Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕುವೆಂಪು ವಿವಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

*ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಜಾಗೃತಿ ಜಾಥಾ* ಶಂಕರಘಟ್ಟ ಫೆ.19: ಸಂವಿಧಾನ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸಿತು. ಭಾರತದ ಸಂವಿಧಾನದ ಹಿರಿಮೆಯನ್ನು ಮತ್ತು ಸಂವಿಧಾನದ ಆಶಯಗಳ ಅರಿವನ್ನು ಮೂಡಿಸುವ ಜಾಥಾವನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.‌ ಎಸ್.‌ ವೆಂಟೇಶ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಕುಲಪತಿ ಪ್ರೊ.ಎಸ್.ವೆಂಕಟೇಶ್, ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ…

Read More

ಶಾಹಿ ಗಾರ್ಮೆಂಟ್ಸ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಬ್ಯಾಗ್ ವಿತರಣೆ ನಾಳೆ

ನಾಳೆ ಶಾಹಿ ಎಕ್ಸ್ ಪೋರ್ಟ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಕಿಟ್ ವಿತರಣೆ ಸೇರಿದಂತೆ ಮಹತ್ತರ ಸೇವಾ ಕಾರ್ಯಕ್ರಮ ಶಿವಮೊಗ್ಗ,ಫೆ.19: ಮಾಚೇನಹಳ್ಳಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಪ್ರವೈಟ್ ಲಿಮಿಟೆಡ್ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಜೊತೆಜೊತೆಗೆ ಸಾಮಾಜಿಕ ಹೊಣೆಗಾರಿಕೆಯ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ ಎಂದು ಶಾಹಿ ಎಕ್ಸ್ ಪೋರ್ಟ್ ನ ಕಮ್ಯುನಿಕೇಷನ್ ಮ್ಯಾನೇಜರ್ ಶ್ರೀಮತಿ ನಿವೇದಿತಾ ತಿಳಿಸಿದರು. ಇಂದು ಮದ್ಯಾಹ್ನ ಶಾಹಿ ಎಕ್ಸ್ ಪೋರ್ಟ್ ಆವರಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಅದರಂತೆ ಅನೇಕ ಸಮಾಜಮುಖಿ…

Read More

ಫೆ.27; ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (ಪತ್ರಿಕಾಗೋಷ್ಠಿಯ ವಿವರಗಳು)

ಫೆ.27ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (ಪತ್ರಿಕಾಗೋಷ್ಠಿಯ ವಿವರಗಳು) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಫೆ.27 ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಕ್ಕೆ ಸುಮಾರು 2 ಲಕ್ಷ ಜನ ನೌಕರರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಆಶಯ ನುಡಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನುಡಿಯಲಿದ್ದಾರೆ. ಅಧ್ಯಕ್ಷತೆ- ಸಿ.ಎಸ್.ಷಡಾಕ್ಷರಿ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಆಡಳಿತದಲ್ಲಿ ಕಾರ್ಯಕ್ಷಮತೆ ಹಾಗೂ ನೌಕರರ…

Read More

ಮಹಾನಗರ ಪಾಲಿಕೆ ಚುನಾವಣೆಗೆ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯ

*ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕೆ.ಬಿ.ಪ್ರಸನ್ನ ಕುಮಾರ್ ರವರ ಪತ್ರಿಕಾಗೋಷ್ಠಿ* ಶಿವಮೊಗ್ಗ ಮಹಾನಗರ ಪಾಲಿಕೆ ಅವಧಿ ಮುಗಿದು ನಾಲ್ಕು ತಿಂಗಳಾದರೂ ಸರ್ಕಾರ ಗಮನ ಹರಿಸ್ತಿಲ್ಲ ಶುಗರ್ ಫ್ಯಾಕ್ಟರಿ ಮಾಲೀಕತ್ವದ ಜಮೀನಲ್ಲಿನ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಲಕ್ಷಾಂತರ ರೂ ವಸೂಲಿ ನಡೀತಿದೆ. ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳನ್ನ ಕಳೆದ 20 ವರ್ಷಗಳ ಹಿಂದೆಯೇ ಸೇರಿಸಿಕೊಂಡಿದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯ್ತಿಗಳನ್ನು ಸೇರಿಸಿಕೊಳ್ಳಲು ಆಯುಕ್ರಿಗೆ…

Read More

ಏನಿದು ಪೊಲೀಸರ ಫುಟ್ ಪೆಟ್ರೋಲಿಂಗ್?

*ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ* ಓಲ್ಡ್ ಮಂಡ್ಲಿ, ನ್ಯೂ ಮಂಡ್ಲಿ, ಕುರುಬರ ಪಾಳ್ಯ, ಬಾಪೂಜಿ ನಗರ, ಟ್ಯಾಂಕ್ ಮೊಹಲ್ಲಾ, *ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ* ಬಸವನ ಗುಡಿ, ಜಯನಗರ, ಎಎ ಕಾಲೋನಿ, ವಿಕಾಸ ಶಾಲೆ ಹತ್ತಿರ, ರಾಗಿಗುಡ್ಡ, ಆಯನೂರು, ಹಾರ್ನಳ್ಳಿ,* ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ* ಸೀಗೆ ಬಾಗಿ, ಭೋವಿ ಕಾಲೋನಿ, ಉಜನಿಪುರ, ವೀರಪುರ, ಅರೇಬಿಳಚಿ ಕ್ಯಾಂಪ್, *ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯ* ಭದ್ರಾಪುರ, ಸಿದ್ದಿನ ಪುರ, ಆನವಟ್ಟಿ *ಸಾಗರ ಉಪ ವಿಭಾಗ ವ್ಯಾಪ್ತಿಯ*…

Read More

ಶಿರಾಳಕೊಪ್ಪ ಸ್ಫೋಟ ಪ್ರಕರಣ- ಆ ಕಥೆಯೇ ವಿಚಿತ್ರ!

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಪೋಟ (Blast) ಗೊಂಡಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಾಪಾರಸ್ಥ ಆಂಥೋನಿ ಪ್ರತಿಕ್ರಿಯಿಸಿದ್ದು, ನನ್ನ ಅಂಗಡಿಗೆ ಇಬ್ಬರು ಬಂದು ರೂ 800 ಕೊಟ್ಟು ಎರಡು ಬೆಡ್ ಶಿಟ್ ಖರೀದಿಸಿದರು. ಆ ಬೆಡ್ ಶಿಟ್ ನನ್ನ ಅಂಗಡಿಯಲ್ಲಿ ಒಂದು ಕಡೆ ಇಟ್ಟುಕೊಳ್ಳಲು ಹೇಳಿ ಸಂತೆಗೆ ಹೋದರು. ಸ್ವಲ್ಪ ಹೊತ್ತು ಬಿಟ್ಟು ಇನ್ನು ಇಬ್ಬರ ಜೊತೆಗೆ ಬಂದು ಇನ್ನು ಎರಡು ಚಿಕ್ಕ ಕೈಚೀಲ ಇಟ್ಟರು. ಆ ಎರಡು ಚೀಲದಲ್ಲಿ…

Read More

ಅಖಿಲ ಭಾರತ ಮಂಡ್ಯ ಸಾಹಿತ್ಯ ಸಮ್ಮೇಳನ- ಬಿ.ಎಂ.ಹನೀಫ್ ಸರಿಯಾಗೇ ಹೇಳಿದ್ದಾರೆ!

ಮಂಡ್ಯದಲ್ಲಿ ನಡೆಯಬೇಕಿರುವ ಅಭಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪ ರೂ.30 ಕೋಟಿ ಅನುದಾನ ಬಯಸಿತ್ತು. ಆದರೆ ಸಿದ್ಧರಾಮಯ್ಯನವರು ಬಜೆಟ್ ನಲ್ಲಿ ಯಾವುದೇ ಅನುದಾನ ಪ್ರಕಟಿಸಿಲ್ಲ. ಸರಕಾರದ ನೆರವಿನಿಂದಲೇ ಸಾಹಿತ್ಯ ಸಮ್ಮೇಳನ ನಡೆಯಬೇಕೆ? ಹಿಂದಿನ ಸಮ್ಮೇಳನದಲ್ಲಿ ನಡೆಸಿದ ದುಂದು ವೆಚ್ಚ ನಮ್ಮ ಕಣ್ಣೆದುರಿಗೇ ಇದೆ. ಅದಕ್ಕೆ ಕಾರಣ ಸರಕಾರಿ ದುಡ್ಡು. ರಾಜಕಾರಣಿಗಳನ್ನು ವೇದಿಕೆಯ ಕೆಳಗೆ ಕೂರಿಸಿ ಕನ್ನಡಿಗರಿಂದಲೇ ಚಂದಾ ಎತ್ತಿ ಸರಳ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯ ಇಲ್ಲವೆ? ಸರಕಾರದ ಬಳಿ ದುಡ್ಡಿಲ್ಲ. ಈ ಸಲ ಸರಕಾರ 1…

Read More