ಸಂಗೀತ ರವಿರಾಜ್ ಅಂಕಣ; ಸಾಂಸ್ಕೃತಿಕ  ಕೊಡು –  ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು ……

ಸಾಂಸ್ಕೃತಿಕ  ಕೊಡು –  ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು …… ಪ್ರಕೃತಿಯ ಕೈಗೂಸಿನಂತಿರುವ ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ.  ನದಿ ಮತ್ತು ಕಾಡು ಇವೆರಡರೊಂದಿಗೆ ಸಮಾಗಮಗೊಂಡ ಊರು.  ಭೌಗೋಳಿಕವಾಗಿ  ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬೈದೂರು ಇದೆ. ವಿಶೇಷವೆಂದರೆ ಇದು ಗಡಿಭಾಗ. ನಾವು ಅಲ್ಲಿಯು ಸಲ್ಲುವವರು, ಇಲ್ಲಿಯು ಸಲ್ಲುವವರು ಎಂದರು ನಮ್ಮೂರಿನವರಿಗೆ ಸಂಪೂರ್ಣ ಸರಿ. ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯನ್ನು ಬಹುತೇಕ ಎಲ್ಲರು ಬಲ್ಲರು.  ಅಲ್ಲಿರುವ ಗೇಟ್…

Read More

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು ತುಮಕೂರಿನಲ್ಲಿ ತುಮಕೂರಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam)  ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student)  ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್…

Read More

ಗೀತಾ ಶಿವರಾಜ್ ಕುಮಾರ್;  ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ   ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು   ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ   ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ

ಗೀತಾ ಶಿವರಾಜ್ ಕುಮಾರ್;  ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ ಸಾಗರ : ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಶಿವರಾಜ ಕುಮಾರ್ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಆಯೋಜಿಸಿದ್ದ…

Read More

ಕೆ.ಎಸ್.ಈಶ್ವರಪ್ಪ ಬಂಡಾಯ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ ಬಂಡಾಯ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಕೆ.ಎಸ್.ಈಶ್ವರಪ್ಪ ✍️ ಕಾಂಗ್ರೆಸ್ ಪಕ್ಷದಲ್ಲಿ‌ ಕುಟುಂಬದ ರಾಜಕಾರಣ ವಿರೋಧಿಸಿ ಬಂದವನು ನಾನು ಎಂದ ಕೆ.ಎಸ್.ಈಶ್ವರಪ್ಪ* *ನನ್ನ ಮಗನ ಮೇಲೆ ಪ್ರಮಾಣ ಮಾಡಿ ಹೇಳುವೆ…ಯಡಿಯೂರಪ್ಪ ಟಿಕೆಟ್ ಕೊಡಿಸುವೆ ಎಂದು ಹೇಳಿದ್ದು ನಿಜ ಎಂದ ಈಶ್ವರಪ್ಪ* *ನನ್ನ ಮಗನಿಗೆ ನೀಡದ ಟಿಕೆಟ್ ನೀಡದ ಯಡಿಯೂರಪ್ಪ ಶೋಭಕರಂದ್ಲಾಜೆ ಗೆ ಟಿಕೆಟ್ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದ ಈಶ್ವರಪ್ಪ* *ಪಕ್ಷ ರಾಜಕಾರಣದ ವಿರುದ್ದ ಹೋರಾಟ ನಡೆಸಿದ ನಾನು…

Read More

ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು

ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು ಮೋಸ ಮಾಡಿದ್ದೇ ಯಡಿಯೂರಪ್ಪ. ಹಾವೇರಿ ಟಿಕೇಟ್ ಖಂಡಿತ ಕೊಡಿಸುತ್ತೇನೆ ಎಂದಿದ್ದ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಈಗ ಮೂಗಿಗೆ ತುಪ್ಪ ಸವರುವುದು ಬೇಡ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೆಂಗಳೂರಿನಲ್ಲಿ ಮತ್ತೆ ಗುಡುಗಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ತಪ್ಪಿಸಿ ಬಸವರಾಜ್ ಬೊಮ್ಮಾಯಿಗೆ ಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ. ಎಂ ಎಲ್ ಸಿ ಮಾಡುವ…

Read More

ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ* ಶಿವಮೊಗ್ಗ ಅಭ್ಯರ್ಥಿ ಎ.ಡಿ.ಶಿವಪ್ಪ

  ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ*   25 ಕ್ಷೇತ್ರದ ಪಟ್ಟಿ ಹೀಗಿದೆ.. ಕಲಬುರಗಿ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) 25 ಅಭ್ಯರ್ಥಿಗಳ ಮೊದಲ ಪ‍ಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದರು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ. ಧರ್ಮಗಳನ್ನು ಒಡೆದು ಬಿಜೆಪಿ ಮತ್ತು ಜಾತಿಗಳನ್ನು ಒಡೆದು ಕಾಂಗ್ರೆಸ್‌…

Read More

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ ಕಳೆದ ವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಿಲ್ಲಿಗೆ ಹೋದರು.ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಪುತ್ರ ವಿಜಯೇಂದ್ರ,ಬಸವರಾಜ ಬೊಮ್ಮಾಯಿ ಮತ್ತಿತರರ ಜತೆ ಸೇರಿ ಅಮಿತ್ ಷಾ ಮತ್ತು ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಲ್ಲಿ ಯಾರು ಕ್ಯಾಂಡಿಡೇಟುಗಳಾಗಬೇಕು ಅಂತ ಸಲಹೆ ಪಡೆಯಲು ಬುಧವಾರ ನಡೆದ ಸಭೆಯಲ್ಲಿ ಯಡಿಯೂರಪ್ಪ ಸಮಾಧಾನದಿಂದಲೇ ಮಾತನಾಡಿದ್ದಾರೆ.ಆದರೆ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ ಮತ್ತು ನಡ್ಡಾ ಅವರು ಕಳೆದ ತಿಂಗಳು ಕರ್ನಾಟಕದಿಂದ ತಮ್ಮ ಕೈ ತಲುಪಿದ ಕ್ಯಾಂಡಿಡೇಟ್ ಲಿಸ್ಟಿನ ಬಗ್ಗೆ…

Read More

ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ

*ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ* ’ ಶಿವಮೊಗ್ಗ ಡಯಾಗ್ನೋಸ್ಟಿಕ್‌ನ ಡಾ.ಕೌಸ್ತುಭರವರು ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದವನ್ನು ನಡೆಸಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ತಳಮಟ್ಟದಲ್ಲಿ ಸಾಧನೆಯನ್ನು ಮಾಡಿರುವ 5 ಜನರನ್ನು ಗುರುತಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಶಾಸ್ತ್ರ ವಿಭಾಗ, ಮಾನಸಾಧಾರ ಪುನರ್ವಸತಿ ಕೇಂದ್ರ ಹಾಗೂ ವಿಜಯವಾಣಿ ದಿನಪತ್ರಿಕೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ…

Read More

ಸೂಡಾ ಅಧ್ಯಕ್ಷ ಗಾದಿಯಲ್ಲಿ ಕನಸುಗಾರ ಸುಂದರೇಶ್

ಸೂಡಾ ಅಧ್ಯಕ್ಷ ಗಾದಿಯಲ್ಲಿ ಕನಸುಗಾರ ಸುಂದರೇಶ್ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಹೆಚ್.ಎಸ್.ಸುಂದರೇಶ್ ರವರಿಗೆ ಕೊನೆಗೂ ಸೂಡಾ ಅಧ್ಯಕ್ಷ ಸ್ಥಾನ ಹುಡುಕಿಕೊಂಡು ಬಂದಿದೆ. ಐದು ವರ್ಷಕ್ಕೂ ಹೆಚ್ಚು ಕಾಲ ಅಧ್ಯಕ್ಷರಾಗಿ ಬಿಜೆಪಿ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್‌ನ್ನು ಕ್ರಿಯಾಶೀಲವಾಗಿ ಇಟ್ಟುಕೊಂಡಿದ್ದಕ್ಕೆ ಈ ಅಧ್ಯಕ್ಷ ಸ್ಥಾನ ಅವರಿಗೆ ಗೌರವಯುತವಾಗಿ ಲಭಿಸಿದಂತಿದೆ. 1987-93 ರವರೆಗೆ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅದೇ ಸಂದರ್ಭದಲ್ಲಿ ಎಸ್.ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕಾರ್ಪೊರೇಟರ್ ಆಗಿ, 11 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ,…

Read More