*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*

*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!* ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ…

Read More

*ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ಕ್ಯಾಲೆಂಡರ್-೧ ಬಿಡುಗಡೆ ಮಾಡಿದ ಪತ್ರಿಕಾ ವಿತರಕರು*

*ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ಕ್ಯಾಲೆಂಡರ್-೧ ಬಿಡುಗಡೆ ಮಾಡಿದ ಪತ್ರಿಕಾ ವಿತರಕರು* ಶಿ.ಜು.ಪಾಶ ಸಂಪಾದಕತ್ವದ ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ 2026ರ ಮೊದಲ ಹಂತದ ವಿಶೇಷ ಕ್ಯಾಲೆಂಡರ್ ನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಜಿಲ್ಲಾಧ್ಯಕ್ಷ ಮಾಲತೇಶ್ ನೇತೃತ್ವದಲ್ಲಿ ಬಿಡುಗಡೆ ಮಾಡಿ ವಿತರಿಸಿದೆ. ಕ್ಯಾಲೆಂಡರ್ ಬಿಡುಗಡೆ ಸಂದರ್ಭದಲ್ಲಿ ಪತ್ರಿಕಾ ಏಜೆಂಟರಾದ ಉಮೇಶ್, ಸತೀಶ್, ಯೋಗೇಶ್, ಮೌಲಾನಾ, ಧನಂಜಯ್, ಪ್ರಾಣೇಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Read More

*ವರ್ಗಾವಣೆ ಆದೇಶ ಬಂದ ಕೂಡಲೇ ಅಡಿಷನಲ್ ಎಸ್ ಪಿ ಗೆ ಅಧಿಕಾರ ಹಸ್ತಾಂತರ* *ಬೆಂಗಳೂರಿಗೆ ಹೊರಟ ಮಿಥುನ್ ಕುಮಾರ್*

*ವರ್ಗಾವಣೆ ಆದೇಶ ಬಂದ ಕೂಡಲೇ ಅಡಿಷನಲ್ ಎಸ್ ಪಿ ಗೆ ಅಧಿಕಾರ ಹಸ್ತಾಂತರ* *ಬೆಂಗಳೂರಿಗೆ ಹೊರಟ ಮಿಥುನ್ ಕುಮಾರ್* ಬೆಂಗಳೂರಿನ ನಾರ್ಥ್ ಈಸ್ಟ್ ಡಿವಿಝನ್ ಡಿಸಿಪಿ ಆಗಿ ವರ್ಗಾವಣೆ ಆದೇಶ ಪಡೆದ ಶಿವಮೊಗ್ಗದ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಜನವರಿ 1 ರ ಹೊಸ ವರ್ಷದ ಬೆಳಿಗ್ಗೆಯೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಆಗಿರುವ ಎ.ಜಿ.ಕಾರ್ಯಪ್ಪರವರಿಗೆ ಅಧಿಕಾರ ಹಸ್ತಾಂತರಿಸಿದರು. ಇಂದು ಬೆಂಗಳೂರಿಗೆ ಹೊರಟಿರುವ ಮಿಥುನ್ ಕುಮಾರ್ ಅಲ್ಲಿ ಡಿಸಿಪಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Read More

*ವೃದ್ಧೆ ಶಾರದಮ್ಮರನ್ನು ಕೊಂದು ಚಿನ್ನ ದೋಚಿದ್ದ ಕಿರಣ್ ಗೆ ಜೀವಾವಧಿ ಜೈಲು ಶಿಕ್ಷೆ* ತೀರ್ಥಹಳ್ಳಿಯ ಹತ್ಯೆ ಪ್ರಕರಣ

*ವೃದ್ಧೆ ಶಾರದಮ್ಮರನ್ನು ಕೊಂದು ಚಿನ್ನ ದೋಚಿದ್ದ ಕಿರಣ್ ಗೆ ಜೀವಾವಧಿ ಜೈಲು ಶಿಕ್ಷೆ* ತೀರ್ಥಹಳ್ಳಿಯ ಹತ್ಯೆ ಪ್ರಕರಣ ವೃದ್ಧೆಯನ್ನು ಕೊಂದು ಆಕೆಯ ಬಂಗಾರದ ಕಿವಿ ಓಲೆಯನ್ನು ಕದ್ದೊಯ್ದಿದ್ದ ತೀರ್ಥಹಳ್ಳಿ ತಾಲ್ಲೂಕಿನ ಲಿಂಗಾಪುರ ಗ್ರಾಮದ ವ್ಯಕ್ತಿಗೆ ಶಿವಮೊಗ್ಗದ ಘನ ಮೂರನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯ ಜೀವಾವಧಿ ಕಾರವಾಸ ಶಿಕ್ಷೆ ಮತ್ತು 20 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶ ನೀಡಿದೆ. ನ್ಯಾಯಾಧೀಶರಾದ ಯಶವಂತ ಕುಮಾರ್ ರವರು ಈ ಆದೇಶ ಹೊರಡಿಸಿದ್ದು, ಶಿಕ್ಷೆಗೊಳಗಾದ ಆರೋಪಿ 27 ವರ್ಷದ ಕಿರಣ್…

Read More

ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಗೆ ಕೋರ್ಟ್ ಶಾಕ್* *ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಹಣ ಕಡಿತ* *Court shock for SBI Cards and Payment Service Ltd.* *Unauthorized deduction of money from credit card* *Justice for Manjunath of Tilak Nagar, Shivamogga* *ایس بی آئی کارڈز اینڈ پیمنٹ سروس لمیٹڈ کے لیے عدالتی جھٹکا* *کریڈٹ کارڈ سے رقم کی غیر مجاز کٹوتی* *تلک نگر، شیموگا کے منجوناتھ کے لیے انصاف*

*ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಗೆ ಕೋರ್ಟ್ ಶಾಕ್* *ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಹಣ ಕಡಿತ* *ಶಿವಮೊಗ್ಗ ತಿಲಕ್ ನಗರದ ಮಂಜುನಾಥ್ ರವರಿಗೆ ಸಿಕ್ಕ ನ್ಯಾಯ* *ಕ್ರೆಡಿಟ್ ಕಾರ್ಡ್ ಇಟ್ಟವರು ಓದಲೇಬೇಕಾದ ಸ್ಟೋರಿ ಇದು* ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್‌ಬಿಐ ಮಾರ್ಗಸೂಚಿಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಬೆಂಗಳೂರು ಇವರು ಸೇವಾನ್ಯೂನ್ಯತೆ ಎಸಗಿದ್ದು…

Read More

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶಿಕ್ಷಣವಿಲ್ಲದ ಶಿಕ್ಷಣ ಸಚಿವ ಎಂದು ಹೇಳಿರುವುದನ್ನು ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ರವರು ಶಿಕ್ಷಣ ಸಚಿವರಿಗೆ ಶಿಕ್ಷಣವಿಲ್ಲ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ಮಧು ಬಂಗಾರಪ್ಪ ಅವರು ಪದವಿಪೂರ್ವ ಶಿಕ್ಷಣ…

Read More

ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿ – ಕೋಟೆ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ -ಸಿದ್ದರಾಮಯ್ಯನವರ ಭಾವಚಿತ್ರಕ್ಕೆಹಾಲಿನ ಅಭಿಷೇಕ- ಈಡುಗಾಯಿ ಸಮರ್ಪಣೆ*

*ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿ – ಕೋಟೆ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ -ಸಿದ್ದರಾಮಯ್ಯನವರ ಭಾವಚಿತ್ರಕ್ಕೆಹಾಲಿನ ಅಭಿಷೇಕ- ಈಡುಗಾಯಿ ಸಮರ್ಪಣೆ* *ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ಎಲ್ಲ ವರ್ಗದ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಭಾಗ್ಯ ವಿಧಾತ, ಗ್ಯಾರೆಂಟಿಗಳ ಸರದಾರ ಸನ್ಮಾನ್ಯ ಸಿದ್ದರಾಮಯ್ಯನವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಸಲು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯನವರಿಗೆ ರಾಜ್ಯದ ಜನರ ಸೇವೆ ಮಾಡಲು ಇನ್ನು ಹೆಚ್ಚಿನ ಶಕ್ತಿಯನ್ನು ನೀಡಲೆಂದು ಶಿವಮೊಗ್ಗ…

Read More

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ

*ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ…

Read More

*ಮುಬಾರಕ್, ನಯಾಝ್, ಬಚ್ಚಾ ನಯಾಝ್ ಮತ್ತಿರರಿಂದ ಆಟೋ ಡ್ರೈವರ್ ಗಳ ಮೇಲೆ ಹಲ್ಲೆ!* *ಗಾಂಜಾ ಕೂಂಬಿಂಗ್ ನಡೆಯೋ ಸಂದರ್ಭದಲ್ಲೇ ಇದೇನಿದು ಹಲ್ಲೇ ಕೇಸು!* *ಗಮನಿಸಿ, ಗಂಭೀರ ಕ್ರಮ ತೆಗೆದುಕೊಳ್ಳುವುದೇ ಪೊಲೀಸ್ ಇಲಾಖೆ?!*

*ಮುಬಾರಕ್, ನಯಾಝ್, ಬಚ್ಚಾ ನಯಾಝ್ ಮತ್ತಿರರಿಂದ ಆಟೋ ಡ್ರೈವರ್ ಗಳ ಮೇಲೆ ಹಲ್ಲೆ!* *ಗಾಂಜಾ ಕೂಂಬಿಂಗ್ ನಡೆಯೋ ಸಂದರ್ಭದಲ್ಲೇ ಇದೇನಿದು ಹಲ್ಲೇ ಕೇಸು!* *ಗಮನಿಸಿ, ಗಂಭೀರ ಕ್ರಮ ತೆಗೆದುಕೊಳ್ಳುವುದೇ ಪೊಲೀಸ್ ಇಲಾಖೆ?!* ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣದ ಬಳಿಯಲ್ಲಿ ಮಲ್ನಾಡ್ ಆಟೋ ನಿಲ್ದಾಣವಿದ್ದು, ಇಲ್ಲಿ ಈ ಆಟೋ ಚಾಲಕರ ಮೇಲೆ ಗಾಂಜಾ ಸೇವಕರು ಹಲ್ಲೆ ಮಾಡಿದ್ದಾರೆಂದು ದೊಡ್ಡಪೇಟೆ ಠಾಣೆಗೆ ದೂರು ಬಂದಿದೆ. ನ.22 ರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಬಸ್ ನಿಲ್ದಾಣದ ಬಳಿ ಇರುವ ಮಲ್ನಾಡ್…

Read More

*ಪೊಲೀಸರಿಂದ ಮಿಳಘಟ್ಟ ಸುತ್ತಮುತ್ತ ಏರಿಯಾ ಡಾಮಿನೇಷನ್* *4 ಜನ ಗಾಂಜಾ ಸೇವಕರ ಮೇಲೆ ಪ್ರಕರಣ ದಾಖಲು*

*ಪೊಲೀಸರಿಂದ ಮಿಳಘಟ್ಟ ಸುತ್ತಮುತ್ತ ಏರಿಯಾ ಡಾಮಿನೇಷನ್* *4 ಜನ ಗಾಂಜಾ ಸೇವಕರ ಮೇಲೆ ಪ್ರಕರಣ ದಾಖಲು* ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ದೊಡ್ಡಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ರಾತ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಮಂಜುನಾಥ್ ಬಡಾವಣೆ, ಇಲ್ಯಾಸ್ ನಗರ, ಬುದ್ದ ನಗರ ಹಾಗೂ ಮಿಳ್ಳಘಟ್ಟ ಏರಿಯಾಗಳಲ್ಲಿ ಏರಿಯಾ ಡಾಮಿನೇಷನ್ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಗಾಂಜಾ ಸೇವನೆ ಮಾಡಿದ ಬಗ್ಗೆ…

Read More