Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಸಂಗೀತ ರವಿರಾಜ್ ಅಂಕಣ; ಸೃಷ್ಟಿಯ ಕಲೆಗೆ ದೃಷ್ಟಿಯ ಬೊಟ್ಟು

 ಸೃಷ್ಟಿಯ ಕಲೆಗೆ ದೃಷ್ಟಿಯ ಬೊಟ್ಟು ‘ದೃಷ್ಟಿಯಂತೆ ಸೃಷ್ಟಿ ‘ ಇದು ನನ್ನ ಅಚ್ಚುಮೆಚ್ಚಿನ ಉಕ್ತಿ.ಹಲವು ಆಯಾಮಗಳಿಂದ ನೋಡಿದರು ಈ ಉಕ್ತಿಗೆ ಅದೆಷ್ಟೋ ವಿಶ್ಲೇಷಣೆಗಳನ್ನು ಕೊಡಬಹುದು. ಪ್ರಕೃತಿ ಸೃಷ್ಟಿಸಿದ ಬೃಹತ್ ಮರವೊಂದರಲ್ಲಿ ನೋಡುಗರಿಗೆ ಹಲವಾರು ವಿಧದ ಭಾವನೆಗಳನ್ನು ಸ್ಫುರಿಸುವ ಕಲೆಗಾರಿಕೆಯಿರಬಹುದು. ನಾವು ಮೆಚ್ಚುವ ವ್ಯಕ್ತಿಗಳು ಹೇಗಿದ್ದರೂ ನಮಗೆ ಸರ್ವ ರೀತಿಯಲ್ಲಿ ಇಷ್ಟವಾಗುತ್ತಾರೆ.ಇವೆಲ್ಲವು ಇರುವುದು ನಮ್ಮ ದೃಷ್ಟಿಯಲ್ಲಿ ಅಂದರೆ ಮನಸ್ಸಿನ ಭಾವನೆಯಲ್ಲಿ ಹೊರತು ಸೃಷ್ಟಿಯಲ್ಲಲ್ಲ. ಸೃಷ್ಟಿಯ ವೈಚಿತ್ರ್ಯವೇ ಹೀಗೆ….ಅನುರೂಪವಾದದನ್ನಿ ಸೃಷ್ಟಿಸುತ್ತಾ ಹೋಗುವುದು. ಮರ ,ಸ್ತ್ರೀ ,ಆಕಾಶ ,ಹೂವು ಇತ್ಯಾದಿಗಳ ಸೃಷ್ಟಿಕರ್ತನಿಗೆ…

Read More

ಹಿರಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ….

ಹಿರಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ…. ದ್ವಾರಕೀಶ್ ಜೀವನಚರಿತ್ರೆ ದ್ವಾರಕೀಶ್ ಕನ್ನಡದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ…

Read More

ಅಶ್ವತ್ಥ ಅಂಕಣ; ಜಂಗ್ಲಿಯ ಟಂಗ್ ಟ್ವಿಸ್ಟ್

 ಬಿಸಿಲ ಕಾವಿಗಿಂತಲು ಚುನಾವಣೆಯ ಕಾವು ಜೋರಾಗಿತ್ತು. ಜಂಗ್ಲಿ ಮತ್ತು ಅಮಾಸೆ ತಮ್ಮ ತಮ್ಮ ಕ್ಯಾಂಡಿಡೇಟ್ಗಳ ಗೆಲುವಿಗಾಗಿ, ಸಭೆ ಸಮಾರಂಭ ಮೀಟಿಂಗು ರೋಡ್ ಶೋಗಳನ್ನು ಮಾಡುತ್ತಿದ್ದರು. ಅವರನ್ನು ಇವರು ತಗಳುವುದು ಇವರನ್ನು ಅವರು ತೆಗಳುವುದು ನಡೆದೇ ಇತ್ತು. ತಮ್ಮ ಸಾಧನೆ ಆಶ್ವಾಸನೆ ಭರವಸೆ ಮ್ಯಾನಿಫೆಸ್ಟೋ ಭಟ್ಟಿ ಬಿಟ್ಟಿ ಬಾಡೂಟ ಊರೂಟ ಎಲ್ಲಾ ತರದ ಆಟ ಪಾಠಗಳು, ಜೊತೆಗೆ ಉಚಿತ ಖಚಿತಗಳನ್ನು ರಾಜಾರೋಷವಾಗಿ ಜನರಿಗೆ ತಲುಪಿಸುವ ಕೆಲಸ ನಡೆದಿತ್ತು. ಜನರು ಅಷ್ಟೇ ಇಂಥ ಚುನಾವಣೆಗಳು ತಿಂಗಳಿಗೊಂದು ಮೂರು ತಿಂಗಳಿಗೆ ಒಂದು…

Read More

ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಂಘಪರಿವಾರ ಬೆಂಬಲಿಸುತ್ತಿದೆ;  ಕೆ.ಎಸ್. ಈಶ್ವರಪ್ಪ *ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಹೀಗಾಗಿಯೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿಲ್ಲ ಗೊಂದಲ ಮುಂದುವರೆಸೋದನ್ನ ಬಿಟ್ಟಿಲ್ಲ।*

ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಂಘಪರಿವಾರ ಬೆಂಬಲಿಸುತ್ತಿದೆ;  ಕೆ.ಎಸ್. ಈಶ್ವರಪ್ಪ *ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಹೀಗಾಗಿಯೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿಲ್ಲ ಗೊಂದಲ ಮುಂದುವರೆಸೋದನ್ನ ಬಿಟ್ಟಿಲ್ಲ।* ಶಿವಮೊಗ್ಗ- ಆರ್‌ ಎಸ್‌ ಎಸ್‌ ಎಂದೂ ರಾಜಕೀಯವಾಗಿ ಗುರುತಿಸಿಕೊಂಡಿಲ್ಲ. ಆ ಸಂಘಟನೆಯಲ್ಲಿ ಇರುವವರು ಯಾವುದೇ  ಪಕ್ಷ ಮತ್ತು ಅಭ್ಯರ್ಥಿಗಳನ್ನು ಬೆಂಬಲಿಸುವ ಸ್ವಾತಂತ್ರ್ಯ ಹೊಂದಿದ್ದಾರೆ. ರಾಷ್ಟ್ರೀಯತೆಯ ಗುರಿ ಹೊಂದಿರುವವರಿಗೆ ಸಂಘ ಪರಿವಾರದ ಕಾರ್ಯಕರ್ತರು ಬೆಂಬಲಿಸುತ್ತಾರೆ. ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಾಕಷ್ಟು ಸಂಘ ಪರಿವಾರದ ಕಾರ್ಯಕರ್ತರು ಒಪ್ಪಿ ಬೆಂಬಲಿಸಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ….

Read More

ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ

ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ ಶಿವಮೊಗ್ಗ: ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮ ಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮೆರವಣಿಗೆಯನ್ನು ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಈ ಎಲ್‌ಇಡಿ ಪರದೆಗಳನ್ನು…

Read More

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ; ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ; ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿದ್ದಾರೆ ಎಂದು ದೂರಿದ್ದಾರೆ. ಇದು ಖಂಡನೀಯ. ರಾಜ್ಯದೆಲ್ಲೆಡೆ ಈ ಬಗ್ಗೆ ಹೋರಾಟ ಮಾಡಬೇಕು…

Read More

ಶಿವಮೊಗ್ಗ  ಲೋಕಸಭಾ ಚುನಾವಣೆ;  *ಇಂದು 05 ನಾಮಪತ್ರ ಸಲ್ಲಿಕೆ* ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ  ಲೋಕಸಭಾ ಚುನಾವಣೆ;  *ಇಂದು 05 ನಾಮಪತ್ರ ಸಲ್ಲಿಕೆ* ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05…

Read More

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್

ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತಿ ಶಿವರಾಜ್ ಕುಮಾರ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Read More

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತಿ ಶಿವರಾಜ್ ಕುಮಾರ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.  

Read More

ಈಶ್ವರಪ್ಪ ಅವರಿಗೆ ಬಂಪರ್ ಆಫರ್

ಈಶ್ವರಪ್ಪ ಅವರಿಗೆ ಬಂಪರ್ ಆಫರ್ ಕರ್ನಾಟಕದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ರಾಧಾಮೋಹನದಾಸ್ ಅಗರ್ವಾಲ್ ಮೊನ್ನೆ ಈಶ್ವರಪ್ಪ ಅವರನ್ನು ಸಂಪರ್ಕಿಸಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಸೆಡ್ಡು ಹೊಡೆದಿರುವ ಈಶ್ವರಪ್ಪ ಅವರನ್ನು ಸಮಾಧಾನಿಸುವುದು ರಾಧಾಮೋಹನದಾಸ್ ಅಗರ್ವಾಲ್ ಅವರ ಉದ್ದೇಶ. ಅಂದ ಹಾಗೆ ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಒಂದು ಗರಂ ಹವಾ ಅಂತ ಸೃಷ್ಟಿಸಿರುವುದು ನಿಜವಾದರೂ ಅದರ‌ ಹೊಡೆತಕ್ಕೆ ರಾಘವೇಂದ್ರ ಕುಸಿದು ಹೋಗುತ್ತಾರೆ ಅಂತೇನೂ ಅಲ್ಲ.ಆದರೆ ಪಕ್ಷದ ಅಭ್ಯರ್ಥಿಯ ವಿರುದ್ಧ ಈಶ್ವರಪ್ಪ ತೊಡೆ ತಟ್ಟುತ್ತಾ ಹೋಗುವುದು…

Read More