶ್ರೀಕಾಂತ್…*

*ಪರಿಸರಕ್ಕಾಗಿ ನಾವು ಸಂಘಟನೆ ಮತ್ತು ರಾಷ್ಟ್ರಭಕ್ತರ ಬಳಗದ ವತಿಯಿಂದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಮಾ.24 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ* *ಶಿವಮೊಗ್ಗದ ನೆಹರೂ ಸ್ಟೇಡಿಯಂ ಎದುರಿನ ಪುಟ್ ಪಾತಲ್ಲಿ ನಡೆಯಲಿದೆ ಧರಣಿ* *ಪತ್ರಿಕಾಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ- ಪ್ರೊ.ಬಿ.ಎಂ.ಕುಮಾರಸ್ವಾಮಿ-ಶ್ರೀಪತಿ- ಕೆ.ಇ.ಕಾಂತೇಶ್- ಶ್ರೀಕಾಂತ್…* ಎರಡು ಪಾಸಿಟೀವ್ ಬೆಳವಣಿಗೆಗಳಾಗಿವೆ. ಕೇಂದ್ರದ ಮೂವರು ತಜ್ಞರನ್ನು ಭೇಟಿ ಮಾಡಿ ಮಾತಾಡಿದ್ದೇವೆ. ಕ್ಲೈಮ್ಯಾಟ್ ಕ್ಲೈಮ್ಯಾಕ್ಸ್ ಫಾರೆಸ್ಟ್ ಹಾಳಾಗೋಕೆ ಬಿಡಲ್ಲ ಎಂದಿದ್ದಾರೆ. ಹೈಕೋರ್ಟಲ್ಲಿ ಪಿಐಎಲ್ ಹಾಕಲಾಗಿದೆ ಅಖಿಲೇಶ್ ಚಿಪ್ಲಿ ತಂಡದಿಂದ. ಆ ಪಿಟಿಷನ್…

Read More

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆಗಳಿಗೆ,* *ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಎನ್ ಎಸ್ ಯು ಐ ನಿಂದ ಡಿಸಿಗೆ ಮನವಿ*

*ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆಗಳಿಗೆ,* *ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಎನ್ ಎಸ್ ಯು ಐ ನಿಂದ ಡಿಸಿಗೆ ಮನವಿ* ಶಿವಮೊಗ್ಗ ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳು ಆಸ್ಪತ್ರೆಗಳು ಹಾಗೂ ಶಾಲೆಗಳಿವೆ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ….

Read More

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ *ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ*

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ *ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ* ಶಿವಮೊಗ್ಗ ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ತಿಳಿಸಿದರು. ಶುಕ್ರವಾರ ನಗರದ ಕುವೆಂಪು ರಂಗಮಂದಿರದಲ್ಲಿ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾರ್ಚ್ 18 ರಿಂದ…

Read More

*ಬಂಗಾರಪ್ಪ ರಸ್ತೆ ನಾಮಫಲಕ ಅನಾವರಣ* *ಮಾ.14 ಕ್ಕೆ ಕಾರ್ಯಕ್ರಮ, ಸಚಿವರು- ಗಣ್ಯರ ಆಗಮನ*

*ಬಂಗಾರಪ್ಪ ರಸ್ತೆ ನಾಮಫಲಕ ಅನಾವರಣ* *ಮಾ.14 ಕ್ಕೆ ಕಾರ್ಯಕ್ರಮ, ಸಚಿವರು- ಗಣ್ಯರ ಆಗಮನ* ಜನಸಾಮಾನ್ಯರ ನಾಯಕ ಎಸ್. ಬಂಗಾರಪ್ಪ ಅವರ ಹೆಸರನ್ನು ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಮುಖ್ಯ ರಸ್ತೆಗೆ ನಾಮಕರಣ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಹಿಂದೆಯೇ ಸರಕಾರ ಅಧಿಸೂಚನೆ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯು ಇದೇ ಮಾ.14 ರಂದು ರಸ್ತೆಗೆ ಬಂಗಾರಪರಪ್ಪ ಅವರ ಹೆಸರಿನ ನಾಮಫಲಕ ಅನಾವರಣಗೊಳಿಸುತ್ತಿದೆ. ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂಬ ಶರಣರ ಮಾತಿನಂತೆ ಸಾರೇಕೊಪ್ಪ ಬಂಗಾರಪ್ಪ ಅವರ ಹೆಸರು ಜನಮಾನಸದಲ್ಲಿ ಶಾಶ್ವತವಾದುದು…

Read More

*ಬಸ್ ನಿಂದ ಭೀಕರ ಅಪಘಾತ;* *ಶಿವಮೊಗ್ಗದ ಇಬ್ಬರು ಯುವಕರ ಸಾವು*

*ಬಸ್ ನಿಂದ ಭೀಕರ ಅಪಘಾತ;* *ಶಿವಮೊಗ್ಗದ ಇಬ್ಬರು ಯುವಕರ ಸಾವು* ವೇಗವಾಗಿ ಬಂದ ಖಾಸಗಿ ಬಸ್ಸೊಂದು ಇಬ್ಬರು ಯುವಕರ ಸಾವಿಗೆ ಕಾರಣವಾದ ಘಟನೆ ಮಂಗಳವಾರದಂದು ರಾತ್ರಿ ನಡೆದಿದೆ. ಇಫ್ತಿಯಾರ್ ಕೂಟ ಮುಗಿಸಿಕೊಂಡು ಬರುತ್ತಿದ್ದ ಯುವಕರಿಬ್ಬರ ಮೇಲೆ ಬಸ್ ಹರಿದಿದೆ. ಯುವಕರಾದ ಸಾದ್(21), ದನಿಶ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಕ್ಕವಳ್ಳಿ ಬ್ಯಾಕ್ ವಾಟರ್ ಬಳಿ ಘಟನೆ ನಡೆದಿದೆ.ಮೃತ ಯುವಕರು ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಮತ್ತು ಎಂಕೆಕೆ ರಸ್ತೆ ನಿವಾಸಿಗಳಾಗಿದ್ದಾರೆ.

Read More

*ದೇವರ ಆಭರಣ ಕದಿಯುತ್ತಿದ್ದ ಮಾವಿನಕಟ್ಟೆ ಉಮೇಶನನ್ನು ಬೇಟೆಯಾಡಿದ ಹೊಳೆಹೊನ್ನೂರು ಪೊಲೀಸರು* *ಈ ಕಳ್ಳನಿಗೆ ದೇವರೇ ಟಾರ್ಗೆಟ್!*

*ದೇವರ ಆಭರಣ ಕದಿಯುತ್ತಿದ್ದ ಮಾವಿನಕಟ್ಟೆ ಉಮೇಶನನ್ನು ಬೇಟೆಯಾಡಿದ ಹೊಳೆಹೊನ್ನೂರು ಪೊಲೀಸರು* *ಈ ಕಳ್ಳನಿಗೆ ದೇವರೇ ಟಾರ್ಗೆಟ್!* ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆ ಪಂಡರಹಳ್ಳಿ ಕ್ಯಾಂಪಿನ ಶ್ರೀ ಮಾರಿಕಾಂಬ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಬೆಳ್ಳಿಯ ಮುಖವಾಡ, ಬಂಗಾರದ ತಾಳಿ, ಇನ್ನಿತರೆ ವಸ್ತುಗಳನ್ನು ಕದ್ದಿದ್ದ ಕಳ್ಳನನ್ನು ಹೊಳೆ ಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಗ್ರಾಮದ ಉಮೇಶ(45) ಬಂಧಿತ ಆರೋಪಿಯಾಗಿದ್ದು, ಆತನಿಂದ ಎರಡು ಬೆಳ್ಳಿ ಮುಖವಾಡಗಳು, ನಾಲ್ಕು ಬೆಳ್ಳಿಯ ಕೈಗಳು, ಸೊಂಟದ ಪಟ್ಟಿ, ಬಂಗಾರದ ತಾಳಿ, ಮೂಗುತಿ ಗುಂಡುಗಳು…

Read More