ದರೋಡೆಕೋರನ ಕಾಲಿಗೆ ಗುಂಡು ಹೊಡೆದ ಆನಂದಪುರ ಠಾಣೆಯ ಪಿಎಸ್ ಐ ಯುವರಾಜ್* *ಯಾರು ಈ ಸಚಿನ್ ಅಲಿಯಾಸ್ ಶ್ಯಾಡೋ ಸಚಿನ್?*

*ದರೋಡೆಕೋರನ ಕಾಲಿಗೆ ಗುಂಡು ಹೊಡೆದ ಆನಂದಪುರ ಠಾಣೆಯ ಪಿಎಸ್ ಐ ಯುವರಾಜ್* *ಯಾರು ಈ ಸಚಿನ್ ಅಲಿಯಾಸ್ ಶ್ಯಾಡೋ ಸಚಿನ್?* ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಒಬ್ಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಸಚಿನ್ ಅಲಿಯಾಸ್ ಶ್ಯಾಡೋ ಸಚಿನ್ ಗುಂಡಿಗೆ ಈಡಾದ ಆರೋಪಿ. ಈತ ಸುಮಾರು ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಮತ್ತು ಕಳೆದ ಕೆಲವು ದಿನಗಳಲ್ಲಿ ಅವನ ವಿರುದ್ಧ ಇನ್ನೂ 3 ಸುಲಿಗೆ ಮತ್ತು ದರೋಡೆ ಪ್ರಕರಣಗಳು ದಾಖಲಾಗಿದ್ದವು. ಸಾಗರ ತಾಲ್ಲೂಕಿನ…

Read More

ವೃದ್ಧನ ಹಣ ದೋಚಿದ್ದ ಹರಿಯಾಣದ ಇಬ್ಬರನ್ನು ಬಂಧಿಸಿದ ಕಾರ್ಗಲ್ ಪೊಲೀಸರುಎಟಿಎಂ ಕಾರ್ಡ್ ಪಿನ್ ಪಡೆದು ಹಣ ದೋಚುತ್ತಿದ್ದ ವಂಚಕರು

ವೃದ್ಧನ ಹಣ ದೋಚಿದ್ದ ಹರಿಯಾಣದ ಇಬ್ಬರನ್ನು ಬಂಧಿಸಿದ ಕಾರ್ಗಲ್ ಪೊಲೀಸರು ಎಟಿಎಂ ಕಾರ್ಡ್ ಪಿನ್ ಪಡೆದು ಹಣ ದೋಚುತ್ತಿದ್ದ ವಂಚಕರು ವೃದ್ಧರೊಬ್ಬರನ್ನು ಎಟಿಎಂ ಕಾರ್ಡ್ ಪಿನ್ ಪಡೆದು ಹಣ ಡ್ರಾ ಮಾಡಿಕೊಂಡು ವಂಚಿನೆ ಸೇರಿದಂತೆ ಎರಡು ಪ್ರಕರಣ ಎಸಗಿ ಪರಾರಿಯಾಗಿದ್ದ ಹರಿಯಾಣ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಜೋಗಿನ್ ದಾರ್(29) ಮತ್ತು ಮುಖೇಶ್(48) ಬಂಧಿತರು. ಈ ಇಬ್ಬರ ವಿರುದ್ಧ ಕಾರ್ಗಲ್ ಮತ್ತು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಗಲ್ ವೃದ್ಧನಿಗೆ 1,49,999₹ ಗಳನ್ನು ವಂಚಿಸಿದ್ದ…

Read More

ಯಾರಿಗೆ ಎಷ್ಟು ಸಾಲ ಕೊಡಬೇಕು?*ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ*

ಯಾರಿಗೆ ಎಷ್ಟು ಸಾಲ ಕೊಡಬೇಕು? *ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ* ಶಿವಮೊಗ್ಗ, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಹಣಕಾಸು ಮತ್ತು ಮೈಕ್ರೋ ಫೈನಾನ್ಸ್, ಸಾಲ ನೀಡುವ ಏಜೆನ್ಸಿ…

Read More

ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ*

*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್‌ ಆಫಿಸರ್ ದಿ. ಜಿ.ಎಸ್ ಮಂಜುನಾಥ್‌ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ,  ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…

Read More

ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ*

*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್‌ ಆಫಿಸರ್ ದಿ. ಜಿ.ಎಸ್ ಮಂಜುನಾಥ್‌ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…

Read More

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…**ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…*

*ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…* *ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…* 2896 ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ ಕಾಮುಕ ಪ್ರಜ್ವಲ್ ರೇವಣ್ಣ ಹಾಗೂ ಗಂಡು ಮಕ್ಕಳ ಜೀವನ ಹಾಳು ಮಾಡಿದ ಸಲಿಂಗಿ ಸೂರಜ್ ರೇವಣ್ಣ ಏಕೈಕ ಕನ್ನಡಿಗ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ರವರ ಗೌರವಕ್ಕೆ ದಕ್ಕೆ ತಂದವರು. ಅವರ ವಿರುದ್ಧ…

Read More

ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;**ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ*

*ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;* *ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ* ಚಂದಪ್ಪನ (Chandappa Harijan) ಶಿಷ್ಯ, ನಟೋರಿಯಸ್​ ರೌಡಿ ಬಾಗಪ್ಪ ಹರಿಜನ್​​ನ (Bagappa Harijan) ಕೊಲೆಯಾಗಿದೆ. ವಿಜಯಪುರ (Vijayapura) ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್​ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ದಶಕಗಳ ಹಿಂದೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಭೀಮಾತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ್ದ ಬಾಗಪ್ಪ ಹರಿಜನ್ ಯಾರು? ಈತನ ಮೇಲಿದ್ದ…

Read More

ಭದ್ರಾವತಿ ರಿಪಬ್ಲಿಕ್- ಜಿಲ್ಲಾಮಂತ್ರಿಗಳು ಈಗ ಏನಂತಾರೆ? ಭದ್ರಾವತಿ ಸೇಫ್ ಇಲ್ಲ- ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಲಿ ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ಭದ್ರಾವತಿಯ ನಾಲ್ಕು ಮಾಫಿಯಾಗಳ ವಿರುದ್ಧ ಹಾಗೂ ಗಣಿ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯ ವಿರೋಧಿಸಿ ಫೆ.14ರಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ; ಶಾರದಾ ಅಪ್ಪಾಜಿ

ಭದ್ರಾವತಿ ರಿಪಬ್ಲಿಕ್- ಜಿಲ್ಲಾಮಂತ್ರಿಗಳು ಈಗ ಏನಂತಾರೆ? ಭದ್ರಾವತಿ ಸೇಫ್ ಇಲ್ಲ- ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಲಿ ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿಯ ನಾಲ್ಕು ಮಾಫಿಯಾಗಳ ವಿರುದ್ಧ ಹಾಗೂ ಗಣಿ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯ ವಿರೋಧಿಸಿ ಫೆ.14ರಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ; ಶಾರದಾ ಅಪ್ಪಾಜಿ ಕಡಿದಾಳ್ ಗೋಪಾಲ್, ಅಧ್ಯಕ್ಷರು, ಜಿಲ್ಲಾ ಜೆಡಿಎಸ್ ಭದ್ರಾವತಿ ಘಟನೆ ಇಡೀ ತಲೆತಗ್ಗಿಸುವ ಘಟನೆ. ಮಹಿಳಾ ಅಧಿಕಾರಿಗೆ ಶಾಸಕರ…

Read More

ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;**ಮೂವರ ಬಂಧನ; ಬಂಧಿತರು ಇವರೇ…*

*ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;* *ಮೂವರ ಬಂಧನ; ಬಂಧಿತರು ಇವರೇ…* ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಣಿ ಕೆ.ಕೆ.ಜ್ಯೋತಿ ನಿಂದನಾ ಪ್ರಕರಣ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 1) ರವಿ ಬಿನ್ ಮಲ್ಲೇಶಪ್ಪ,* 30 ವರ್ಷ, ಮಾವಿನಕಟ್ಟೆ, ಚನ್ನಗಿರಿ, ದಾವಣಗೆರೆ, *2) ವರುಣ್ ಬಿನ್ ರಾಜಶೇಖರ್,* 34 ವರ್ಷ, ಅರಕಲ ಗೂಡು, ಹಾಸನ ಮತ್ತು *3) ಅಜಯ್ ಬಿನ್ ತಿಪ್ಪೇಶ್,*…

Read More