Category: ಇದೀಗ ಬಂದ ಸುದ್ದಿ
ಲೇವಾದೇವಿ ವ್ಯವಹಾರಸ್ಥರ ಪರವಾನಿಗೆ ಮತ್ತು ಬಡ್ಡಿದರ ಪ್ರದರ್ಶನ ಕಡ್ಡಾಯ*
*ಲೇವಾದೇವಿ ವ್ಯವಹಾರಸ್ಥರ ಪರವಾನಿಗೆ ಮತ್ತು ಬಡ್ಡಿದರ ಪ್ರದರ್ಶನ ಕಡ್ಡಾಯ* ಶಿವಮೊಗ್ಗ ಶಿವಮೊಗ್ಗ ಜಿಲ್ಲೆಯ ಲೇವಾದೇವಿ ವ್ಯವಹಾರ ನಡೆಸುತ್ತಿರುವ ಲೇವಾದೇವಿಗಾರರು/ ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳು, ವ್ಯವಹಾರ ಸ್ಥಳದ ಕಚೇರಿಯಲ್ಲಿ ಪರವಾನಿಗೆ ಮತ್ತು ಬಡ್ಡಿದರದ ಫಲಕವನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಲೇವಾದೇವಿ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ನಿಗದಿಪಡಿಸಿರುವ ಬಡ್ಡಿದರ ಭದ್ರತಾ ಸಾಲಗಳಿಗೆ ವಾರ್ಷಿಕ ಶೇ. 14% ರಷ್ಟು, ಭದ್ರತಾ ರಹಿತ ಸಾಲಗಳಿಗೆ ವಾರ್ಷಿಕ ಶೇ. 16% ರಷ್ಟು ಬಡ್ಡಿಯನ್ನು ಮಾತ್ರ ವಿಧಿಸತಕ್ಕದ್ದು, ವ್ಯವಹಾರ ಸ್ಥಳದಲ್ಲಿ ಬಡ್ಡಿದರದ…
ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಪತ್ರಿಕಾಗೋಷ್ಠಿ;ಇಂಜಿನಿಯರ್ ಆಕಾಂಕ್ಷಿಗಳಿಗೆ KCET Plus (ಕೆಸಿಇಟಿ ಪ್ಲಸ್) ಪ್ರಾರಂಭಿಸುತ್ತಿದೆ ಆಕಾಶ್ ಎಜುಕೆಷನಲ್ ಸರ್ವೀಸಸ್ ಲಿ.,
ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಪತ್ರಿಕಾಗೋಷ್ಠಿ; ಇಂಜಿನಿಯರ್ ಆಕಾಂಕ್ಷಿಗಳಿಗೆ KCET Plus (ಕೆಸಿಇಟಿ ಪ್ಲಸ್) ಪ್ರಾರಂಭಿಸುತ್ತಿದೆ ಆಕಾಶ್ ಎಜುಕೆಷನಲ್ ಸರ್ವೀಸಸ್ ಲಿ., ಶಿವಮೊಗ್ಗ : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ…
ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್*
*ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್* ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು (ಫೆಬ್ರವರಿ 07) ಆದೇಶ ಹೊರಡಿಸಿದೆ. ಆದ್ರೆ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ. ಯಾಕಂದ್ರೆ ಕೋರ್ಟ್ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ…
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲೊಂದು ಅಪರೂಪದ ಕಾರ್ಯಕ್ರಮವಿವಿಧ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದಿಸಿದ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ಆಕಸ್ಮಿಕ ಬೆಂಕಿ ಬಿದ್ದ ಮನೆಗೂ 1.20 ಲಕ್ಷ ರೂ., ಪರಿಹಾರ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲೊಂದು ಅಪರೂಪದ ಕಾರ್ಯಕ್ರಮ ವಿವಿಧ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದಿಸಿದ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಆಕಸ್ಮಿಕ ಬೆಂಕಿ ಬಿದ್ದ ಮನೆಗೂ 1.20 ಲಕ್ಷ ರೂ., ಪರಿಹಾರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬುಧವಾರದಂದು ಪರಿಷತ್ ಸಭಾಂಗಣದಲ್ಲಿ ಆಯುಕ್ತರಾದ ಶ್ರೀಮತಿ ಕವಿತಾ ಯೋಗಪ್ಪನವರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಉಪ ಆಯುಕ್ತರು (ಆಡಳಿತ) ರಾದ ತುಷಾರ್ ಬಿ ಹೊಸೂರ್. ಉಪ ಆಯುಕ್ತರು (ಅಭಿವೃದ್ದಿ) ರಾದ ಲಿಂಗೇಗೌಡ, ಉಪ ಆಯುಕ್ತರು(ಕಂದಾಯ) ರಾದ ಮಂಜುನಾಥ್, ಪಾಲಿಕೆ ನೌಕರರ ಸಂಘದ…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸರಿಪಡಿಸಲು ಎನ್ ಕೆ ಶ್ಯಾಮಸುಂದರ್ ಒತ್ತಾಯ*
*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸರಿಪಡಿಸಲು ಎನ್ ಕೆ ಶ್ಯಾಮಸುಂದರ್ ಒತ್ತಾಯ* ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಇಂದು 12 ಗಂಟೆ ವೇಳೆಗೆ ಚೀಟಿ ಮಾಡುವ ಕೌಂಟರ್ ಹಾಗೂ ಹಣ ಕಟ್ಟುವ ಕೌಂಟರ್ ಬಳಿ ಔಷಧಿ ಪಡೆಯುವ ಕೌಂಟರ್ ಬಳಿ ಜನ ಜಾತ್ರೆ ಉಂಟಾಗಿದ್ದು, ಇಲ್ಲಿ ಕಳ್ಳತನ, ನೂಕು ನುಗ್ಗಲು ತಡೆಯಲು ಯಾರೂ ಇಲ್ಲದ ಪರಿಸ್ಥಿತಿ ಇದೆ. ಏನೇ ಅನಾಹುತ ಸಂಭವಿಸಿದರೂ ಯಾರೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಓಡಾಡುವುದೇ ಇಲ್ಲಿ ಕಷ್ಟಕರವಾಗಿತ್ತು.ಆಸ್ಪತ್ರೆಯ ಆಡಳಿತ ಮಂಡಳಿ ವೈದ್ಯರು ನಮಗೆ…
ಇ-ಸ್ವತ್ತು ಹೆಸರಲ್ಲಿ ಅವಾಂತರ;**ಡಾಟಾ ಎಂಟ್ರಿ ಆಪರೇಟರ್ ಗಳದ್ದೇ ಇಲ್ಲಿ ಸ್ವರ್ಗ!**ಏನೇನು ನಡೆಯುತ್ತಿದೆ ಇಲ್ಲಿ?**ಬಟಾ ಬಯಲಾದ ಅಣ್ತಂಗೀಸ್!*
*ಇ-ಸ್ವತ್ತು ಹೆಸರಲ್ಲಿ ಅವಾಂತರ;* *ಡಾಟಾ ಎಂಟ್ರಿ ಆಪರೇಟರ್ ಗಳದ್ದೇ ಇಲ್ಲಿ ಸ್ವರ್ಗ!* *ಏನೇನು ನಡೆಯುತ್ತಿದೆ ಇಲ್ಲಿ?* *ಬಟಾ ಬಯಲಾದ ಅಣ್ತಂಗೀಸ್!* ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ಮೊದಲೇ ಸಾರ್ವಜನಿಕ ಆಪತ್ತುಗಳನ್ನು ಸೃಷ್ಟಿಸಿದೆ. ಜನ ಇ- ಸ್ವತ್ತಿನ ಕಾರಣಕ್ಕಾಗಿ ಕಂಗಾಲಾಗಿದ್ದರೆ, ಇ- ಸ್ವತ್ತು ಆಗೇ ಬಿಟ್ಟಿತೆಂಬ ಸಂತೋಷದಲ್ಲಿದ್ದಾಗಲೇ ಗೊತ್ತಾಗುತ್ತೆ- ತಮ್ಮ ಕೈ ಸೇರಿದ ಇ- ಸ್ವತ್ತಿನ ಖಾತೆಯ ಹಾಳೆಯಲ್ಲಿ ತಪ್ಪು ತಪ್ಪು ಎಂಟ್ರಿ! ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಾಯ ವಿಭಾಗದಲ್ಲಿ ಇ- ಸ್ವತ್ತಿನ ಸಾರ್ವಜನಿಕ ಪರದಾಟವನ್ನೂ ಇ- ಸ್ವತ್ತು…
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಶಿವಮೊಗ್ಗದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಇರುವಕ್ಕಿಯ ವತಿಯಿಂದ ಶಿಕಾರಿಪುರ ತಾಲೂಕಿನ ನೆಲವಾಗಿಲು ಮುಖ್ಯ ರಸ್ತೆಯಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಈ ಕೃಷಿ ಮೇಳವು ಬಿಎಸ್ಸಿ ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿರುತ್ತದೆ. ಕಾರ್ಯಕ್ರಮವು ಕಳಸ ಹೊತ್ತ ಮಹಿಳೆಯರು…