ರೋಟರಿ ಸೆಂಟ್ರಲ್‌ನಿಂದ  ಪತ್ರಿಕಾ ವಿತರಕ ಮಾಲತೇಶ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ*

  *ರೋಟರಿ ಸೆಂಟ್ರಲ್‌ನಿಂದ  ಪತ್ರಿಕಾ ವಿತರಕ ಮಾಲತೇಶ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ* ಶಿವಮೊಗ್ಗ: ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ…

Read More

ಭದ್ರಾವತಿ; ಇವತ್ತಿನ ಡಿಎಸ್ ಎಸ್ ಕಾರ್ಯಕ್ರಮಕ್ಕೆ ಕೋರ್ಟ್ ತಡೆಯಾಜ್ಞೆ…**ಎಂ.ಗುರುಮೂರ್ತಿ ನೇತೃತ್ವದ ಸಂಘಟನೆಗೆ ಸಿಕ್ಕ ಜಯ*

*ಭದ್ರಾವತಿ; ಇವತ್ತಿನ ಡಿಎಸ್ ಎಸ್ ಕಾರ್ಯಕ್ರಮಕ್ಕೆ ಕೋರ್ಟ್ ತಡೆಯಾಜ್ಞೆ…* *ಎಂ.ಗುರುಮೂರ್ತಿ ನೇತೃತ್ವದ ಸಂಘಟನೆಗೆ ಸಿಕ್ಕ ಜಯ* ಭದ್ರಾವತಿಯಲ್ಲಿ ಜ.29ರ ಬುಧವಾರ ಬೆಳಿಗ್ಗೆ 11.30 ಕ್ಕೆ ವೀರಶೈವ ಸಭಾ ಭವನದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಹೆಸರಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ನ್ಯಾಯಾಲಯದಲ್ಲಿರುವ ಪ್ರಕರಣ ಇತ್ಯರ್ಥವಾಗುವವರೆಗೆ ಪ್ರೊ.ಕೆ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ಕೋರ್ಟ್ ನೀಡಿದೆ. ಹೈಕೋರ್ಟ್ 20/2021ರಲ್ಲಿ ಎಂ.ಗುರುಮೂರ್ತಿಯವರ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* 1. ನಿನಗೇನೋ ಹೇಳಬೇಕೆಂಬಾಸೆಯಲ್ಲಿ ಬಹಳ ದೀರ್ಘ ದಾರಿ ಸವೆಸಬೇಕಾಯ್ತು! 2. ಕನ್ನಡಿ ಮಾರಲು ಬಂದೆ ಕಣ್ಣೇ ಕಾಣದವರ ಜಗತ್ತಲ್ಲಿ… ಸೌಂದರ್ಯವೆಂಬುದು ನೋಟಕ್ಕಷ್ಟೇ ಸೀಮಿತವೇ? – *ಶಿ.ಜು.ಪಾಶ* 8050112067 (29/1/25)

Read More

ಜ.30 ರಂದು ಮಾಂಸ ಮಾರಾಟ ನಿಷೇಧ*

*ಜ.30 ರಂದು ಮಾಂಸ ಮಾರಾಟ ನಿಷೇಧ* ಶಿವಮೊಗ್ಗ : ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. ——————

Read More

ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಮಧು ಬಂಗಾರಪ್ಪ*

*ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಮಧು ಬಂಗಾರಪ್ಪ* ಶಿವಮೊಗ್ಗ ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ

ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ…

Read More

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣೆ – ಎಸ್ ಕೆ ಮರಿಯಪ್ಪ ,ಸಿ ಹೊನ್ನಪ್ಪ, ಕೆ ರಂಗನಾಥ್ ಗೆಲುವು*

*ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣೆ – ಎಸ್ ಕೆ ಮರಿಯಪ್ಪ ,ಸಿ ಹೊನ್ನಪ್ಪ, ಕೆ ರಂಗನಾಥ್ ಗೆಲುವು* *ಶಿವಮೊಗ್ಗ ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ 100ನೇ ವರ್ಷದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ, ಉಪಾಧ್ಯಕ್ಷರಾಗಿ ಸಿ ಹೊನ್ನಪ್ಪ, ಕೋಶಾಧ್ಯಕ್ಷರಾಗಿ ಕೆ ರಂಗನಾಥ್ ಜಯ ಸಾಧಿಸಿದ್ದಾರೆ* *ಆಡಳಿತ ಮಂಡಳಿಯ ಚುನಾವಣೆ ಪ್ರಕ್ರಿಯೆಯನ್ನು ಶಿವಮೊಗ್ಗ ಹೌಸಿಂಗ್ ಸೊಸೈಟಿಯ ಚುನಾವಣಾಧಿಕಾರಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಶ್ರೀನಿವಾಸ್ ರವರು ನಡೆಸಿಕೊಟ್ಟರು*

Read More

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ ಶಾಸಕ ಚೆನ್ನಿಯವರಿಗೆ ಚುನಾವಣಾ ಆಯೋಗದಿಂದ ಬಂದ ಪತ್ರದಲ್ಲೇನಿದೆ?

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ ಶಾಸಕ ಚೆನ್ನಿಯವರಿಗೆ ಚುನಾವಣಾ ಆಯೋಗದಿಂದ ಬಂದ ಪತ್ರದಲ್ಲೇನಿದೆ?

Read More

ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ 

ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲ ಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ : ಮೈಕ್ರೋ ಪೈನಾನ್ಸ್ ಗಳಿಂದ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರು ಕೇಳಿಬರುತ್ತಿದ್ದ, ಈ ಹಿನ್ನಲೆಯಲ್ಲಿ ಕಾನೂನು ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಕಾನೂನು ರೂಪಿಸಿದ ಬಳಿಕ ಕಾನೂನನ್ನು ನಾವೆಲ್ಲರು ಪಾಲಿಸೋಣ ಎಂದರು. ಶಿವಮೊಗ್ಗದ ಫ್ರೀಡಂ…

Read More