ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ**ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹ*
*ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ* *ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹ* ಶಿವಮೊಗ್ಗ: ಗಾಂಧಿ ಬಜಾರ್ನಲ್ಲಿ ಕಚೋರಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹಿಸಿದ್ದಾರೆ. ಗಾಂಧಿಬಜಾರ್ ಸೇರಿ ವಿವಿಧೆಡೆ ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ. ಕೆಲವೆಡೆ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು ಸಹ ನಡೆಯುತ್ತಿದೆ. ವ್ಯಾಪಾರಿಗಳ…