*ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು*
*ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು* ಸಾಗರ ತಾಲೂಕು ಹೊಸಗುಂದ ವಾಸಿ ಹೆಚ್.ಎಸ್.ಜನಾರ್ಧನರವರಿಂದ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಭಾವಿ ಕೊರೆಸಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಎಂಬುವವರಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 40000/- ರೂ. ದಂಡ ವಿಧಿಸಿ…


