Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿಎಸ್ ಡಿ ಪಿ ಐ ಪ್ರತಿಭಟನೆ

ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ ವಕ್ಫ್ ಮಸೂದೆ ಹಿಂಪಡೆಯಲು ಆಗ್ರಹಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಕ್ಫ್ ಮಸೂದೆ ೨೦೨೪ನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಅಜೆಂಡಾವಾಗಿದೆ. ಇದು ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಕಾಯ್ದೆ ಸಾಮಾನ್ಯ ಕಾನೂನು ನಿಯಮಕ್ಕೆ…

Read More

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆ

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ ಚುನಾವಣಾಧಿಕಾರಿಯದ ಶ್ರೀನಿವಾಸ್ ರವರು ಚುನಾವಣೆ…

Read More

ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗಹೊಸ ನಿಯಮದಲ್ಲೇನಿದೆ?

ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ ಹೊಸ ನಿಯಮದಲ್ಲೇನಿದೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಸುತ್ತೋಲೆ ಹೊರಡಿಸಿದೆ. ಹೊಸ ನಿಯಮದಲ್ಲೇನಿದೆ? ಯಾವಾಗಿನಿಂದ ಜಾರಿಯಾಗಲಿದೆ? ವಿದ್ಯಾರ್ಥಿಗಳಿ ಅನುಕೂಲ ಆಗಲಿದೆಯೇ? ಇತ್ಯಾದಿ ವಿವರ ಇಲ್ಲಿದೆ. ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ…

Read More

ಸಂಸದ ರಾಘವೇಂದ್ರರವರೇ, ಆಯನೂರರನ್ನು ಮತ್ತೆ ಮತ್ತೆ ಕೆಣಕಬೇಡಿ- ಅವರ ಬಳಿ ಹೊಸ ಅಸ್ತ್ರಗಳಿವೆ- ಹುಷಾರ್; ವೈ.ಹೆಚ್.ನಾಗರಾಜ್

ಸಂಸದ ರಾಘವೇಂದ್ರರವರೇ, ಆಯನೂರರನ್ನು ಮತ್ತೆ ಮತ್ತೆ ಕೆಣಕಬೇಡಿ- ಅವರ ಬಳಿ ಹೊಸ ಅಸ್ತ್ರಗಳಿವೆ- ಹುಷಾರ್; ವೈ.ಹೆಚ್.ನಾಗರಾಜ್ ಸಂಸದ ಬಿ.ವೈ. ರಾಘವೇಂದ್ರ ಮಾಜಿ ಸಂಸದ ಆಯನೂರು ಮಂಜುನಾಥ್ ಅವರನ್ನು ಸುಮ್ಮನೆ ಕೆಣಕುತ್ತಾ ಹೋಗುವುದು ಬೇಡ. ಆಯನೂರು ಬಳಿ ಹೊಸ ಅಸ್ತ್ರಗಳಿವೆ. ಎಚ್ಚರಿಕೆಯಿಂದ ಇರಲಿ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಸಂಸದರಿಗೆ ಕಿವಿಮಾತು ಹೇಳಿದ್ದಾರೆ. ಬಿ.ವೈ. ರಾಘವೇಂದ್ರ ಅವರಿಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅವರು ಅಭಿವೃದ್ಧಿಯನ್ನೇ ಮರೆತಿದ್ದಾರೆ. ಆಸ್ತಿ ಪ್ರಿಯರಾಗಿರುವ ಅವರಿಗೆ ಆಯನೂರು ಮಂಜುನಾಥ್ ಮಾಡಿರುವ ಕೆಲವು ಸ್ಯಾಂಪಲ್…

Read More

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಸರ್ಕಾರಕ್ಕೂ 2 ಕೋಟಿ ಕೇಳಿದ್ದೇವೆ- ವಾಲ್ಮೀಕಿ ಹಗರಣದ ಸಂತ್ರಸ್ತ ಕುಟುಂಬಕ್ಕೆ ಇನ್ನೆರಡು ದಿನಗಳಲ್ಲಿ 25 ಲಕ್ಷ ರೂ. ಪರಿಹಾರ

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಸರ್ಕಾರಕ್ಕೂ 2 ಕೋಟಿ ಕೇಳಿದ್ದೇವೆ- ವಾಲ್ಮೀಕಿ ಹಗರಣದ ಸಂತ್ರಸ್ತ ಕುಟುಂಬಕ್ಕೆ ಇನ್ನೆರಡು ದಿನಗಳಲ್ಲಿ 25 ಲಕ್ಷ ರೂ. ಪರಿಹಾರ ಮುಖ್ಯಮಂತ್ರಿಗಳ ಭೇಟಿ ಮಾಡಿದ್ದೇವೆ. ಅದ್ಧೂರಿ ದಸರಾಕ್ಕೆ ಅನುದಾನ ಬಿಡುಗಡೆ ಮಾಡಲು ವಿನಂತಿ ಮಾಡಿದ್ದೇನೆ. ತಕ್ಷಣಕ್ಕೆ ಸ್ಪಂದಿಸಿದ್ದಾರೆ. ಅದ್ಧೂರಿ ದಸರಾಕ್ಕೆ ಹಣ ಬಿಡುಗಡೆ ಮಾಡಲು ಸರ್ಕಾರ ಒಪ್ಪಿದೆ. ವಿಜೃಂಭಣೆಯಿಂದ ದಸರಾ ಆಚರಣೆ ಆಗುತ್ತೆ. ರಾಜ್ಯದಲ್ಲಿ ಎರಡನೇ ಅತೀ ದೊಡ್ಡ ದಸರಾ ಶಿವಮೊಗ್ಗದ್ದು. ಎರಡು ಕೋಟಿ ರೂ., ಕೇಳಿದ್ದೇವೆ. ಪಾಲಿಕೆಯ 1.50 ಕೋಟಿ ರೂ., ಇದೆ….

Read More

ಕೊಪ್ಪರಿಕೆಯಿಂದ ಜನಿಸಿದ  ಚೆಂಬು

     ಕೊಪ್ಪರಿಕೆಯಿಂದ ಜನಿಸಿದ  ಚೆಂಬು ಪ್ರಕೃತಿಯ ಕೈಗೂಸಿನಂತಿರುವ  ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ . ನದಿ ಮತ್ತು ಕಾಡು ಇವೆರಡರರೊಂದಿಗೆ ಸಮಾಗಮಗೊಂಡ ಊರು . ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬು ಗ್ರಾಮ ಇದೆ. ವಿಶೇಷವೆಂದರೆ ಇದು ಗಡಿಭಾಗ. ಕೊಡಗು ಮತ್ತು ದಕ್ಷಿಣ ಕನ್ನಡದ  ಗಡಿಭಾಗದಲ್ಲಿ ಇರುವಂತಹ ಒಂದು ವಿಶಿಷ್ಟವಾದ ಊರು. ಚೆಂಬು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು  ಐದು ಸ್ಥಳಗಳು ಒಳಗೊಳ್ಳುತ್ತವೆ. ಮೇಲ್ಚೆಂಬು,  ಕುದುರೆಪಾಯ, ಊರುಬೈಲು, ಆನೆಹಳ್ಳ (…

Read More

ಸಂಗೀತಾ ರವಿರಾಜ್ ಅಂಕಣ; ಕೊಪ್ಪರಿಕೆಯಿಂದ ಜನಿಸಿದ  ಚೆಂಬು

ಪ್ರಕೃತಿಯ ಕೈಗೂಸಿನಂತಿರುವ  ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ . ನದಿ ಮತ್ತು ಕಾಡು ಇವೆರಡರರೊಂದಿಗೆ ಸಮಾಗಮಗೊಂಡ ಊರು . ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬು ಗ್ರಾಮ ಇದೆ. ವಿಶೇಷವೆಂದರೆ ಇದು ಗಡಿಭಾಗ. ಕೊಡಗು ಮತ್ತು ದಕ್ಷಿಣ ಕನ್ನಡದ  ಗಡಿಭಾಗದಲ್ಲಿ ಇರುವಂತಹ ಒಂದು ವಿಶಿಷ್ಟವಾದ ಊರು. ಚೆಂಬು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು  ಐದು ಸ್ಥಳಗಳು ಒಳಗೊಳ್ಳುತ್ತವೆ. ಮೇಲ್ಚೆಂಬು,  ಕುದುರೆಪಾಯ, ಊರುಬೈಲು, ಆನೆಹಳ್ಳ ( ಆನ್ಯಾಳ ) ಮತ್ತು ದಬ್ಬಡ್ಕ…

Read More

ಸಣ್ಣ ಹುಡುಗರ ಮೂತ್ರಕ್ಕಿದೆ ಭಾರೀ ಬೇಡಿಕೆ!**ಯಾಕೆ?*

*ಸಣ್ಣ ಹುಡುಗರ ಮೂತ್ರಕ್ಕಿದೆ ಭಾರೀ ಬೇಡಿಕೆ!* *ಯಾಕೆ?* ಮಕ್ಕಳಿಗೆ ಮೂತ್ರ ವಿಸರ್ಜನೆಗೆ ಟಾಯ್ಲೆಟ್​ನಲ್ಲಿ ತರಬೇತಿ ನೀಡುವುದು ಸಹಜ. ಆದರೆ, ಚೀನಾದಲ್ಲಿ ಚಿಕ್ಕ ಹುಡುಗರಿಂದ ಮೂತ್ರವನ್ನು ಸಂಗ್ರಹಿಸಲಾಗುತ್ತದೆ. ಅದಕ್ಕಾಗಿ ಶಾಲೆಗಳಲ್ಲಿ ಬಕೆಟ್‌ಗಳನ್ನು ಇಡಲಾಗುತ್ತದೆ. ಅದು ಯಾಕೆಂದು ತಿಳಿದರೆ ನೀವು ಶಾಕ್ ಆಗುತ್ತೀರಿ. “ಚೀನಾದಲ್ಲಿ ಮೇಜು, ಮಂಚ ಮತ್ತು ಕುರ್ಚಿಗಳನ್ನು ಹೊರತುಪಡಿಸಿ 4 ಕಾಲುಗಳಿರುವ ಎಲ್ಲವನ್ನೂ ತಿನ್ನಲಾಗುತ್ತದೆ” ಎಂದು ಚೀನಾದ ಬಗ್ಗೆ ಒಂದು ಮಾತು ಇದೆ. ಆದರೆ ಇಂದು ನಾವು ತಿಳಿಸುತ್ತಿರುವ ಈ ಭಕ್ಷ್ಯವು ನಿಮಗೆ ಆಶ್ಚರ್ಯ ಉಂಟುಮಾಡಬಹುದು. ಚೀನಾದಲ್ಲಿ…

Read More

ಲಿಫ್ಟ್ ಲೋಪ – ಸೇವಾ ನ್ಯೂನ್ಯತೆಗೆ ಪರಿಹಾರ ನೀಡಲು ಆದೇಶ

*ಲಿಫ್ಟ್ ಲೋಪ – ಸೇವಾ ನ್ಯೂನ್ಯತೆಗೆ ಪರಿಹಾರ ನೀಡಲು ಆದೇಶ* ದೂರುದಾರ ಶ್ರೀನಿವಾಸಮೂರ್ತಿ ಎಂ.ಎನ್, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇವರು ಎದುರುದಾರರಾದ ನಿಭವ್ ಲಿಫ್ಟ್÷್ಸ ಪ್ರೆöÊ.ಲಿ. ಚೆನ್ನೆöÊ ಮತ್ತು ಬೆಂಗಳೂರು ಇವರ ವಿರುದ್ದ ದಾಖಲಿಸಿದ್ದ ದೂರನ್ನು ಪರಿಶೀಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೇವಾನ್ಯೂನ್ಯತೆ ಹಿನ್ನೆಲೆ ಎದುರುದಾರರು ಪರಿಹಾರ ನೀಡುವಂತೆ ಆದೇಶಿಸಿದೆ. ದೂರುದಾರ ಶ್ರೀನಿವಾಸಮೂರ್ತಿ ಎಂ.ಎನ್ ರವರು ವಕೀಲರ ಮುಖಾಂತರ ಎದುರಾದರರ ವಿರುದ್ದ ದೂರನ್ನು ಸಲ್ಲಿಸಿ, ತಾವು ಗೋಪಾಲಗೌಡ ಬಡಾವನೆಯಲ್ಲಿ ಮೊದಲನೇ ಮತ್ತು ಎರಡನೇ ಮಹಡಿಯುಳ್ಳ…

Read More

ಸೆ.17 ಕ್ಕೆ ಶಿವಮೊಗ್ಗದ ಹಿಂದೂಮಹಾಸಭಾ ಗಣಪತಿ ಮೆರವಣಿಗೆವಾಹನ ಸಂಚಾರ ಮಾರ್ಗ ಬದಲಾವಣೆ…ಎಲ್ಲೆಲ್ಲಿಂದ ಹೇಗೆ ಸಮಸ್ಯೆ ಇಲ್ಲದ ಹಾಗೆ ಸಂಚರಿಸಬೇಕು?ಡಿಸಿ ಗುರುದತ್ತ ಹೆಗಡೆ ಅಧಿಸೂಚನೆಯಲ್ಲೇನಿದೆ?

ಸೆ.17 ಕ್ಕೆ ಶಿವಮೊಗ್ಗದ ಹಿಂದೂಮಹಾಸಭಾ ಗಣಪತಿ ಮೆರವಣಿಗೆ ವಾಹನ ಸಂಚಾರ ಮಾರ್ಗ ಬದಲಾವಣೆ… ಎಲ್ಲೆಲ್ಲಿಂದ ಹೇಗೆ ಸಮಸ್ಯೆ ಇಲ್ಲದ ಹಾಗೆ ಸಂಚರಿಸಬೇಕು? ಡಿಸಿ ಗುರುದತ್ತ ಹೆಗಡೆ ಅಧಿಸೂಚನೆಯಲ್ಲೇನಿದೆ? ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ…

Read More