Category: ರಾಷ್ಟ್ರ ಸುದ್ದಿ
ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ;ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ 13 ಜನರ ಸಾವು!
ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ 13 ಜನರ ಸಾವು! ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಎಮ್ಮೆಹಟ್ಟಿ ಗ್ರಾಮ ಮೂಲದ 15 ಜನರು ಟಿಟಿ ವಾಹನದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ಖರೀದಿಸಿದ ಟಿಟಿ ವಾಹನಕ್ಕೆ ಪೂಜೆ ಮಾಡಿಸಿ, ದೇವರ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ. ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ…
ವಿಧಾನಸಭೆಯಿಂದ ವಿಧಾನಪರಿಷತ್ಗೆ 11 ಸದಸ್ಯರು ಅವಿರೋಧ ಆಯ್ಕೆ: ಭದ್ರಾವತಿಯ ಬಲ್ಕೀಷ್ ಬಾನು ಈಗ ಎಂಎಲ್ ಸಿ…
ವಿಧಾನಸಭೆಯಿಂದ ವಿಧಾನಪರಿಷತ್ಗೆ 11 ಸದಸ್ಯರು ಅವಿರೋಧ ಆಯ್ಕೆ: ಭದ್ರಾವತಿಯ ಬಲ್ಕೀಷ್ ಬಾನು ಈಗ ಎಂಎಲ್ ಸಿ… Karnataka Legislative Council Elections: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯಾವುದೇ ಹೆಚ್ಚುವರಿ ಅಭ್ಯರ್ಥಿ ಕಣದಲ್ಲಿ ಇಲ್ಲದಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹಾಗಾದ್ರೆ, ಯಾರ್ಯಾರು? ಯಾವ ಪಕ್ಷದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ ಎನ್ನುವ ವಿವರ ಇಲ್ಲಿದೆ. ವಿಧಾನಸಭೆಯಿಂದ ವಿಧಾನಪರಿಷತ್ (Karnataka legislative council) ಒಟ್ಟು11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನ 7,…
ಸಂಗೀತ ರವಿರಾಜ್ ಅಂಕಣ; ಸಾಂಸ್ಕೃತಿಕ ಕೊಡು – ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು ……
ಸಾಂಸ್ಕೃತಿಕ ಕೊಡು – ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು …… ಪ್ರಕೃತಿಯ ಕೈಗೂಸಿನಂತಿರುವ ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ. ನದಿ ಮತ್ತು ಕಾಡು ಇವೆರಡರೊಂದಿಗೆ ಸಮಾಗಮಗೊಂಡ ಊರು. ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬೈದೂರು ಇದೆ. ವಿಶೇಷವೆಂದರೆ ಇದು ಗಡಿಭಾಗ. ನಾವು ಅಲ್ಲಿಯು ಸಲ್ಲುವವರು, ಇಲ್ಲಿಯು ಸಲ್ಲುವವರು ಎಂದರು ನಮ್ಮೂರಿನವರಿಗೆ ಸಂಪೂರ್ಣ ಸರಿ. ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯನ್ನು ಬಹುತೇಕ ಎಲ್ಲರು ಬಲ್ಲರು. ಅಲ್ಲಿರುವ ಗೇಟ್…
ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು
ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು ತುಮಕೂರಿನಲ್ಲಿ ತುಮಕೂರಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್…
ಗೀತಾ ಶಿವರಾಜ್ ಕುಮಾರ್; ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ
ಗೀತಾ ಶಿವರಾಜ್ ಕುಮಾರ್; ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ ಸಾಗರ : ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಶಿವರಾಜ ಕುಮಾರ್ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಆಯೋಜಿಸಿದ್ದ…
ಕೆ.ಎಸ್.ಈಶ್ವರಪ್ಪ ಬಂಡಾಯ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ ಬಂಡಾಯ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಕೆ.ಎಸ್.ಈಶ್ವರಪ್ಪ ✍️ ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬದ ರಾಜಕಾರಣ ವಿರೋಧಿಸಿ ಬಂದವನು ನಾನು ಎಂದ ಕೆ.ಎಸ್.ಈಶ್ವರಪ್ಪ* *ನನ್ನ ಮಗನ ಮೇಲೆ ಪ್ರಮಾಣ ಮಾಡಿ ಹೇಳುವೆ…ಯಡಿಯೂರಪ್ಪ ಟಿಕೆಟ್ ಕೊಡಿಸುವೆ ಎಂದು ಹೇಳಿದ್ದು ನಿಜ ಎಂದ ಈಶ್ವರಪ್ಪ* *ನನ್ನ ಮಗನಿಗೆ ನೀಡದ ಟಿಕೆಟ್ ನೀಡದ ಯಡಿಯೂರಪ್ಪ ಶೋಭಕರಂದ್ಲಾಜೆ ಗೆ ಟಿಕೆಟ್ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದ ಈಶ್ವರಪ್ಪ* *ಪಕ್ಷ ರಾಜಕಾರಣದ ವಿರುದ್ದ ಹೋರಾಟ ನಡೆಸಿದ ನಾನು…
ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು
ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು ಮೋಸ ಮಾಡಿದ್ದೇ ಯಡಿಯೂರಪ್ಪ. ಹಾವೇರಿ ಟಿಕೇಟ್ ಖಂಡಿತ ಕೊಡಿಸುತ್ತೇನೆ ಎಂದಿದ್ದ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಈಗ ಮೂಗಿಗೆ ತುಪ್ಪ ಸವರುವುದು ಬೇಡ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೆಂಗಳೂರಿನಲ್ಲಿ ಮತ್ತೆ ಗುಡುಗಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ತಪ್ಪಿಸಿ ಬಸವರಾಜ್ ಬೊಮ್ಮಾಯಿಗೆ ಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ. ಎಂ ಎಲ್ ಸಿ ಮಾಡುವ…
ಬಹುಜನ ಸಮಾಜ ಪಕ್ಷ(BSP) *ಲೋಕಾ ಪಟ್ಟಿ ಬಿಡುಗಡೆ* ಶಿವಮೊಗ್ಗ ಅಭ್ಯರ್ಥಿ ಎ.ಡಿ.ಶಿವಪ್ಪ
ಬಹುಜನ ಸಮಾಜ ಪಕ್ಷ(BSP) *ಲೋಕಾ ಪಟ್ಟಿ ಬಿಡುಗಡೆ* 25 ಕ್ಷೇತ್ರದ ಪಟ್ಟಿ ಹೀಗಿದೆ.. ಕಲಬುರಗಿ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷವು (ಬಿಎಸ್ಪಿ) 25 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದರು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ. ಧರ್ಮಗಳನ್ನು ಒಡೆದು ಬಿಜೆಪಿ ಮತ್ತು ಜಾತಿಗಳನ್ನು ಒಡೆದು ಕಾಂಗ್ರೆಸ್…


