Category: ಇದೀಗ ಬಂದ ಸುದ್ದಿ
ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತ ಮಾಯಣ್ಣ ಗೌಡರಿಗೆ ಬೆಸ್ಟ್ ಎಲೆಕ್ಟೋರಲ್ ಪ್ರಾಕ್ಟೀಸಸ್ ಸ್ಟೇಟ್ ಅವಾರ್ಡ್*
*ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತ ಮಾಯಣ್ಣ ಗೌಡರಿಗೆ ಬೆಸ್ಟ್ ಎಲೆಕ್ಟೋರಲ್ ಪ್ರಾಕ್ಟೀಸಸ್ ಸ್ಟೇಟ್ ಅವಾರ್ಡ್* 2024-25 ನೇ ಸಾಲಿನಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಮತದಾರರ ನೋಂದಣಾಧಿಕಾರಿಯಾಗಿ 113- ಶಿವಮೊಗ್ಗ ವಿಧಾನಸಭಾ ಮತದಾರರ ಕ್ಷೇತ್ರದ ಹಿಂದಿನ ಆಯುಕ್ತರಾದ ಮಾಯಣ್ಣ ಗೌಡರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಘೋಷಿಸಿದೆ. ಇದೇ ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ. ಇದೇ ಸಂದರ್ಭದಲ್ಲಿ ಅತ್ಯುತ್ತಮ…
ಶಿವಮೊಗ್ಗ- ಸಾಗರ ರೈಲ್ವೆ ನಿಲ್ದಾಣಗಳಿಗೆ ರಾಮ ಮನೋಹರ ಲೋಹಿಯಾ ಹೆಸರಿಡಿ**ಕೇಂದ್ರ ರೈಲ್ವೇ ಸಚಿವ ಸೋಮಣ್ಣರಿಗೆ ಪತ್ರ*
*ಶಿವಮೊಗ್ಗ- ಸಾಗರ ರೈಲ್ವೆ ನಿಲ್ದಾಣಗಳಿಗೆ ರಾಮ ಮನೋಹರ ಲೋಹಿಯಾ ಹೆಸರಿಡಿ* *ಕೇಂದ್ರ ರೈಲ್ವೇ ಸಚಿವ ಸೋಮಣ್ಣರಿಗೆ ಪತ್ರ* ಶಿವಮೊಗ್ಗ ಮತ್ತು ಸಾಗರ ರೈಲ್ವೇ ನಿಲ್ದಾಣಗಳಿಗೆ ಡಾ.ರಾಮ ಮನೋಹರ ಲೋಹಿಯಾ ಹೆಸರಿಡಬೇಕೆಂದು ಡಾ. ರಾಮಮನೋಹರ ಲೋಹಿಯಾ ಸಮತಾ ವಿದ್ಯಾಲಯದ ಪ್ರಧಾನ ಟ್ರಸ್ಟಿ ಪ್ರೊ.ರವಿವರ್ಮ ಕುಮಾರ್ ಕೇಂದ್ರ ರೈಲ್ವೆ ಮಂತ್ರಿ ವಿ.ಸೋಮಣ್ಣರಿಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಸಮಾಜವಾದಿ ಚಳುವಳಿಯ ರೂವಾರಿಯೂ ಮಹಾತ್ಮ ಗಾಂಧೀಜಿಯವರ ನಿಕಟವರ್ತಿಯೂ ಆಗಿದ್ದ ಲೋಹಿಯಾ, ಉಳುವವನೇ ಭೂ ಒಡೆಯ ಚಳುವಳಿಯನ್ನೂ ಹುಟ್ಟು ಹಾಕಿದವರು. ಇದರ ಆಧಾರದ ಮೇಲೆಯೇ…
ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ*ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ?
ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ* ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ? ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9.30 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸಲಾಗಿದೆ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ….
ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರುನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ
ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರು ನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಶಿವಮೊಗ್ಗ ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ ಮೇಲೆ ಕೇಂದ್ರೀಕರಿಸುವುದು ಅವಶ್ಯಕ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ…
ಅಜೋಲಾ ನೀಡಿ, ಹಾಲು ಉತ್ಪಾದನೆ ಹೆಚ್ಚಿಸಿ
ಅಜೋಲಾ ನೀಡಿ, ಹಾಲು ಉತ್ಪಾದನೆ ಹೆಚ್ಚಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸ ಗೊದ್ದನಕೊಪ್ಪ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಅಜೋ಼ಲ ಕೃಷಿ ಬಗ್ಗೆ ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿದ್ದರು. ಅಜೋಲ್ಲಾ ಕೃಷಿಯು ಪ್ರಸ್ತುತ ಕೃಷಿ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಲಾಭವನ್ನು ಪಡೆಯಲು ಉಪಯುಕ್ತ ಪದ್ಧತಿಯಾಗಿದೆ. ಬತ್ತದ ಗದ್ದೆಗಳಲ್ಲಿ 5 ಇಂಚು ನೀರನ್ನು ನಿಲ್ಲಿಸಿದಾಗ ಅಜೋ಼ಲಾ ಬೆಳೆಯಬಹುದು. ಪ್ರಾರಂಭದ ಹಂತಗಳಲ್ಲಿ…
ಕೃಷಿ ವಿದ್ಯಾರ್ಥಿಗಳಿಂದ ಎಣ್ಣೆ ಕಾಳುಗಳ ಮಹತ್ವ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆ
ಕೃಷಿ ವಿದ್ಯಾರ್ಥಿಗಳಿಂದ ಎಣ್ಣೆ ಕಾಳುಗಳ ಮಹತ್ವ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ಹಳೇ ಮುಗಳಗೆರೆ ಗ್ರಾಮದಲ್ಲಿ ‘ ಎಣ್ಣೆ ಕಾಳುಗಳ ಮಹತ್ವದ ‘ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಕೆಯನ್ನು ಆಯೋಜಿಸಿದ್ದರು. ಎಣ್ಣೆ ಬೀಜಗಳ ಮಹತ್ವ ಎಣ್ಣೆ ಬೀಜಗಳು ಆಹಾರ…
ಭಾಗ-1**KSRTC ಶಿವಮೊಗ್ಗ ವಿಭಾಗದಲ್ಲಿ ಗೋಲ್ ಮಾಲ್!**ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಕುಮಾರ್ ವರ್ಗಾವಣೆ ದಂಧೆಗಿಳಿದರಾ?**ನಿಂತ ಕೆಂಪು ಬಸ್ಸುಗಳ ದುರಂತ ಕಥೆ ಕೇಳುವವರು ಯಾರು?**ಸತ್ತ ಚಾಲಕನ ಹೆಸರಲ್ಲೂ ಎರಡು ತಿಂಗಳ ಸಂಬಳ ಮುಕ್ಕಿದ್ದು ಯಾರು?*
*ಭಾಗ-1* *KSRTC ಶಿವಮೊಗ್ಗ ವಿಭಾಗದಲ್ಲಿ ಗೋಲ್ ಮಾಲ್!* *ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಕುಮಾರ್ ವರ್ಗಾವಣೆ ದಂಧೆಗಿಳಿದರಾ?* *ನಿಂತ ಕೆಂಪು ಬಸ್ಸುಗಳ ದುರಂತ ಕಥೆ ಕೇಳುವವರು ಯಾರು?* *ಸತ್ತ ಚಾಲಕನ ಹೆಸರಲ್ಲೂ ಎರಡು ತಿಂಗಳ ಸಂಬಳ ಮುಕ್ಕಿದ್ದು ಯಾರು?* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಕುಮಾರ್ ಶಿವಮೊಗ್ಗಕ್ಕೆ ಮತ್ತೆ ಬಂದಿದ್ದೇ ತಡ ಇಡೀ ಕೆಂಪು ಬಸ್ಸಿನ ವ್ಯವಸ್ಥೆ ಹದಗೆಟ್ಟು ಹೋಗಿದೆ! ಓಡಾಡುವ ಬಸ್ಸುಗಳು ಓಡಾಡುತ್ತಿಲ್ಲ…ಕೆಲಸ ಮಾಡಬೇಕಾದ ಸಿಬ್ಬಂದಿ ವರ್ಗಾವಣೆ ಹುಚ್ಚಿನಲ್ಲಿ…
ಅರ್ಥೈಟಿಸ್ ಚಿಕಿತ್ಸೆಗೆ ಹೊಸ ಆಶಾಕಿರಣ ಅಮೃತ್ ನೋನಿ ಅರ್ಥೋ ಪ್ರಸ್…**ಯಶಸ್ವಿಯಾಗಿ ಪೂರ್ಣಗೊಂಡ ಕ್ಲಿನಿಕಲ್ ಟ್ರಯಲ್…*
*ಅರ್ಥೈಟಿಸ್ ಚಿಕಿತ್ಸೆಗೆ ಹೊಸ ಆಶಾಕಿರಣ ಅಮೃತ್ ನೋನಿ ಅರ್ಥೋ ಪ್ರಸ್…* *ಯಶಸ್ವಿಯಾಗಿ ಪೂರ್ಣಗೊಂಡ ಕ್ಲಿನಿಕಲ್ ಟ್ರಯಲ್…* ಅಮೃತ್ ನೋನಿ ಕಳೆದ ಹದಿನೈದು ವರ್ಷಗಳಿಂದ ರಾಷ್ಟ್ರ ಮಟ್ಟದ ಆಯುರ್ವೇದ ಔಷಧೀಯ ಉದ್ಯಮದಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ರಾಂಡ್ನಲ್ಲಿ ಒಂದಾಗಿದೆ. ಅಮೃತ ನೋನಿ ಉತ್ಪನ್ನಗಳ ತಯಾರಕರಾದ ವ್ಯಾಲ್ಯೂ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ CTRI-REG INDIA ದ ಮಾರ್ಗಸೂಚಿಗಳ ಅಡಿಯಲ್ಲಿ ನಡೆಸಲಾದ ಅಮೃತ ನೋನಿ ಅರ್ಥೋ ಪ್ಲಸ್ಗೆ ಸಂಬಂಧಿಸಿದ ಡಬಲ್ ಬ್ಲೈಂಡೆಡ್ ಮತ್ತು ರಾಂಡಮೈಜ್ ಹೂಮನ್ ಕ್ಲಿನಿಕಲ್ ಟ್ರಯಲ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದುಮ್ಯಾನೇಜಿಂಗ್…
*ಜನವರಿ 23 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ**ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ*
*ಜನವರಿ 23 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ* *ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ* ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ. ಗುರುರಾಜ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನದ ವಜು ಮಹೋತ್ಸವ ಮತ್ತು…