ಕೃಷಿ ಅರಣ್ಯದ ಲಾಭಗಳು – ಡಾ. ಮಹೇಶ್ವರಪ್ಪ
ಕೃಷಿ ಅರಣ್ಯದ ಲಾಭಗಳು – ಡಾ. ಮಹೇಶ್ವರಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024 ಹಳೇಮುಗಳಗೆರೆ ಗ್ರಾಮದಲ್ಲಿ ಅರಣ್ಯ ಕೃಷಿ ವಿಷಯದ ಕುರಿತು ಗುಂಪು ಚರ್ಚೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವಿದ್ಯಾಲಯದ ಕೃಷಿ ಅರಣ್ಯ ಪ್ರಾಧ್ಯಾಪಕರಾದ ಡಾ. ಮಹೇಶ್ವರಪ್ಪ ಮಾತನಾಡಿ ಪ್ರಸ್ತುತ ದಿನಗಳಲ್ಲಿ ರೈತರು ಕೃಷಿಗಾಗಿ ಸಾಕಷ್ಟು ವೆಚ್ಚ ಮಾಡುತ್ತಿದ್ದು, ಇದನ್ನು ಕಡಿಮೆ…