ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗದಲ್ಲಿ ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗದಲ್ಲಿ ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ರವರ ನೇತೃತ್ವದಲ್ಲಿ ಪುಟ್ಟಪ್ಪ-ಅ.ಉ.ನಿ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1 ಮನೆಯೊಳಗೆ ಮನಸು ಹಗುರಾಗುವಷ್ಟು ಅತ್ತು ಬಿಡು ಬಾಗಿಲು ಮುಗುಳ್ನಕ್ಕು ತೆರೆ ಹೃದಯವೇ… ಜನರಿದ್ದಾರಿಲ್ಲಿ! 2. ಒಡೆದು ಚುಚ್ಚುತ್ತಿದೆ ಕಣ್ಣುಗಳಲ್ಲಿ ಕನಸು… ಗಾಜಿನದಾಗಿತ್ತೇನೋ! 3. ಖಾಲಿ ಜೇಬು; ಜಗತ್ತಿನ ಅತ್ಯಂತ ಭಾರದ ವಸ್ತು! – *ಶಿ.ಜು.ಪಾಶ* 8050112067 (11/12/2025)

Read More

*ಪತ್ರಿಕಾಗೋಷ್ಠಿಯಲ್ಲಿ ಗಂಗೋತ್ರಿ ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಡಿ.13 ರಂದು ಗಂಗೋತ್ರಿಯಿಂದ ಪರೀಕ್ಷೆ ಒಂದು ಹಬ್ಬ- ಸಂಭ್ರಮಿಸಿ ವಿಶೇಷ ಕಾರ್ಯಕ್ರಮ* *1500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗಿ*

*ಪತ್ರಿಕಾಗೋಷ್ಠಿಯಲ್ಲಿ ಗಂಗೋತ್ರಿ ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಡಿ.13 ರಂದು ಗಂಗೋತ್ರಿಯಿಂದ ಪರೀಕ್ಷೆ ಒಂದು ಹಬ್ಬ- ಸಂಭ್ರಮಿಸಿ ವಿಶೇಷ ಕಾರ್ಯಕ್ರಮ* *1500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗಿ* ಡಿಸೆಂಬರ್ 13ರ ಬೆಳಗ್ಗೆ 9.30ಕ್ಕೆ ”ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಎಂಬ ಕಾರ್ಯಕ್ರಮವನ್ನು ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಗಂಗೋತ್ರಿ ಪಿ ಯು ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಮನಸು ಬಯಸಿದ್ದೆಲ್ಲ ಸಿಕ್ಕಿಬಿಟ್ಟರೆ ಕನಸಿಗೇನು ಅರ್ಥ? ಬದುಕಿಗೇನು ಅರ್ಥ? 2. ಬದುಕು ಬಹಳ ವೇಗದಿಂದ ಚಲಿಸುತ್ತಿದೆ ಹೃದಯವೇ… ಬೆಳಗಿನ ನೋವು ಸಂಜೆಗೆ ಹಳತಾಗುತ್ತಿದೆ! – *ಶಿ.ಜು.ಪಾಶ* 8050112067 (10/12/2025)

Read More

ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ

ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 ಮತ್ತು 2025 ಸಿ.ಜಿ.ಎಚ್.ಎಸ್ ದರವನ್ನು ಪರಿಷ್ಕರಿಸಿದೆ ಆದರೆ ರಾಜ್ಯದಲ್ಲಿ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಪರಿಸ್ಕರಿಸಿಲ್ಲ ಯಾಕೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್…

Read More

*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*

*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಬೇಡವಾದರೆ ನೀನು ನಿನ್ನವರೇ ಬೀಳಿಸುವರು! 2. ಬದುಕು ಅರ್ಥವಾಗಿಬಿಟ್ಟರೆ ಏಕಾಂಗಿಯಾಗಿಯೂ ಸಂತೆ ನಿನ್ನೊಳಗೆ… ಅರ್ಥವಾಗದಿದ್ದರೆ ಸಂತೆಯೊಳಗೂ ನೀ ಏಕಾಂಗಿಯೂ! 3. ಪ್ರತಿವರ್ಷದ ಜನವರಿಯು ಕನಸು ಕಾಣಿಸುವುದು ಡಿಸೆಂಬರ್ ಯೋಗ್ಯತೆ ಲೆಕ್ಕ ಹಾಕುವುದು! – *ಶಿ.ಜು.ಪಾಶ* 8050112067 (8/12/2025)

Read More

ಶಿವಮೊಗ್ಗದಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

ಶಿವಮೊಗ್ಗದಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ ಶಿವಮೊಗ್ಗ: ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಲಾಯಿತು. ಸರ್ವೋದಯ ವ್ಯಸನ ಮುಕ್ತ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಚಾಲಕರಾದ ನವೀನ್ ತಲಾರಿ ಅಧ್ಯಕ್ಷತೆ ವಹಿಸಿದರು. ಕೇಂದ್ರದ ಮುಖ್ಯಸ್ಥ ಪ್ರಶಾಂತ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭಗೊಂಡು ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು….

Read More

*ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಡಿ.8ರಂದು ಮುಷ್ಠಿ ಅಕ್ಕಿ ಅಭಿಯಾನ ಉದ್ಘಾಟನೆ*

*ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಡಿ.8ರಂದು ಮುಷ್ಠಿ ಅಕ್ಕಿ ಅಭಿಯಾನ ಉದ್ಘಾಟನೆ* ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ, ರಾಷ್ಟ್ರೀಯ ಅನ್ನದಾನ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಶಬರಿಮಲೈ ಆಯಪ್ಪ ಸ್ವಾಮಿ ಸನ್ನಿಧಾನಕ್ಕೆ ಬರುವ ಮಾಲಾಧಾರಿ ಸ್ವಾಮಿಮಾರ್ ಗಳಿಗೆ ಅನ್ನಸಂತರ್ಪಣೆ ಉದ್ದೇಶದಿಂದ ಡಿ.8ರ ಸೋಮವಾರ ಬೆಳಿಗ್ಗೆ 9ಕ್ಕೆ ಸೀಗೆಹಟ್ಟಿ ಅಂತರಘಟ್ಟಮ್ಮ ದೇವಾಲಯದ ಆವರಣದಲ್ಲಿ ಮುಷ್ಠಿ ಅಕ್ಕಿ ಅಭಿಯಾನ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿಯಲ್ಲಿ…

Read More

*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ*

*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ* ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು…

Read More