ಜಿಲ್ಲಾ ಕುರುಬ ಸಂಘದಿಂದ ಸಚಿವ ಮಧು ಬಂಗಾರಪ್ಪರಿಗೆ ಸನ್ಮಾನ

*ಜಿಲ್ಲಾ ಕುರುಬ ಸಂಘದಿಂದ ಸಚಿವರಿಗೆ ಕೃತಜ್ಞತೆ* *ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಮೂರು ಕೋಟಿ ರೂಪಾಯಿಗಳನ್ನು ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ಈ ಅನುದಾನಕ್ಕೆ ಕಾರಣೀಭೂತರಾದ, ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಇಂದು…

Read More

ಅಖಿಲ ಭಾರತ ಮಂಡ್ಯ ಸಾಹಿತ್ಯ ಸಮ್ಮೇಳನ- ಬಿ.ಎಂ.ಹನೀಫ್ ಸರಿಯಾಗೇ ಹೇಳಿದ್ದಾರೆ!

ಮಂಡ್ಯದಲ್ಲಿ ನಡೆಯಬೇಕಿರುವ ಅಭಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪ ರೂ.30 ಕೋಟಿ ಅನುದಾನ ಬಯಸಿತ್ತು. ಆದರೆ ಸಿದ್ಧರಾಮಯ್ಯನವರು ಬಜೆಟ್ ನಲ್ಲಿ ಯಾವುದೇ ಅನುದಾನ ಪ್ರಕಟಿಸಿಲ್ಲ. ಸರಕಾರದ ನೆರವಿನಿಂದಲೇ ಸಾಹಿತ್ಯ ಸಮ್ಮೇಳನ ನಡೆಯಬೇಕೆ? ಹಿಂದಿನ ಸಮ್ಮೇಳನದಲ್ಲಿ ನಡೆಸಿದ ದುಂದು ವೆಚ್ಚ ನಮ್ಮ ಕಣ್ಣೆದುರಿಗೇ ಇದೆ. ಅದಕ್ಕೆ ಕಾರಣ ಸರಕಾರಿ ದುಡ್ಡು. ರಾಜಕಾರಣಿಗಳನ್ನು ವೇದಿಕೆಯ ಕೆಳಗೆ ಕೂರಿಸಿ ಕನ್ನಡಿಗರಿಂದಲೇ ಚಂದಾ ಎತ್ತಿ ಸರಳ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯ ಇಲ್ಲವೆ? ಸರಕಾರದ ಬಳಿ ದುಡ್ಡಿಲ್ಲ. ಈ ಸಲ ಸರಕಾರ 1…

Read More