Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ**ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ*

*ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ* *ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ* ಶಿವಮೊಗ್ಗ ಜು 27: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ‌ ಮಾತನಾಡಿದರು. ಇವತ್ತಿನ…

Read More

ಹಂದಿ ಮುಖವನ್ನು ಹೋಲುವ ಮೀನು ಪತ್ತೆ!*

*ಹಂದಿ ಮುಖವನ್ನು ಹೋಲುವ ಮೀನು ಪತ್ತೆ!* ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ. ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು…

Read More

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಬಂಧನ ಭೀತಿಯಿಂದ ಬಚಾವಾದ ಬಿಎಸ್ ವೈ

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಬಂಧನ ಭೀತಿಯಿಂದ ಬಚಾವಾದ ಬಿಎಸ್ ವೈ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್? ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್? ಮಹತ್ವದ ಆದೇಶದಿಂದಾಗಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಬಂಧನದಿಂದ ಬಚಾವ್ ಆಗಿದ್ದಾರೆ. ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ…

Read More

ಹೊಸೂರು ಗ್ರಾಮದಲ್ಲಿ ಮಳೆಗೆ ನಾಶವಾದ ಕೋಳಿ ಫಾರಂ;* *5500ಕ್ಕೂ ಹೆಚ್ಚಿನ ಕೋಳಿಗಳ ಮಾರಣ ಹೋಮ!*

*ಹೊಸೂರು ಗ್ರಾಮದಲ್ಲಿ ಮಳೆಗೆ ನಾಶವಾದ ಕೋಳಿ ಫಾರಂ;* *5500ಕ್ಕೂ ಹೆಚ್ಚಿನ ಕೋಳಿಗಳ ಮಾರಣ ಹೋಮ!* ⋅ ಶಿವಮೊಗ್ಗ ಸಮೀಪದ ಸೋಮಿನ ಕೊಪ್ಪ ದಾಟಿ ಇರುವ ಹೊಸೂರು ಗ್ರಾಮದ ಕೋಳಿ ಫಾರಂ ಮಳೆಯ ಕಾರಣದಿಂದ ಸಂಪೂರ್ಣ ಕುಸಿದು ಬಿದ್ದಿದ್ದು, 5 ಸಾವಿರಕ್ಕೂ ಹೆಚ್ಚಿನ ಕೋಳಿಗಳು ಸಾವು ಕಂಡಿವೆ. ಇಮ್ತಿಯಾಝ್ ಅಹಮದ್ ಎಂಬುವವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಸುಮಾರು 6500ಕ್ಕೂ ಹೆಚ್ಚಿನ ಕೋಳಿಗಳ ಸಾಕಾಣಿಕೆ ಇಲ್ಲಿ ನಡೆದಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಕೋಳಿ ಫಾರಂನ ಶೆಡ್ ಸಂಪೂರ್ಣ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ನೆನಪಿಸಿಕೊಂಡಾಗಲೆಲ್ಲ ನನ್ನ ಆತ್ಮದೊಳಗೆ ನೀನು; ನನ್ನದೇ ದೇಹವಾದರೂ ಉಸಿರೆಂಬುದೇ ನೀನು… ನೀನೆಂಬುದೆಷ್ಟು ಮುಖ್ಯ! – *ಶಿ.ಜು.ಪಾಶ* 8050112067 (26/7/24)

Read More

ವೇಶ್ಯಾವಾಟಿಕೆಗೆ ಭದ್ರತೆ ಕೋರಿ ವಕೀಲರ ಅರ್ಜಿ, ಮದ್ರಾಸ್‌ ಹೈಕೋರ್ಟ್‌ ಶಾಕ್‌!

ವೇಶ್ಯಾವಾಟಿಕೆಗೆ ಭದ್ರತೆ ಕೋರಿ ವಕೀಲರ ಅರ್ಜಿ, ಮದ್ರಾಸ್‌ ಹೈಕೋರ್ಟ್‌ ಶಾಕ್‌! ಅರ್ಜಿಯಿಂದ ಕೆರಳಿದ ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ಪೀಠವು ‘ಪ್ರತಿಷ್ಠಿತ’ ಕಾನೂನು ಕಾಲೇಜುಗಳ ಪದವೀಧರರನ್ನು ಮಾತ್ರ ವಕೀಲರಾಗಿ ನೋಂದಾಯಿಸಿಕೊಳ್ಳುವಂತೆ ಬಾರ್ ಕೌನ್ಸಿಲ್‌ಗೆ ತಿಳಿಸಿದೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ನೀಡುವಂತೆ ವಕೀಲರೆಂದು ಹೇಳಿಕೊಂಡ ಅರ್ಜಿದಾರರೊಬ್ಬರು ಸಲ್ಲಿಸಿದ ಅರ್ಜಿಗೆ ಮದ್ರಾಸ್‌ ಹೈಕೋರ್ಟ್‌ ಕೆರಳಿ ಕೆಂಡವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ ಪುಗಲೇಂಧಿ ಅವರ ಪೀಠವು ವಯಸ್ಕ ಸಮ್ಮತಿಯ…

Read More

ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದವರನ್ನು ರಕ್ಷಿಸಿದ್ದ ಖಾಕಿ ಅಸಲಿ ಹೀರೋಗಳನ್ನು ಅಭಿನಂದಿಸಿದ ಎಸ್ ಪಿ*

*ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದವರನ್ನು ರಕ್ಷಿಸಿದ್ದ ಖಾಕಿ ಅಸಲಿ ಹೀರೋಗಳನ್ನು ಅಭಿನಂದಿಸಿದ ಎಸ್ ಪಿ* ಇತ್ತೀಚೆಗೆ 112-ERSS ವಾಹನದ ಅಧಿಕಾರಿಗಳಾದ ಶಿವರುದ್ರಯ್ಯ ಎ ಆರ್, ಹೆಚ್.ಸಿ, ಸಾಗರ ಪೇಟೆ, ಪೊಲೀಸ್ ಠಾಣೆ ಮತ್ತು ಚಾಲಕರಾದ ಶಿವಾನಂದ್, ಎಪಿಸಿ, ಡಿಎಆರ್ ಶಿವಮೊಗ್ಗ ರವರು ಸಾಗರ ತಾಲ್ಲೂಕಿನ ಕುಗ್ವೆ ಗ್ರಾಮದ ಹೊಳೆಯ ಹತ್ತಿರ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ 2 ಮಕ್ಕಳು ಸೇರಿದಂತೆ 3 ಜನರನ್ನು ರಕ್ಷಿಸಿ, ಉತ್ತಮ ಕಾರ್ಯ ನಿರ್ವಹಿಸಿದ್ದು ಸಾರ್ವಜನಿಕ ಶ್ಲಾಘನೆಗೆ ಪಾತ್ರವಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ….

Read More

ಮೂರು ದೇವಸ್ಥಾನಗಳಲ್ಲಿ ಕಳುವು ಮಾಡಿದ್ದ ಮಾಲುಗಳ ಸಮೇತ ಭದ್ರಾವತಿ ಮೂಲದ ಇಬ್ಬರು ಕಳ್ಳರನ್ನು ಕೆಡವಿದ ಮಾಳೂರು ಪೊಲೀಸರು…*

*ಮೂರು ದೇವಸ್ಥಾನಗಳಲ್ಲಿ ಕಳುವು ಮಾಡಿದ್ದ ಮಾಲುಗಳ ಸಮೇತ ಭದ್ರಾವತಿ ಮೂಲದ ಇಬ್ಬರು ಕಳ್ಳರನ್ನು ಕೆಡವಿದ ಮಾಳೂರು ಪೊಲೀಸರು…* ಮಾಳೂರಿನ ದೇವಸ್ಥಾನದ ವಸ್ತುಗಳನ್ನು, ಹಣವನ್ನು ಕದ್ದಿದ್ದ ಕಳ್ಳರಿಬ್ಬರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2023ರ ಆಗಸ್ಟ್ 9 ರಂದು ರಾತ್ರಿ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಡುವ ಗ್ರಾಮದ ಶ್ರೀ ವೀರಾಂಜನೇಯ ದೇವಸ್ಥಾನದ ಬಾಗಿಲನ್ನು ಒಡೆದು ಕಳ್ಳರು 75,000/- ರೂ ಮೌಲ್ಯದ ದೇವಸ್ಥಾನದ ಘಂಟೆ, ಜಾಗಟೆ, ತಟ್ಟೆಗಳು, ಬೆಳ್ಳಿದೀಪಗಳು, ಬೆಳ್ಳಿಯ ಅಕ್ಷಯ ಪಾತ್ರೆ ಮತ್ತು 40,000/- ರೂ ಕಾಣಿಕೆ…

Read More

ಏನಿದು ವಿಚಿತ್ರ?!32 ಹಲ್ಲುಗಳೊಂದಿಗೆ ಹುಟ್ಟಿದ ಮಗು!

ಏನಿದು ವಿಚಿತ್ರ?! 32 ಹಲ್ಲುಗಳೊಂದಿಗೆ ಹುಟ್ಟಿದ ಮಗು! ಅಮೆರಿಕದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ಈ ಮಗುವಿನ ವಿಶೇಷತೆ ಎಂದರೆ ಹುಟ್ಟುವಾಗಲೇ 32 ಹಲ್ಲುಗಳನ್ನು ಹೊಂದಿದೆ. ಸದ್ಯ ತನ್ನ ಮಗುವಿನ ಬಗ್ಗೆ ಸ್ವತಃ ತಾಯಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸಾಮಾನ್ಯವಾಗಿ ಮಗುವಿಗೆ ಹಲ್ಲು ಹುಟ್ಟಲು ಪ್ರಾರಂಭವಾಗುವುದು ಆರು ತಿಂಗಳಿಂದ 12 ತಿಂಗಳ ನಡುವೆ . ಆದಾಗ್ಯೂ, ಹಲ್ಲುಗಳು ಸಂಪೂರ್ಣವಾಗಿ ಬರಲು ಹಲವು ವರ್ಷಗಳು ಬೇಕಾಗುತ್ತದೆ….

Read More