ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ; ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92.12ರಷ್ಟು ಗಣತಿ ಪೂರ್ಣ ರಾಜ್ಯದಲ್ಲಿ ಶೇ.90 ಫಲಿತಾಂಶ ಈಗ 13ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ಧತೆ- 2 ವರ್ಷಗಳಲ್ಲಿ 26 ಶಿಕ್ಷಕರ ನೇಮಕ 3000 ಕೋಟಿ ವೆಚ್ಚದಲ್ಲಿ 800 ಕೆಪಿಎಸ್ ಶಾಲೆಗಳ ಆರಂಭ- ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನವೆಂಬರ್ ನಲ್ಲಿ ಅಡಿಗಲ್ಲು

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ; ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92.12ರಷ್ಟು ಗಣತಿ ಪೂರ್ಣ ರಾಜ್ಯದಲ್ಲಿ ಶೇ.90 ಫಲಿತಾಂಶ ಈಗ 13ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ಧತೆ- 2 ವರ್ಷಗಳಲ್ಲಿ 26 ಶಿಕ್ಷಕರ ನೇಮಕ 3000 ಕೋಟಿ ವೆಚ್ಚದಲ್ಲಿ 800 ಕೆಪಿಎಸ್ ಶಾಲೆಗಳ ಆರಂಭ- ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನವೆಂಬರ್ ನಲ್ಲಿ ಅಡಿಗಲ್ಲು ಆರ್ಥಿಕ, ಸಾಮಾಜಿಕ ಜನಗಣತಿ 92.12 ಶೇ.ಪ್ರಗತಿ ಶಿಕಾರಿಪುರದಲ್ಲಿ ಶೇ.97.05 ಸಮೀಕ್ಷೆ ನಡೆದಿದೆ. ವಿಜಯೇಂದ್ರ- ರಾಘವೇಂದ್ರ ಅರ್ಥ ಮಾಡಿಕೊಳ್ಳಬೇಕು ಇದನ್ನು. ಸರ್ಕಾರ ನ್ಯಾಯ ಒದಗಿಸಬೇಕಾದರೆ ಈ ಅಂಕಿಅಂಶಗಳು…

Read More

ಲೇಡಿ ಕಂಡಕ್ಟರನ್ನೇ ಭೀಕರವಾಗಿ ಕೊಂದ ಪೊಲೀಸ್ ಪೇದೆ!* *ತಡವಾಗಿ ಬೆಳಕಿಗೆ ಬಂದ ಪ್ರಕರಣ* *ಏನಿದು ಕಥೆ?*

*ಲೇಡಿ ಕಂಡಕ್ಟರನ್ನೇ ಭೀಕರವಾಗಿ ಕೊಂದ ಪೊಲೀಸ್ ಪೇದೆ!* *ತಡವಾಗಿ ಬೆಳಕಿಗೆ ಬಂದ ಪ್ರಕರಣ* *ಏನಿದು ಕಥೆ?* ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ (Police Constable) ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ಐದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಶಮ್ಮ ನೆಲ್ಲಿಗಣಿ (34) ಅನ್ನು ಪಿಸಿ ಸಂತೋಷ್ ಕಾಂಬಳೆ ಹತ್ಯೆ ಗೈದಿದ್ದಾರೆ. ಕೊಲೆಯಾದ ಕಾಶಮ್ಮ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ…

Read More

ರೈತರ ಉತ್ಪನ್ನ ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ

*ರೈತರ ಉತ್ಪನ್ನ ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಲೆಯ ಬೆಂಕಿ ಬೆಳಕಿನ ಮುಂದೆ ಅದ್ಯಾವ ಬೆಳಕು? ರೊಟ್ಟಿಯ ವೃತ್ತದ ಮುಂದೆ ಅದ್ಯಾವ ಹುಣ್ಣಿಮೆ ಚಂದಿರ? 2. ನಿನಗಾಗಿ ಪ್ರಾರ್ಥಿಸುವ ಮೊದಲು ನೀನು ಪ್ರಾರ್ಥಿಸು ಮತ್ತೊಬ್ಬರಿಗಾಗಿ… – *ಶಿ.ಜು.ಪಾಶ* 8050112067 (16/10/2025)

Read More

ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್*

*ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್* ಕೊರೋನಾದಂತಹ ಭೀಕರ ಸಂದರ್ಭದಲ್ಲೂ ಪೌರ ಕಾರ್ಮಿಕರು ಜೀವದ ಹಂಗುತೊರೆದು ನಮ್ಮ ಆರೋಗ್ಯವನ್ನು ರಕ್ಷಿಸಿದ್ದಾರೆ. ಅವರ ಎಲ್ಲಾ ರೀತಿಯ ಕಷ್ಟ ನನಗೆ ಗೊತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅವರಿಗೆ ಒಬ್ಬ ಅಣ್ಣನಾಗಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ವತಿಯಿಂದ ಸೀರೆಗಳನ್ನು ವಿತರಿಸುತ್ತಿರುವುದಾಗಿ…

Read More

ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ?

*ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ? ರಾಜ್ಯದ‌ ವಿವಿಧೆಡೆ 12 ಅಧಿಕಾರಿ ಗಳ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ…

Read More

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ

 ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….

Read More

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ*

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ* ನಾನು ಇಂದು ಒಂದು ಸ್ಥಾನದಲ್ಲಿ ಇರುವುದಕ್ಕೆ ಹಿರಿಯರ, ಪತ್ರಕರ್ತರ, ಕ್ಷೇತ್ರದ ಜನರ ಮಾರ್ಗದರ್ಶನ ಕಾರಣವಾಗಿದೆ ರಾಜಕೀಯದಲ್ಲಿ ನನಗೆ ಬಂಗಾರಪ್ಪನರೇ ಗುರು ನಾನು ಶಿಕ್ಷಣ ಸಚಿವನಾಗಿದ್ದಕ್ಕೆ ಸಮಾಧಾನವಿದೆ ನನ್ನ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸುತ್ತಿದ್ದೆನೆ ನಾನು ರಾಜ್ಯದ ಸಚಿವನಾಗಿ…

Read More

ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ*

*ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ* ಸಾಗರದ ಇಬ್ಬರು ಗಾಂಜಾ ಮಾರಾಟಗಾರರಿಗೆ ಶಿವಮೊಗ್ಗದ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಗೊಳಗಾದವರು ಸಾಗರದ ಇಮ್ರಾನ್ ಖಾನ್ ಮತ್ತು ಇಮ್ತಿಯಾಜ್ ಆಗಿದ್ದು, ಈ ಇಬ್ಬರಿಗೆ ನ್ಯಾಯಾಧೀಶರಾದ ಮಂಜುನಾಥ ನಾಯಕರವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಾಗರ ಟೌನ್ ಸಿಪಿಐ ಆಗಿದ್ದ ಅಶೋಕ ಕುಮಾರ್ 2021ರ…

Read More